Breaking News

ಬೆಂಗಳೂರು

ರಮ್ಯಾ ಜತೆ ರಕ್ಷಿತ್​​ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್​ ಸ್ಟಾರ್​​ ರಿಯಾಕ್ಷನ್..?​​

ಸ್ಯಾಂಡಲ್​ವುಡ್​ ಪದ್ಮಾವತಿ ರಮ್ಯಾ ಕಂಬ್ಯಾಕ್​ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್​ಗೆ ನಿಮ್ಮ ನ್ಯೂಸ್​ಫಸ್ಟ್​ ಎಕ್ಸ್​ಕ್ಲೂಸಿವ್​ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್​ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …

Read More »

ಸುಗ್ರೀವಾಜ್ಞೆ ಮೂಲಕ `ಮತಾಂತರ ನಿಷೇಧ ಕಾಯ್ದೆ’ ಜಾರಿ : ಸಿಎಂ

ಬೆಂಗಳೂರು : ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)) ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ …

Read More »

ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್‌ನಲ್ಲಿ …

Read More »

850 ರೂಪಾಯಿ ಬೆಲೆಯ ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ.

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ ಅಮೃತ ಅಂತ ಹೇಳೋರೆ ಹೆಚ್ಚು. ಅಷ್ಟು ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ. ಹೀಗಂತ ಹೇಳಿದ್ದು ಗೋವಾ ಕೃಷಿ ಸಚಿವ ರವಿ ನಾಯ್ಕ್. ಇತ್ತೀಚೆಗೆ ಅಮಿತ್ ಶಾ ಗೋವಾಗೆ ಭೇಟಿ ಕೊಟ್ಟ ವೇಳೆ ಅವರಿಗೆ ಇದೇ …

Read More »

ಫ್ರೆಶರ್ಸ್‌ಗಳಿಗೆ ಭರ್ಜರಿ ಆಫರ್, 30 ಸಾವಿರಕ್ಕೂ ಅಧಿಕ ನೇಮಕಾತಿ

ಬೆಂಗಳೂರು, ಮೇ 11: ಕೊರೊನಾ ಸಾಂಕ್ರಾಮಿಕದಿಂದಾಗಿ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ಪ್ರಕ್ರಿಯೆ ಇದೀಗ ಚುರುಕುಗೊಂಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಫ್ರೆಶರ್ಸ್ ಸೇರಿದಂತೆ ಉನ್ನತ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಐಟಿ ದಿಗ್ಗಜ ಆಕ್ಸೆಂಚರ್ ಸಂಸ್ಥೆ ಕೂಡಾ ನೇಮಕಾತಿ ಹೆಚ್ಚಿಸಿದೆ.   ದೇಶದೆಲ್ಲೆಡೆ ಹೊಸ ಪದವೀಧರರಿಗೆ ಈ ವರ್ಷ ಸುಮಾರು 30 ಸಾವಿರಕ್ಕೂ ಅಧಿಕ ನೇಮಕಾತಿಯನ್ನು ಘೋಷಿಸಿದೆ. ಆಗಸ್ಟ್ 31,2021ಕ್ಕೆ ವರದಿಯಾದಂತೆ ಐಟಿ ದಿಗ್ಗಜ ಸಂಸ್ಥೆಯಲ್ಲಿ ಸುಮಾರು 2,50,000 ಹೊಸ …

Read More »

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್‌ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್‌ ಸಿಂಗ್‌ ಸಿರೋಯಾ, ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್‌ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್‌.ಎಂ. ರಮೇಶ್‌ ಗೌಡ …

Read More »

ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ನಿಸರ್ಗದಿಂದಲೇ ಬಯಲಾಗಿದೆ: ಕಾಂಗ್ರೆಸ್

ಬೆಂಗಳೂರು: ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಶೇ 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ. ಇದು ಶೇ 40 …

Read More »

ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …

Read More »

ಪಕ್ಷದ ಬ್ಯಾನರ್ ನಂತಿದೆ ಎಂದು ಸರ್ಕಾರ ಕೊಟ್ಟ ಸೀರೆಯನ್ನ ಸಾರಾಸಗಟಾಗಿ ತಿರಸ್ಕರಿಸಿದ ಅಂಗನವಾಡಿ ಕಾರ್ಯಕರ್ತೆಯರು,

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು(Anganwadi Workers) ರಾಜ್ಯ ಸರ್ಕಾರ ನೀಡುತ್ತಿರುವ ಸೀರೆಗಳನ್ನು ತಿರಸ್ಕರಿಸಿದ್ದಾರೆ. ಪ್ರಧಾನಮಂತ್ರಿಯವರ ಬಹುಮುಖ್ಯ ಕಾರ್ಯಕ್ರಮವಾದ ಪೋಷಣ್ ಅಭಿಯಾನದಡಿ (Poshan Campaign-National Nutrition Mission) ವಿತರಿಸಲು ಮುಂದಾಗಿರುವ ಸೀರೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಈ ಸೀರೆಗಳು ಸರ್ಕಾರದ ಪ್ರಚಾರಕ್ಕೆ ಬಳಸುವ ಬ್ಯಾನರ್ನಂತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸೀರೆ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕಿದ್ದಾರೆ. ಸುಮಾರು 10 ಕೋಟಿ ಮೌಲ್ಯದ 2.5 ಲಕ್ಷಕ್ಕೂ ಹೆಚ್ಚು ಸೀರೆಗಳನ್ನು ರಾಜ್ಯದ …

Read More »

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …

Read More »