Breaking News

ಬೆಂಗಳೂರು

ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ರಚಿಸಿರುವ 66 ಕನ್ನಡ ಪುಸ್ತಕಗಳನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಎಲ್ಲ ವಿಷಯಗಳ ಪುಸ್ತಕ ಒಂದು ಕಡೆ ಸಿಗಬೇಕು ಎಂದರೆ ಸಪ್ನಾ ಬುಕ್ ಹೌಸ್‍ಗೆ ಹೋಗಬೇಕು. ನಾನು ಹಲವಾರು ಬಾರಿ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ. ಹಲವಾರು ಗಂಟೆ ಅಲ್ಲಿ ಕಳೆದಿದ್ದೇನೆ. ಒಳಗಡೆ ಹೋದರೆ ಅಲ್ಲಿನ ಜಗತ್ತೇ …

Read More »

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮತ್ತೆ ಕೊರೊನಾ ಸೋಂಕು ಹೆಚ್ಚುತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಹೊಸ ರೂಪಾಂತರ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವ …

Read More »

ಧಾನಪರಿಷತ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ನಾಪಪತ್ರಗಳಲ್ಲಿ ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರ ವಾಪಸು ಪಡೆಯಲು ಇಂದು ಕೊನೆಯ ದಿನವಾಗಿದ್ದು, ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ವಿಧಾನಪರಿಷತ್‌ನ 20 ಕ್ಷೇತ್ರಗಳಿಂದ ಒಟ್ಟು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಟ್ಟು 121 ಅಭ್ಯರ್ಥಿಗಳಿಂದ 215 ನಾಮಪತ್ರ ಸ್ವೀಕಾರ ಮಾಡಲಾಗಿತ್ತು. ಈ ಪೈಕಿ 119 ಪುರುಷರು ಹಾಗೂ ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. …

Read More »

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆಆಧಾರದಲ್ಲಿ ನೇಮಕಗೊಂಡು ನಂತರ ಕಾಯಂಗೊಂಡಿರುವ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ.   ಕಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜುರು ಮಾಡಬೇಕು ಎಂದು ಪರಿಶೀಲನಾ ಸಮಿತಿ …

Read More »

ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ

ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ತಿಂತಾರಾ? ಕುರಿ ರಕ್ತ ಹುರಿದು ಕೊಟ್ಟರೆ ತಿಂತಾರಾ? ಎಂದು ಪ್ರಶ್ನಿಸಿದ್ದ ಹಂಸಲೇಖಾ ಇಂದು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದ್ರ ಬೆನ್ನಲ್ಲೇ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್​ ಅವರನ್ನು ಇತರ ಪ್ರತಿಭಟನಾಕಾರರ ರೀತಿಯಲ್ಲೇ ತಡೆದಿದ್ದಾರೆ.  ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಚೇತನ್ ತಮ್ಮ ಬೆಂಬಲಿಗರೊಂದಿಗೆ ಧರಣಿಗೆ ಕುಳಿತಿದ್ದಾರೆ. ಈಗಾಗಲೇ ಎರಡು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದ ಹಂಸಲೇಖ, ಇಂದು ನಗರದ ಬಸವನಗುಡಿ …

Read More »

ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?

ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ …

Read More »

ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ. ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, …

Read More »

ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್‌ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಗೋವಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಹೊತ್ತಿನಲ್ಲಿಯೇ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೊರೆಂಕೊ ಅವರು ಭೇಟಿ ನೀಡಿದ್ದಾರೆ. ಈ ಭೇಟಿ ಕುರಿತಂತೆ ಹೋಟೆಲ್‌ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಚರ್ಚಿಸಲು ಅವರು ನಿರಾಕರಿಸಿದ್ದರು. ಗೋವಾ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ …

Read More »

ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?

ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್‌ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್‌ ಕ್ಷೇತ್ರಗಳ …

Read More »

ಕಾಂಗ್ರೆಸ್ ಎಂಎಲ್​ಸಿ ಅಭ್ಯರ್ಥಿಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಬಂಧಿ ಎಸ್​. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …

Read More »