ಬೆಂಗಳೂರು: ಸಾವಿರದಿಂದ ಸಾವಿರದ ಐದುನೂರು ಬೆಡ್ ಉಳ್ಳ ಆಸ್ಪತ್ರೆಯನ್ನು ಕೇವಲ ಕೋವಿಡ್ -19 ಗೆ ಮೀಸಲಿಡುತ್ತೇವೆ ಎಂದು ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿದ ಅವರು, ವಿಕ್ಟೋರಿಯದಲ್ಲಿ 2100 ಬೆಡ್ ಇದ್ದರೂ ಎಲ್ಲವನ್ನೂ ಬಳಕೆ ಮಾಡಲು ಆಗಲ್ಲ .ಬೇರೆ ಬೇರೆ ರೋಗಿಗಳು ಇದ್ದಾರೆ. ವಿಕ್ಟೋರಿಯ ಆಸ್ಪತ್ರೆಯಲ್ಲಿದ್ದ ಉಳಿದ ರೋಗಿಗಳನ್ನು ಹೇಗೆ ಬೇರೆ ಕಡೆ ಶಿಫ್ಟ್ ಮಾಡಬೇಕು ಎನ್ನುವ ಬಗ್ಗೆಯೂ ತೀರ್ಮಾನ ಮಾಡ್ತೇವೆ ಎಂದು ಸುಧಾಕರ್ ತಿಳಿಸಿದರು. ಸದ್ಯ …
Read More »15 ದಿನ ಸಿಟಿಯಿಂದ ಹಳ್ಳಿಗಳಿಗೆ ಹೋಗಬೇಡಿ; ಇನ್ಮುಂದೆ ವಿಕ್ಟೋರಿಯಾ ಆಸ್ಪತ್ರೆ ಕೊರೋನಾ ಕೇಂದ್ರ; ಸಿಎಂ ಬಿಎಸ್ವೈ
ಬೆಂಗಳೂರು(ಮಾ.22): ಈ ಮಾರಣಾಂತಿಕ ಕೊರೋನಾ ವೈರಸ್ ನಿಗ್ರಹ ಮಾಡಲು ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದಾರೆ. ಅದಕ್ಕೆ ಕರ್ನಾಟಕದ ಜನತೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆಯಿಂದ ನಾನು ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಇಂದಿನ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದೇನೆ. 1700 ಹಾಸಿಗೆಗಳನ್ನು ಒಳಗೊಂಡ ವಿಕ್ಟೋರಿಯಾ …
Read More »ಇನ್ನೂ 10 ದಿನ ಸಿಲಿಕಾನ್ ಸಿಟಿ ಸ್ತಬ್ಧ?; ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ
ಕೊರೋನಾ ವೈರಸ್ ಮೂರನೇ ಹಂತ ತಲುಪಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗುವುದು ಖಚಿತ. ಹೀಗಾಗಿ, ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ ಮಾಡಲಾಗುವುದು. ಬೆಂಗಳೂರು (ಮಾ. 22): ರಾಜ್ಯದಲ್ಲಿ ಈಗಾಗಲೇ 20 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ದುಬೈನಿಂದ ಇಂದು ಬೆಳಗ್ಗೆ ಆಗಮಿಸಿರುವ ಕನ್ನಡಿಗರ ಪೈಕಿ 6 ಜನರಿಗೆ ಸೋಂಕು ಪತ್ತೆಯಾಗಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಮುಂದಾಗಿದೆ. ಇಂದು …
Read More »; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ
; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು …
Read More »ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್ವೈ
ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …
Read More »ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …
Read More »ಕೊರೊನಾ ವಿರುದ್ಧ ಭಾರತದ ಯುದ್ಧ- ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ
ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …
Read More »ಬೆಂಗಳೂರು, ಮಾ.21: ಸಾರ್ವತ್ರಿಕ ರಜಾ ದಿನಗಳು ಸೇರಿದಂತೆ ಮಾ.31 ರವರೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯಾವ ಅಧಿಕಾರಿಯೂ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಎರಡು ವಾರಗಳಿಗೆ ಸೀಮಿತವಾಗಿದ್ದ ನಿರ್ಬಂಧ ಹೇರಲಾಗಿತ್ತು. ಆದರೆ, ಕೊರೋನ ಮಹಾಮಾರಿ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಈ ತಿಂಗಳ ಅಂತ್ಯದವರೆಗೂ ಆರೋಗ್ಯ ಸೇವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ಹೇಳಲಾಗಿದೆ.
Read More »ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ
ಬೆಂಗಳೂರು : ಮಾರ್ಚ್ 22ರ ಭಾನುವಾರದಂದು (ನಾಳೆ) ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಹುತೇಕ ಜನರು ಅಂದು ಸ್ವಯಂ ಗೃಹ ಬಂಧನಕ್ಕೆ ಒಳಗಾಗಲಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಮನೆಯಿಂದ ಹೊರಗೆ ಬಾರದೇ ಪ್ರಧಾನಿಯವರ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಏನೆಲ್ಲಾ ವ್ಯವಸ್ಥೆ ಇರೋದಿಲ್ಲ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.. ಮಾರ್ಚ್ 22ರ ಭಾನುವಾರದಂದು ಪ್ರಧಾನಿ ನರೇಂದ್ರ …
Read More »ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲವೆಂದು ಹೆತ್ತ ಕರುಳನ್ನೇ ಕತ್ತುಹಿಸುಕಿ ಕೊಲೆಗೈದ ಪಾಪಿ ತಂದೆ
ಬೆಂಗಳೂರು: ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ, ಅವರ ಅಮ್ಮನ ರೀತಿ ಬೆಳೆಯುತ್ತಿವೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ದಾರುಣ ಘಟನೆ ಅಕ್ಷಯನಗರದ ಹನಿ ಡಿವ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ ಎನ್ನಲಾಗಿದೆ. ತೌಶಿನಿ( 3), ಶಾಸ್ತಾ(1.5) ಮೃತ ಕಂದಮ್ಮಗಳು. ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ. ಇಂತಹ ಮಕ್ಕಳು ನನಗೆ ಬೇಡ್ವೇ ಬೇಡ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ತಂದೆ ಜತಿನ್(35) ಮಕ್ಕಳ ಕತ್ತುಹಿಸುಕಿ ಕೊಲೆಗೈದಿದ್ದಾನೆ. ಕೇರಳ ಮೂಲದ …
Read More »
Laxmi News 24×7