ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …
Read More »ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ
ಅಥಣಿ: ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಂದೆನವಾಜ ಮುಲ್ಲಾ ಹಾಗೂ ದೇಸಾರಟ್ಟಿ ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಯವರು ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಮಹೇಶ ಕುಮಠಳ್ಳಿ ಇಂತಹ ದುರ್ಘಟನೆ ಘಟಿಸಬಾರದಿತ್ತು ಆದರೆ ವಿಧಿ ಆಟದ ಎದುರು ಎಲ್ಲರೂ …
Read More »ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ, ಸಾಯುವವರೆಗೂ ಬಿಜೆಪಿ ಬಿಡಲ್ಲ
ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ, ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ. ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. …
Read More »ಜಿಲ್ಲಾಡಳಿತ ಎಡವಟ್ಟು,ಅಥಣಿ ತಾಲೂಕಿನ 4 ಗ್ರಾಮಗಳು ಸಂಕಷ್ಟ ಎದುರಿಸುವಂತಾಗಿದೆ.
ಒಂದು ಸಮುದಾಯದ ನಂಟಿಂದ ಬರೋಬ್ಬರಿ 13 ಕೇಸ್ ಕೊರೊನಾ ಪಾಸಿಟಿವ್ ಕೊರೊನಾ ಪರೀಕ್ಷೆ ರಿಪೋರ್ಟ್ ಬರೋದಕ್ಕೂ ಮೊದಲೇ ಕ್ವಾರಂಟೈನ್ನಲ್ಲಿದ್ದವರನ್ನ ಬಿಡುಗಡೆ ಪ್ರಭಾವ ಬಳಸಿ ತಮ್ಮ ಮನೆಗಳು ಸೇರಿದಂತೆ ಜೈನ ಸಮುದಾಯದವರು ಆಯೋಜಿಸದ್ದ ಪೂಜೆಯಲ್ಲೂ ಭಾಗಿ ಚಿಕ್ಕೋಡಿ(ಬೆಳಗಾವಿ): ಕುಂದಾನಗರಿ ಬೆಳಗಾವಿಗೆ ತಬ್ಲಿಘಿ, ಅಜ್ಮೀರ್ ಬಳಿಕ ಹೊಸದಂದು ಕಂಟಕ ಶುರುವಾಗಿದೆ. ಒಂದು ಸಮುದಾಯದ ನಂಟಿಂದ ಬರೋಬ್ಬರಿ 13 ಕೇಸ್ ಕೊರೊನಾ ಪಾಸಿಟಿವ್ ಆಗಿದೆ. ಕುಂದಾನಗರಿ ಬೆಳಗಾವಿಗೆ ಈಗ ತಬ್ಲಿಘಿ, ಅಜ್ಮೀರ್ ಬಳಿಕ …
Read More »ಅಥಣಿ ಭಾಗದ ನೀರಾವರಿ ಯೋಜನೆ 2500 ಕೋಟಿ ಅನುದಾನ ಬಿಡುಗಡೆ
ಅಥಣಿ: ಅಥಣಿ ಭಾಗದ ನೀರಾವರಿ ಯೋಜನೆ 2500 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದರು. ಅಥಣಿ ತಾಲೂಕಿನ ನೀರಾವರಿ ಯೋಜನೆ ವಿಚಾರವಾಗಿ ಕಳೆದ ಎರಡು ದಿನದಿಂದ ಪ್ರವಾಸ ನಡೆಸುತ್ತಿರುವ ಸಚಿವರು ಇಂದು ಕೊಟ್ಟಲಗಿ ಗ್ರಾಮದ ನೀರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊಟ್ಟಲಗಿ-ಝುಂಜರವಾಡ ಏತ ನೀರಾವರಿ ಯೋಜನೆ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ರು. ಬೆಳಗಾವಿ …
Read More »ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವುದಾಗಿ ಭರವಸೆ
ಅಥಣಿ: ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ತಾಲೂಕಿನ ನೀರಾವರಿ ಕಾಮಗಾರಿ ಪರಿಶೀಲನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸದ್ಯದಲ್ಲಿ ಇಲ್ಲ. ನಾವು ಅಥಣಿ ತಾಲೂಕು ನೀರಾವರಿ ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಅಂತಾ ಸಮಜಾಯಿಷಿ ನೀಡಿ ಜಾರಿಕೊಂಡರು. ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ …
Read More »“ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಏಟು ಆತನ ಸಾವಿಗೆ ಕಾರಣವಾಯ್ತು ಎನ್ನುವ ವದಂತಿ ಹರಡಿದೆ”.?
ಅಥಣಿ – ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಏಟು ಆತನ ಸಾವಿಗೆ ಕಾರಣವಾಯ್ತು ಎನ್ನುವ ವದಂತಿ ಹರಡಿದೆ. ಜಗದೀಶ್ ಸುರೇಶ ತೆಗ್ಗಿನವರ (26)ಮೃತ ಯುವಕ. ಅಂಗಡಿ ಬಾಗಿಲು ಹಾಕದ ಹಿನ್ನೆಲೆಯಲ್ಲಿ ಕಾಗವಾಡ ಪೋಲಿಸರು ಈ ಯುವಕನಿಗೆ ಥಳಿಸಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನ ನಂತರ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅಥಣಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಆತ ಸಾವಿಗೀಡಾಗಿದ್ದಾನೆ. ಸಾವಿನಲ್ಲಿ ಅನುಮಾನವಿದೆ, ತನಿಖೆ ನಡೆಸಬೇಕೆಂದು …
Read More »ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ
ಅಥಣಿ :ತನ್ನ ಜಮೀನ ಪಕ್ಕ ಇರುವ ರಸ್ತೆಯನ್ನ ರಾತೋರಾತ್ರಿ ಜೆಸಿಬಿ ಮೂಲಕ ತಗೆದು ಬಂದ್ ಮಾಡಿದ ವ್ಯಕ್ತಿ ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ ಚಿಕ್ಕೂಡ ಗ್ರಾಮದ ಗೌಡಪ್ಪಾ ರಾಮತೀರ್ಥ ಎಂಬಾತ ರಸ್ತೆ ಬಂದ ಮಾಡಿ ಉದ್ದತನ ಮೆರೆದ ವ್ಯಕ್ತಿ ಎರಡು ತಾಲೂಕಿನ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಶ ಪಡಿಸಿ ಬಂದ್ ಮಾಡಿದ ಗೌಡಪ್ಪಾ ಅಥಣಿ ತಾಲೂಕಿನ ಚಿಕ್ಕೋಡಿ ಹಾಗೂ …
Read More »ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನ……….
ಅಥಣಿ- ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿತರನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಶಿರೂರ -ಖಿಳೆಗಾಂವ ಮಧ್ಯದ ಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾಗ ಅಥಣಿ ತಹಸೀಲ್ದಾರ್ ಮತ್ತು ಅವರ ಚಾಲಕ ಅನಿಲ್ ಮಲ್ಲಪ್ಪ ಗಸ್ತಿ ಹಾಗೂ ಆರ್.ವಿ. ಖಲಾಟೆ ಅವರೊಂದಿಗೆ ದಾಳಿ ಕೈಗೊಂಡಾಗ ತಹಸೀಲ್ದಾರ್ ಮತ್ತು ಅವರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಒತ್ತಾಯಪೂರ್ವಕವಾಗಿ ಟ್ರ್ಯಾಕ್ಟರನ್ನು ತೆಗೆದುಕೊಂಡು …
Read More »ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ
ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ. ಶಾಸಕ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ. ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು. ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ …
Read More »