Breaking News

ಅಥಣಿ

ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ

  ಅಥಣಿ :ತನ್ನ ಜಮೀನ ಪಕ್ಕ ಇರುವ ರಸ್ತೆಯನ್ನ ರಾತೋರಾತ್ರಿ ಜೆಸಿಬಿ ಮೂಲಕ ತಗೆದು ಬಂದ್ ಮಾಡಿದ ವ್ಯಕ್ತಿ ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ ಚಿಕ್ಕೂಡ ಗ್ರಾಮದ ಗೌಡಪ್ಪಾ ರಾಮತೀರ್ಥ ಎಂಬಾತ ರಸ್ತೆ ಬಂದ ಮಾಡಿ ಉದ್ದತನ ಮೆರೆದ ವ್ಯಕ್ತಿ ಎರಡು ತಾಲೂಕಿನ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಶ ಪಡಿಸಿ‌ ಬಂದ್ ಮಾಡಿದ ಗೌಡಪ್ಪಾ ಅಥಣಿ ತಾಲೂಕಿನ ಚಿಕ್ಕೋಡಿ ಹಾಗೂ …

Read More »

ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನ……….

ಅಥಣಿ- ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿತರನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಶಿರೂರ -ಖಿಳೆಗಾಂವ ಮಧ್ಯದ ಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾಗ ಅಥಣಿ ತಹಸೀಲ್ದಾರ್ ಮತ್ತು ಅವರ ಚಾಲಕ ಅನಿಲ್ ಮಲ್ಲಪ್ಪ ಗಸ್ತಿ ಹಾಗೂ ಆರ್.ವಿ. ಖಲಾಟೆ ಅವರೊಂದಿಗೆ ದಾಳಿ ಕೈಗೊಂಡಾಗ ತಹಸೀಲ್ದಾರ್ ಮತ್ತು ಅವರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಒತ್ತಾಯಪೂರ್ವಕವಾಗಿ ಟ್ರ್ಯಾಕ್ಟರನ್ನು ತೆಗೆದುಕೊಂಡು …

Read More »

ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ

ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ‌ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ. ಶಾಸಕ‌ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ‌ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ. ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.‌ ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ …

Read More »

ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ.: ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ

ಅಥಣಿ: ಲಾಕ್ ಡೌನ್ ದಿಂದ ಅಥಣಿ ತಾಲ್ಲೂಕಿನ ಬಡಕುಟುಂಬದವರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ. ಕಾಣೆಯಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ ಹೇಳಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ, ಬಡಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ನೀಡುತ್ತಿರುವ ಜನತೆಗೆ, ಶಾಸಕ ಮಹೇಶ್ ಕುಮಟಳ್ಳಿ ಮಾತಿನ ಭರದಲ್ಲಿ ಬಡಕುಟುಂಬಗಳಿಗೆ ನೀಡುತ್ತಿರುವ ಜೀವನಾವಶ್ಯಕ ಸಾಮಗ್ರಿಗಳು ಫೋಟೋ …

Read More »

ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ: ಸಚಿವ ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಅಂಗಡಿಗಳು ಕಳ್ಳತನವಾಗುತ್ತಿವೆ. ಇಲ್ಲಿ ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಅದನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ …

Read More »

ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.

ಅಥಣಿ: ಎಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ರೂ ಗ್ರಾಮಗಳಿಗೆ ಭೇಟಿ ನೀಡದೆ ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಅತಿಥಿ ಗೃಹದಲ್ಲಿ ಇಂದು ಈ ವಿಚಾರವಾಗಿ‌ ಮಾತನಾಡಿದ ಅವರು, ಕೊರೊನಾ ಜಾಗೃತಿಗಾಗಿ ಗ್ರಾಮಗಳಿಗೆ ಭೇಟಿ ನೀಡಿದರೆ ನನ್ನ ಜತೆ ಹಲವಾರು ಜನರು ಸೇರುವುದರಿಂದ ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಜನರಿಗೆ ಉಪಯೋಗ ಆಗಬೇಕು ಹೋರತು ನಮ್ಮಿಂದ ತೊಂದರೆ ಆಗಬಾರದು …

Read More »

ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..

ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ  ಜೊತೆಗೆ ಅನೇಕ ಸಂಘ-ಸಂಸ್ಥೆಗಳು  ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …

Read More »

ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ ಯಾರು ಗೊತ್ತಾ .ಇವರು..

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಕಂಠಪೂರ್ತಿ ಕುಡಿದು ಹೌದೋ ಹುಲಿಯಾ ಎಂದು ಕೂಗಿ ಖ್ಯಾತಿ ಗಳಿಸಿದ್ದ ಪೀರಪ್ಪ ಕಟ್ಟಿಮನಿ ಇದೀಗ ಲಾಕ್‌ಡೌನ್ ಹಿನ್ನೆಲೆ ತಾನೂ ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ. ಕುಡಿದು ಬಂದ್ರೆ ಕುಟುಂಬದಲ್ಲಿ ಜಗಳವಾಗುತ್ತೆ, ಬಡತನ ಬರುತ್ತೆ, ನಾನು ಬಿಟ್ಟಿದ್ದೀನಿ.. ನೀವೂ ಬಿಡಿ ಅಂತ ಪೀರಪ್ಪ ಹೇಳುತ್ತಿದ್ದಾರಂತೆ. ಅಲ್ಲದೇ, ಸೆಲ್ಫಿ ತೆಗೆದುಕೊಳ್ಳುವವರು ನನಗೆ ಹಣ ನೀಡುತ್ತಿದ್ದರು, ಅದಕ್ಕೆ ನಾನು ಕುಡಿಯುತ್ತಿದ್ದೆ ಅಂತ ಬೆಳಗಾವಿ ಜಿಲ್ಲೆ …

Read More »

ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …

Read More »

ಬಡವರ ಗೋಳು ಕೇಳುವವರು ಯಾರು ಬೆಳೆ ಬೆಳೆಸಿದ ರೈತರು ಕಂಗಾಲಾಗುತ್ತಿದ್ದಾರೆ

ಬೆಳಗಾವಿ :-ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಜನರ ಗೋಳು ಕೋರೋನಾ ಎಂಬ ಮಹಾಮಾರಿ ಯಿಂದ ಜನರು ಎಲ್ಲಿ ಕೆಲಸಕ್ಕೆ ಹೋಗದಂತೆ ಆಗಿದೆ ಕೋರೋನಾ ಕಾರಣದಿಂದಾಗಿ ಹಳ್ಳಿಯ ಜನರುತಮ್ಮ ಹೊಲದಲ್ಲಿ ಬೆಳೆಸಿದ ಬೆಳೆ ಸಹಿತ ಮಾರುವಂತಿಲ್ಲ ಸುಮಾರು 3ಲಕ್ಷ ಖರ್ಚು ಮಾಡಿ 2ಎಕರೆ ಕಲ್ಲಂಗಡಿ ಹಚ್ಚಿದ್ದಾರೆ ಈಗ ಮಾರಾಟ ಆಗದೆ ಉಳಿದು ಮಣ್ಣು ಮುಚ್ಚುತ್ತಿದ್ದಾರೆ ಸುಮಾರು ಎಂಟು ಲಕ್ಷ ಲಾಭವಾಗುತ್ತಿತ್ತು. ಈಗ ಎಲ್ಲ ಮಣ್ಣು ಪಾಲಾಗಿದೆ ಇದೇ ರೀತಿ …

Read More »