ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್ …
Read More »ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ-ಅಲರ್ಟ್
ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಆ.29) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಕಾಖೆ ಹೇಳಿದೆ. ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು ಈ ಪ್ರದೇಶದಲ್ಲಿ ಅಧಿಕ ಮಳೆ ಉಂಟಾಗಲಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ …
Read More »ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ ಮಾಡಲಾಗಿದೆ. ಹಂಗಾಮಿ ಸಿಜೆ ನೇಮಿಸಿ ರಾಷ್ಟ್ರಪತಿಗಳಿಂದ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ (Supreme Court Chief Justice) ಒಕಾ ನೇಮಕ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ಗೆ (Karnataka High Court) ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ ಮಾಡಲಾಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ ಮಾಡಲಾಗಿದೆ. ಹಂಗಾಮಿ ಸಿಜೆ ನೇಮಿಸಿ ರಾಷ್ಟ್ರಪತಿಗಳಿಂದ ಆದೇಶ ಹೊರಡಿಸಲಾಗಿದೆ. ತೆಲಂಗಾಣ, ಗುಜರಾತ್, ಸಿಕ್ಕಿಂ ಹಾಗೂ ಕರ್ನಾಟಕಕ್ಕೆ ಹಂಗಾಮಿ ಮುಖ್ಯ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ಶುಕ್ರವಾರ (ಆಗಸ್ಟ್ 27) ನೇಂಇಸಿ ಆದೇಶ ಹೊರಡಿಸಿದ್ದಾರೆ. ಈ …
Read More »ರಾಜ್ಯದಾದ್ಯಂತ ಸಂಚರಿಸಲು ಕೋಟಿ ರೂಪಾಯಿಯ ಕಾರು ಖರೀದಿಸಿದ ಬಿಎಸ್ವೈ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್ಫೈರ್ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ. ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ ಹೆಚ್ಚು ದೂರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಈ ಕಾರು ಖರೀದಿ ಮಾಡಿದ್ದಾರೆ. ಇದರ ಮೂಲ ಬೆಲೆ ₹87 ಲಕ್ಷ. ಈಗಾಗಲೇ ನೋಂದಣಿ ಮಾಡಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಇದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಹಿರಿಯ ಸಚಿವರೊಬ್ಬರ ಬಳಿ …
Read More »ಪೊಲೀಸರಿಗೆ ಸಿಎಂ ಎಚ್ಚರಿಕೆ
ಬೆಂಗಳೂರು,ಆ.27- ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್, ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿಗೆ ಸಿಎಂ ತರಾಟೆ …
Read More »ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ
ಬೆಂಗಳೂರು, ಆ.27- ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 530 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವೃತ್ತಿಪರ ಕೋರ್ಸ್ಗಳು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿ ರುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ …
Read More »ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆಯಿಲ್ಲ. ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ಬಳಿಕ ಶಿವಮೊಗ್ಗ, ಶಿಕಾರಿಪುರಕ್ಕೆ ಹೋಗುತ್ತಿದ್ದೇನೆ. ವಾಪಸ್ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ಮುಖಂಡರ ಜೊತೆ ಚರ್ಚೆ ರಾಜ್ಯ …
Read More »BJPಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ, ಅತ್ಯಾಚಾರಿಗಳ ರಕ್ಷಣೆ ಮಾಡುವಂತಿದೆ: ಕಾಂಗ್ರೆಸ್
ಬೆಂಗಳೂರು: ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಬಿಜೆಪಿ ಸರ್ಕಾರ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಟೀಕೆ ಮಾಡಿದೆ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 …
Read More »ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಅತ್ಯಾಚಾರ ಯುವತಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ವಾಪಸ್ಸು ಪಡೆದಿರುವುದಾಗಿ ಹೇಳಿದ್ದಾರೆ. ನಗರದ ಪರಪ್ಪನ ಅಗ್ರಹಾರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ನನಗೂ ಆ ಹೇಳಿಕೆ ನೀಡಿದ ಬಳಿಕ ತುಂಬಾ ನೋವಾಗಿದೆ, ಬೊಮ್ಮಾಯಿಯಯವರ ಸರ್ಕಾರ ಎಲ್ಲ ಹೆಣ್ಣು ಮಕ್ಕಳ ಪ್ರಾಣ ಮಾನ ಕಾಪಾಡುವ ಬದ್ಧತೆ ಹೊಂದಿದೆ, ಎಂದು ಹೇಳಿ ಹೇಳಿಕೆ ವಾಪಸ್ಸು ಪಡೆದಿರುವುದಾಗಿ …
Read More »ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿ.
ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ …
Read More »