Breaking News
Home / ಜಿಲ್ಲೆ / ಬೆಳಗಾವಿ / ಅಥಣಿ (page 14)

ಅಥಣಿ

ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿಲ್‍ಕುಮಾರ್ ಈಗಾಗಲೇ ಸ್ಪರ್ಧೆಯಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಹೀಗಾಗಿ ಇಂದು ಕೇವಲ ನಾಮಕಾವಸ್ಥೆಗೆ ಚುನಾವಣೆ ನಡೆದಿದ್ದು, ಲಕ್ಷ್ಮಣ್ ಸವದಿ ಬಹುತೇಕ ಆಯ್ಕೆಯಾಗುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ. ಬೆಳಗ್ಗೆ 8.30ಕ್ಕೆ ವಿಧಾನಸೌಧದ ಮೊದಲ ಮಹಡಿಯ ಕೊಠಡಿ 106 ರಲ್ಲಿ ನಡೆದ ಮತದಾನದಲ್ಲಿಬಿಜೆಪಿಯ ಎಲ್ಲಾ ಸಚಿವರು, …

Read More »

ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ

ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಬೆಳಗಾವಿ- ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ MSIL ನಿಗಮದ ಅಧ್ಯಕ್ಷ ಸ್ಥಾನ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸ್ಥಾನ ನೀಡಲಾಗಿದೆ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಕುಮಟೊಳ್ಳಿ, ಎರಡು ದಿನದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ …

Read More »

ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಅಥಣಿ: ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ರಮೇಶ ಜಾರಕಿಹೊಳಿ ಅವರು ಜಾರಿಗೊಳಿಸುತ್ತಾರೆ. ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು ಜಲ ಸಂಪನ್ಮೂಲ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇಂದು ಖಾತೆ …

Read More »

10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …

Read More »

: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಕುಮಟಳ್ಳಿ ಪಕ್ಷದ ನಿರ್ಧಾರದಿಂದ ಬೇಸರವವಾಗಿದೆ. ಆದರೆ, ಅವರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ. ನನಗೆ ಮಂತ್ರಿಸ್ಥಾನ ತಪ್ಪಲು ಕಾರನ ಏನಿರಬಹುದು ಎಂಬಿತ್ಯಾದಿ ವಿವರವನ್ನು ಯಡಿಯೂರಪ್ಪನವರ ಭೇಟಿ ನಂತರ ತಿಳಿಸುತ್ತೇನೆ. ಮಂತ್ರಿ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದ ಯಡಿಯೂರಪ್ಪ ಕೈ ಬಿಟ್ಟಿದ್ದಾರೆ. ಮಂತ್ರಿ …

Read More »

ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ

ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್‍ಕುಮಟಳ್ಳಿ, ಶ್ರೀಮಂತ ಪಾಟೀಲ್‍ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.   ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …

Read More »

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು ಹಾಗು ಕಂಬಾರ ಸಮಾಜ ಬವನ ಕಟಲು 1ಲಕ್ಷ 50ಸಾವಿರ ಬಿಡುಗಡೆ ಮಾಡಿದರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೈದ್ಯಾಧಿಕಾರಿಯಾಗಿ ಅನುಪ್ ಗಸ್ತಿ ಜಡಪ್ಪ ಕುಂಬಾರ ಟಿಪಿ ಶ್ರೀಶೈಲ್ ಗಸ್ತಿ ಜೆಡಿಪಿ ನೌಶಾದ್ ಪಾಟೀಲ್ ಬಸವರಾಜ್ ದಳವಾಯ ಪ್ರಕಾಶ್ ಭೂಷಣ್ ಅವರ ಮಲ್ಲಪ್ಪ …

Read More »

ಬೆಳಗಾವಿ ಜಿಲ್ಲೆ ಅಥಣಿ ಕೆರೆ ತಾಲೂಕು ಮಾಧ್ಯಮದಲ್ಲಿ ಸಾಕಷ್ಟು ವರದಿ ಮಾಡಿದ್ದಾರೆ ಇತ್ತಕಡೆ ಗಮನಹರಿಸುತ್ತಿಲ್ಲ

ಬೆಳಗಾವಿ ಜಿಲ್ಲೆ ಅಥಣಿ ಕೆರೆ ತಾಲೂಕು ಮಾಧ್ಯಮದಲ್ಲಿ ಸಾಕಷ್ಟು ವರದಿ ಮಾಡಿದ್ದಾರೆ ಇತ್ತಕಡೆ ಗಮನಹರಿಸುತ್ತಿಲ್ಲ ಅಥಣಿ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ ಆಗುತ್ತಿದೆ ಮೇಲ್ ಬೆಳಗಾವಿ ಜಿಲ್ಲೆಅಪಚಾರಕ್ಕೆ ಸ್ವಚ್ಛ ಮಾಡಿದಂತೆ ಮಾಡಿ ಸಾರ್ವಜನಿಕರಿಗೆ ಮೂಗಿಗೆ ತುಪ್ಪ ಸುರಿದಿದ್ದಾರಮೇಲ್ ಅಪಚಾರಕ್ಕೆ ಸ್ವಚ್ಛ ಮಾಡಿದಂತೆ ಮಾಡಿ ಸಾರ್ವಜನಿಕರಿಗೆ ಮೂಗಿಗೆ ತುಪ್ಪ ಸವರುತ್ತಿದ್ದರ ಕೆಲವೊಮ್ಮೆ ಸ್ವಚ್ಛ ಮಾಡುತ್ತಾರೆ ಅದನ್ನು ಪೂರ್ಣವಾಗಿ ಕೂಡ ಸ್ವಚ್ಛ ಮಾಡಲ್ಲ ಮತ್ತೆ ಹೇಗಿರುತ್ತದೆಯೋ ಗಲೀಜು ಅದೇ ರೀತಿ ಗಲೀಜು ಇರುತ್ತದೆ ನೂರಾರು …

Read More »

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …

Read More »

ಗ್ರಾಮೀಣ ಪ್ರದೇಶದಲ್ಲಿ ಕೃಷಿ

ಕಾಗವಾಡ ವರದಿ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೇಳ ನಡೆಸುವುದರಿಂದ ರೈತರ ಅಭಿವೃದ್ಧಿಗೆ ಪೂರಕ . ನಮ್ಮ ದೇಶ ಕೃಷಿ ಅವಲಂಬಿತ ಆಗಿದ್ದು ಹೊಸ ಬೆಳೆಗಳ ಮಾಹಿತಿ ನೀಡಲು ಕೃಷಿ ಮೇಳಗಳು ಅವಶ್ಯ ಎಂದು ಕವಲಗುಡ್ಡ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಐನಾಪುರ ಶ್ರೀ ಸಿದ್ದೇಶ್ವರ 50ನೇ ಜಾತ್ರಾ ಮಹೋತ್ಸವ ಹಾಗೂ 27ನೆಯ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶ್ರೀ ಮೇಳಗಳಿಗೆ ವಿಶೇಷ …

Read More »