ಅಥಣಿ : ಭೂಸುಧಾರಣೆ ಕಾಯಿದೆ 79 ಎ ಬಿ ಸಿ ಮತ್ತು 80 ನೇ ಕಾಲಂಗಳನ್ನು ರದ್ದುಗೊಳಿಸಿ ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘವು ಸನ್ಮಾನ್ಯ ಶ್ರೀ ಮಹೇಶ್ ಕುಮಟಳ್ಳಿ ಶಾಸಕರ ಅಥಣಿ ಅವರಿಗೆ ಮನವಿ ಸಲ್ಲಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಿ ಬಂಡವಾಳ ಕಾಯ್ದೆ ಮತ್ತು ನಮ್ಮ ದೇಶದ ಬೃಹತ್ ಕಾರ್ಪೊರೇಟರ್ ಗಳ ಹಿತಾಸಕ್ತಿಗಳಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನ …
Read More »ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಳವಾರ ಸಮಾಜದವರು ಪ್ರತಿಭಟನೆ
ಅಥಣಿ: ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ‘ತಳವಾರ ಸಮಾಜ ಎಸ್ಟಿ ಹೋರಾಟ ಸಮಿತಿ’ಯವರು ಇಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು. ತಲೆಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟಗಳನ್ನು ಹಿಡಿದು ಪಾಲ್ಗೊಂಡಿದ್ದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಗ್ರಾಮಗಳ ನೂರಾರು ಜನರು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್, ಶಾಸಕರು, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರು, …
Read More »ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ ಸಿಬಿಐ ವಹಿಸಿ: ಅಥಣಿ ವಾಲ್ಮೀಕಿ ಸಮುದಾಯ ಮನವಿ.
ಅಥಣಿ: ಉತ್ತರ ಪ್ರದೇಶ ರಾಜ್ಯದಲ್ಲಿ ಕುಮಾರಿ ಮನೀಷಾ ವಾಲ್ಮೀಕಿ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಷ್ಟ್ರಪತಿ ಅವರಿಗೇ ಅಥಣಿ ವಾಲ್ಮೀಕಿ ಸಮುದಾಯದಿಂದ ಮನವಿ ಪತ್ರ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಭೀಮಗೌಡ ಪರಮಗೌಡರ್ ಮಾತನಾಡಿ, ಮನೀಷಾ ಹಿಂದುಳಿದ ವರ್ಗಗಳ ಸಮುದಾಯದಿಂದ ಬಂದಿದ್ದರಿಂದ ತನಿಖೆ ಇದುವರೆವಿಗೂ ವೇಗ ಪಡಿಕೊಂಡಿಲ್ಲ, ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ದೇಶದ ತುಂಬೆಲ್ಲ ವಾಲ್ಮೀಕಿ …
Read More »ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ
ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …
Read More »ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.
ಅಥಣಿ : ಪರ್ಮಿಷನ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …
Read More »ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.
ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ. ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ …
Read More »ಕೆಟ್ಟು ಹೋದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಬೀಗ ಮುತ್ತಿಗೆ ಹಿರಿಯರ ಮಧ್ಯಸ್ಥಿಕೆ ನಡುವೆ ಬೀಗ ತೆರವು
ಅಥಣಿ : ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಮಾಯನಟ್ಟಿಯಿಂದ ಶಿವನೂರು ಗ್ರಾಮದವರೆಗೆ 6 ಕಿಲೋ ಮೀಟರ್ ರಸ್ತೆ ಕೆಟ್ಟು ಗಿಡಗಂಟಿ ಮುಳ್ಳುಗಳು ಬೆಳೆದು ರಸ್ತೆ ಸಂಚಾರಕ್ಕೆ ಅವಕಾಶವಿಲ್ಲದಂತೆ ತುಂಬಾ ಕೆಟ್ಟು ಹೋಗಿದೆ ಎಂದು ಆರೋಪಿಸಿ ರಿಪೆರಿಗೆ ಒತ್ತಾಯಿಸಿ ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀಶೈಲ್ ಕೆಂಪವಾಡ ನೇತೃತ್ವದಲ್ಲಿ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ವ್ಯಕ್ತಪಡಿಸಿದರು . ಗ್ರಾಮಸ್ಥ ಶ್ರೀಶೈಲ್ ಕೆಂಪವಾಡ ಮಾತನಾಡುತ್ತಾ ಕಳೆದ ಎರಡು ಮೂರು ವರ್ಷಗಳಿಂದ ಮಾಯನಟ್ಟಿಯಿಂದ ಶಿವನೂರು ವರೆಗೆ ರಸ್ತೆ ತುಂಬಾ …
Read More »ಅಥಣಿಯಲ್ಲಿ ಹಾಸು ಹೊಕ್ಕಾಗಿರುವ ಶರಣ ಸಂಸ್ಕೃತಿ: ಶಿವಬಸವ ಸ್ವಾಮೀಜಿ
ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …
Read More »ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ.?
ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ದಲಿತರು ತಮ್ಮ ಮಾಲ್ಕಿ ಜಮೀನಿನಲ್ಲಿ ತಮಗೆ ಅನುಕೂಲ ಆಗುವ ಗೋಸ್ಕರ ರಸ್ತೆಯನ್ನು ಮಾಡಿಕೊಳ್ಳುವುದಕ್ಕೆ ಹೋದರೆ ಗ್ರಾಮದ ಬೇರೆ ಜಾತಿಯ ಪ್ರಭಾವಿ ವ್ಯಕ್ತಿಗಳು ತಮ್ಮ ತಮ್ಮ ಪ್ರಭಾವ ಬೀರಿ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ ಇದೇ ಸಂದರ್ಭದಲ್ಲಿ ಗ್ರಾಮದ ದಲಿತ ಯುವಕರು ಮಾತನಾಡಿ ಹಲವಾರು ವರ್ಷದಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು ಇಲ್ಲಿ ದಲಿತರ ಜಮೀನು …
Read More »ವಿಪತ್ತು ನಿರ್ವಹಣೆ: ಸ್ವಯಂ ಸೇವಕರಿಗೆ ತರಬೇತಿ
ಅಥಣಿ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಇಲ್ಲಿನ ಶಾಖೆಯಿಂದ ವಿಪತ್ತು ನಿರ್ವಹಣೆ ಕುರಿತು ತಾಲ್ಲೂಕಿನ ಮುರುಗುಂಡಿ ಮುರಸಿದ್ದೇಶ್ವರ ದೇವಾಲಯದಲ್ಲಿ ಸ್ವಯಂ ಸೇವಕರಿಗೆ ತರಬೇತಿ ಶಿಬಿರ ನಡೆಸಲಾಯಿತು. ತಹಶೀಲ್ದಾರ್ ದುಂಡಪ್ಪ ಕೋಮಾರ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸ್ವಯಂಸೇವಕರ ಮೂಲಕ ಕೈ ಜೋಡಿಸಿದರೆ ವಿಪತ್ತನ್ನು ಸುಲಭವಾಗಿ ನಿರ್ವಹಿಸಬಹುದು’ ಎಂದರು. ‘ತಾಲ್ಲೂಕಿನಲ್ಲಿ ಪ್ರತಿ ವರ್ಷ ನೆರೆ ಹಾವಳಿ ಕಾಡುತ್ತಿರುತ್ತದೆ. ಆಗ ಎನ್ಡಿಆರ್ಎಫ್, ಪೊಲೀಸರು, ಸೈನ್ಯದವರು ಬಂದು ತಲುಪವರಿಗೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಮಹಾಪೂರ …
Read More »