Breaking News

ಬೆಂಗಳೂರು

ರೋಡ್ ಹಂಪ್‌ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್‌ ಮಾಡಿ ಅಂದರು

ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್‌ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್‌ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …

Read More »

ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್​ಸೈಟ್​ನಲ್ಲಿ ರಿಸಲ್ಟ್ ವೀಕ್ಷಿಸಿ

ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್​ಸೈಟ್​ನಲ್ಲಿ …

Read More »

ಮಾಜಿ ಕೇಂದ್ರ ಸಚಿವರಿಗೆ ‘ವಿಡಿಯೋ’ ಸಂಕಷ್ಟ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ‘ಡಿ.ವಿ ಸದಾನಂದಗೌಡ’

ಬೆಂಗಳೂರು : ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರ ವಿರುದ್ಧ ವಿಡಿಯೋವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಡಿ ವಿ ಸದಾನಂದಗೌಡರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಗೆ ದೂರು ನೀಡಿದ ಸದಾನಂದಗೌಡರು ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, …

Read More »

ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿಎಸ್ ವೈ

ದಾವಣಗೆರೆ : ರಾಜ್ಯದಲ್ಲಿ ನನ್ನ ಪ್ರವಾಸ ಆರಂಭವಾಗಿದ್ದು ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 ರಿಂದ 140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ದಾವಣಗೆರೆಗೆ ಬಂದಿದ್ದ ಬಿಎಸ್ ವೈ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ, ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 -140 ಸೀಟ್ …

Read More »

ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, …

Read More »

ಕುಡಿದು ವಾಹನ ಚಾಲನೆ ಮಾಡಿದ್ರೆ ಹುಷಾರ್‌. ಪೊಲೀಸರಿಂದ ಸ್ಟ್ರಿಕ್ಟ್‌ ತಪಾಸಣೆ!

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ಇದರಿಂದ ಎಚ್ಚೆತ್ತ ಟ್ರಾಫಿಕ್‌ ಪೊಲೀಸರು ಟಫ್‌ ರೂಲ್ಸ್‌ಗೆ ಮುಂದಾಗಿದ್ದು, ಸ್ಟ್ರಿಕ್ಟ್‌ ಆಗಿ ತಪಾಸಣೆ ನಡೆಸುತ್ತಿದ್ದಾರೆ. ಒಂದೂವರೆ ವರ್ಷದ ಬಳಿಕ ಮತ್ತೆ ಪೊಲೀಸರು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಆರಂಭಿಸಿದ್ದಾರೆ. ವಾರದಲ್ಲಿ ಮೂರು ದಿನ ಡ್ರಂಕ್‌ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶಿಸಲಾಗಿದೆ. ವೀಕೆಂಡ್‌ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಲಾಗಿದೆ. ಕುಡಿದು ಕಾರಲ್ಲಿ ಮೋಜು-ಮಸ್ತಿ ಮಾಡಿಕೊಂಡು …

Read More »

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ: ಖದೀಮರ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು, ವಂಚಿಸುತ್ತಿದ್ದ ಮೂವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಮುಜಾಹಿದ್, ಇಕ್ಬಾಲ್ ಮತ್ತು ಆಸಿಫ್ ಬಂಧಿತರಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಾಲತಾಣಗಳಲ್ಲಿ ಪುರುಷರನ್ನು ಪರಿಚಯ ಮಾಡಿಕೊಂಡು ಅವರ ಜತೆ ಸಲುಗೆಯಿಂದ ಮಾತಾಡಿ, ಅವರ ಬೆತ್ತಲೆ ವಿಡಿಯೋವನ್ನು ಸೆರೆಹಿಡಿದು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು ಎಂದು ತಿಳಿದುಬಂದಿದೆ. ಸೈಬರ್ ಖದೀಮರು ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಸೋಗಿನಲ್ಲಿ …

Read More »

14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ

ಮನುಷ್ಯನ ಅನುಭವಿಸಬಹುದಾದ ಅರ್ಧಕ್ಕಿಂತ ಹೆಚ್ಚು ಮಾನಸಿಕ ಸಮಸ್ಯೆಗಳು 14 ವರ್ಷಕ್ಕಿಂತ ಮುನ್ನವೇ ಆರಂಭವಾಗಿರುತ್ತದೆ ಎಂದು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಮಲ್ಹೋತ್ರಾ ತಿಳಿಸಿದ್ದಾರೆ. ಪ್ರತಿಯೊಬ್ಬನ ಬಾಲ್ಯದ ಜೀವನ ಜೀವನದ ಉದ್ದಕ್ಖೂ ಪ್ರಭಾವ ಬೀರುತ್ತದೆ. ಹೀಗಾಗಿ ಬಾಲ್ಯದ ಜೀವನ ಅತ್ಯಂತ ಉತ್ತಮವಾಗಿರುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ. ‘ಮಕ್ಕಳ ಮಾನಸಿಕ ಆರೋಗ್ಯ- ಮಾನಸಿಕ ಆರೋಗ್ಯದ ವಿಶ್ವ’ ಎಂಬ ವಿಷಯದ ಅಡಿ ಉಪನ್ಯಾಸ …

Read More »

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ರೈಲ್ವೇ ಪೊಲೀಸ್ ಆಗಿರುವ ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ …

Read More »