ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ …
Read More »ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.
ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು …
Read More »ಸಚಿವಸಂಪುಟಕ್ಕೆ ಸೇರ್ಪಡೆಯಾಗುವವರು ಯಾರ್ಯಾರು,………
ಸಂಪುಟಕ್ಕೆ ಸೇರ್ಪಡೆಯಾಗುವವರು : ರಮೇಶ್ ಜಾರಕಿಹೊಳಿಬಿ.ಸಿ.ಪಾಟೀಲ್ ಉಮೇಶ್ ಕತ್ತಿ ಮಹೇಶ್ ಕುಮಟಳ್ಳಿ ಆನಂದ್ ಸಿಂಗ್ ಕೆ.ಸಿ.ನಾರಾಯಣಗೌಡ ಎಸ್.ಟಿ.ಸೋಮಶೇಖರ್ ಕೆ.ಗೋಪಾಲಯ್ಯ ಭೈರತಿ ಬಸವರಾಜ್ ಡಾ.ಕೆ.ಸುಧಾಕರ್ ಅರವಿಂದ ಲಿಂಬಾವಳಿ ಹಾಲಪ್ಪ ಆಚಾರ್/ರಾಜುಗೌಡ ನಾಯಕ್ ಹಾಲಾಡಿ ಶ್ರೀನಿವಾಸ್ ಶೆಟ್ಟಿ/ಎಸ್. ಅಂಗಾರ ಬೆಂಗಳೂರು,ಜ.27-ಒಂದು ವೇಳೆ ಹೈಕಮಾಂಡ್ ಅನುಮತಿ ನೀಡಿದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 14 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ನಾಳೆ ಸಂಜೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಪಕ್ಷದ …
Read More »71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.
ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …
Read More »ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ.
ಬೆಂಗಳೂರು, ಜ.25- ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರಿಗೂ ಈ …
Read More »bsy ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಫಿಕ್ಸ್, ರಾಜಭವನಕ್ಕೆ ಮಾಹಿತಿ ರವಾನೆ..!
ಯಡಿಯೂರಪ್ಪ ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಬಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್ಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳ ಪಟ್ಟಿಯನ್ನು ಬಿಎಸ್ವೈ ಮುಂದಿಡಲು ಮುಂದಾಗಿದ್ದಾರೆ. ಬೆಂಗಳೂರು, ಜ.25- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಕಗ್ಗಾಂಟಾಗಿ ಪರಿಣಿಮಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಮಾಹಿತಿ ನೀಡಲಾದೆ. ಸೋಮವಾರ ಸಂಪುಟ ವಿಸ್ತರಣೆ …
Read More »“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ
” ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 …
Read More »ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ
ಬೆಂಗಳೂರು: ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ ಎಂದು ನಟ, ಉತ್ತಮ ಪ್ರಜಾಕೀಯ ಪಕ್ಷದ ಸ್ಥಾಪಕ ಉಪೇಂದ್ರ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ಉಪೇಂದ್ರ, ‘ನಿಮ್ಮ ದೇಶದ ಭವಿಷ್ಯ ನಿಮ್ಮ ಬೆರಳ ತುದಿಯಲ್ಲಿಯೇ ಇದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ..ಅರ್ಥ …
Read More »ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.
ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್ನ ದಾವೋಸ್ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್ನಿಂದ ರಸ್ತೆಮೂಲಕ ಜೂರಿಚ್ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ …
Read More »ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ‘ಗಡಿನಾಡು’ ಬೆಳ್ಳಿ ಪರದೆಗೆ ………
ಬೆಳ್ಳಿ ಪರದೆ ಮೇಲೆ ಯುವ ತಂಡವು ಗಡಿನಾಡು ಚಿತ್ರದ ಮೂಲಕ ಸದ್ದು ಮಾಡಲು ಬರುತ್ತಿದ್ದಾರೆ. ಕರ್ನಾಟಕದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಗಡಿ ಸಮಸ್ಯೆ ಹಾಗೂ ನವೀರಾದ ಪ್ರೇಮ ಕಾವ್ಯವನ್ನು ತೆರದಿಡಲು ತಂಡ ಸಜ್ಜಾಗಿದೆ. ಈ ಚಿತ್ರ ಇದೇ ವಾರ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ನಾಗ್ ಹುಣಸೋಡ್ ನಿರ್ದೇಶನದ ಗಡಿನಾಡು ಚಿತ್ರ ನಿರ್ಮಾಪಕ ವಸಂತ್ ಮುರಾರಿ ದಳವಾಯಿ ಗಡಿನಾಡಿನಲ್ಲಿ ಗಮನಿಸಿದ ವಿಚಾರಗಳನ್ನು ಒಳಗೊಂಡಿದೆ. ಅಥಣಿ, …
Read More »