Breaking News

ಬೆಂಗಳೂರು

ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …

Read More »

ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ. ಅಂದಹಾಗೇ …

Read More »

ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ

ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ …

Read More »

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?

ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್‌ಮೆಂಟ್​ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ‌ ಸಿಲಿಕಾನ್ ಸಿಟಿ ಜನರನ್ನೇ ಶಾಕ್​ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್‌ಮೆಂಟ್​ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್​ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …

Read More »

ಗೌರಿ ಲಂಕೇಶ್ ಹತ್ಯೆ, ಮೇಲ್ಮನವಿ ತೀರ್ಪು ಕಾಯ್ದಿರಿಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ರ ಅಡಿ ಆರೋಪಿ ಮೋಹನ್ ನಾಯಕ್ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು ಕೈಬಿಟ್ಟಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ …

Read More »

ಬೆಂಗಳೂರು ಬಸ್​ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್​ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್​ ಬಂಧನ

ಬೆಂಗಳೂರು: ಸಿನಿಮಾ ಸ್ಟೈಲ್‌ನಲ್ಲಿ ಬಸ್‌ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …

Read More »

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?

ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್‌ಮೆಂಟ್​ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ‌ ಸಿಲಿಕಾನ್ ಸಿಟಿ ಜನರನ್ನೇ ಶಾಕ್​ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್‌ಮೆಂಟ್​ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್​ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …

Read More »

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ

ಬೆಂಗಳೂರು : ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.

Read More »

ಐವರ ಅಸಹಜ ಸಾವು ಕೇಸ್: ಅಬಕಾರಿ ಅಧಿಕಾರಿಗಳ ಸುಲಿಗೆಗೆ ಇಳಿದಿದ್ದನಂತೆ ಶಂಕರ್..!

ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಅಸಹಜ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಆರೋಪಿ ಶಂಕರ್ ವಿರುದ್ಧ  ಮಾಹಿತಿ ಹಕ್ಕು ಕಾಯ್ದೆ (RTI) ಯನ್ನು ದುರುಪಯೋಗ ಪಡಿಸಿಕೊಂಡು ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯಲ್ಲಿ ಗಾರ್ಡ್​ ಆಗಿದ್ದ ಶಂಕರ್..! ರಾಜ್ಯದ ವಿವಿಧ ಅಬಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್..! ಶಂಕರ್ …

Read More »

ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆ

ಬೆಂಗಳೂರು : ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್‌ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್‌ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು …

Read More »