Breaking News

ಬೆಂಗಳೂರು

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..! ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ.  1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ …

Read More »

ಒಂದು ವಾರ ಕರ್ನಾಟಕ‌ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್

ಒಂದು ವಾರ ಕರ್ನಾಟಕ‌ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್  : CM statement at a weekly action / news conference to prevent Karnataka bund / coronavirus infection ಬೆಂಗಳೂರು : ಕೊರೊನಾ ವೈರಸ್ ಸೊಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಒಂದು ವಾರದ ವರೆಗೆ ಮಾಲ್ ಮತ್ತು ಥಿಯೆಟರ್ ಸೇರಿದಂತೆ ಕ್ಲಬ್,ಪಬ್ ಗಳು ಬಂದ್ …

Read More »

ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

#ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ… #ಬೆಂಗಳೂರು_ಮಾತಾಡು #ಬೆಂಗಳೂರು_ಮಾತಾಡು ಎಂಬ ಅಭಿಯಾನದಡಿ ಜನರ ಎಲ್ಲ ಸಲಹೆ, ಸೂಚನೆ, ಮಾಹಿತಿ, ನಿರೀಕ್ಷೆಗಳನ್ನು ಒಟ್ಟುಗೂಡಿಸಿ ಜೆ ಡಿ ಎಸ್ ಪಕ್ಷದಿಂದ #ಜನರ_ಪ್ರಣಾಳಿಕೆ ಆಗಿ ಬಿಡುಗಡೆ ಆಗಲಿದೆ. ಅದು ಕಸದ ಸಮಸ್ಯೆ ಇರಬಹುದು , ನೀರಿನ ನಿರ್ವಹಣೆ ಇರಬಹುದು , ನಗರದ ಕೊಳೆಗೇರಿ ಮತ್ತು ಹೊರವಲಯದ ಹಳ್ಳಿಗಳ ಸಮಸ್ಯೆ , ಆಡಳಿತದಲ್ಲಿನ ಆರ್ಥಿಕ ಹೊಣೆಗಾರಿಕೆ ಮತ್ತು ಪಾರದರ್ಶಕತೆ,ಆರೋಗ್ಯ ಸಂರಕ್ಷಣೆ,ಆಸ್ತಿ-ಕಟ್ಟಡ ಸಂಬಂಧಿತ ವಿಷಯಗಳು, …

Read More »

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »

ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ

ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …

Read More »

‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ

ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.  ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಕಾನೂನು ಪಾಲನೆ ಮಾಡಿ ಅನ್ನೋದೆ ತಪ್ಪಾಗಿ ಹೋಗಿದೆ. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ಹೆಲ್ಮೆಟ್ ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೇದೆ ಮೇಲೆ ಹಲ್ಲೆ ಮಾಡಿದ್ದ ವಿಜಯ್ ತರುಣ್ (21) ಬಂಧನ ಮಾಡಲಾಗಿದೆ. ಮಂಗಳವಾರ ಸಂಜೆ 5:30 ರ ಸುಮಾರಿಗೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದ ಆರೋಪಿ ವಿಜಯ್ ತರುಣ್ ನನ್ನ ಪೊಲೀಸರು ತಡೆದಿದ್ದರು.ಈ ವೇಳೆ ಹೆಲ್ಮೆಟ್ …

Read More »

2 ತಿಂಗಳೊಳಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

ಬೆಂಗಳೂರು : ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.  ವಿಧಾನಸಭೆಯಲ್ಲಿ ಶಾಸಕರಾದ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಈ ಮೊದಲು ಲೋಕಸೇವಾ ಆಯೋಗದ ಮೂಲಕ ವೈದ್ಯg ನೇಮಕಾತಿಯಾಗುತ್ತಿತ್ತು. ಸಚಿವರು, ಶಾಸಕರ ಒತ್ತಾಯದ ಮೆರೆಗೆ ನೇರ ನೇಮಕಾತಿಗೆ ಮುಖ್ಯಮಂತ್ರಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಅಲ್ಲದೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ …

Read More »

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ …

Read More »

ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ

ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …

Read More »