Breaking News
Home / ಜಿಲ್ಲೆ / ಬೆಳಗಾವಿ / ಅಥಣಿ (page 5)

ಅಥಣಿ

ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ

ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಯಾಗಿ ಅಧಿಕಾರ ವಹಿಸಿದ ಬಳಿಕ ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ ನೀಡಿದರು. ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಮತ್ತು ಸಿಬ್ಬಂದಿಗಳಿಂದ ಗೌರವ ಸಮರ್ಪಣೆ ಪಡೆದ ನಂತರ ಅಥಣಿ ಪೋಲಿಸ್ ಠಾಣೆಯ ಎಎಸ್ಐ, ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ಖುದ್ದು ಮಾಹಿತಿ ಪಡೆದರು . ಬಳಿಕ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೇಸಿ ಮಾತನಾಡಿದ ಅವರು ಮಾರ್ಚ್ ತಿಂಗಳಲ್ಲಿ ಅಥಣಿ …

Read More »

ಖಾಸಗಿ ಆಸ್ಪತ್ರೆಗಳಿಂದ ರೋಗದ ಭೀತಿಯಲ್ಲಿ ಗ್ರಾಮೀಣ ಜನರು….

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆ ಎಡವಟ್ಟು ಹಾಗೂ ಹವಮಾನ ವೈಪರಿತೆಯಿಂದ ರೋಗರುಜನೆಗಳು ಜನರಿಗೆ ತಗಲುತ್ತವೆ ಎಂಬ ಭಯದ ವಾತಾವರಣದಲ್ಲಿದ್ದಾರೆ.   ಇದೆಲ್ಲಾ ಕಂಡು ಬಂದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮವಾದ ಕೊಕಟನೂರ ದಲ್ಲೀ ಖಾಸಗಿ ಆಸ್ಪತ್ರೆಯದವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ತಮ್ಮ ಆಸ್ಪತ್ರೆಗಳಲ್ಲಿ ರೋಗಿಯನ್ನ ಗುಣಪಡಿಸಲು ಉಪಯೋಗಿಸಿದ ಔಷಧೀಯ ಮೆಡಿಸನಗಳಾದ, ಸಿರಂಜ್,ಸಲೈನ್,ಬ್ಯಾಂಡೇಜ್, ವೇಸ್ಟ್ ಆದ ಔಷಧಿ ಬಾಟಲಿಗಳನ್ನು ಹಾಗೂ …

Read More »

ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು. ಸ್ಥಳಕ್ಕೆ …

Read More »

ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಎಲ್ಲರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತದೆ : ಮಾಧುಸ್ವಾಮಿ

ಅಥಣಿ (ಬೆಳಗಾವಿ): ಎಲ್ಲರಿಗೂ ಸಿಎಂ ಆಗೋಕೆ ಆಸೆ ಇರುತ್ತದೆ. ಸಿದ್ದರಾಮಯ್ಯ ಅವರಿಗೂ ಆಸೆಯಿದೆ. ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಮ್ಮೆ ಸಿಎಂ ಆಗ್ಬೇಕು ಅಂತ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಜನರು ತೀರ್ಮಾನ ಮಾಡಬೇಕೆಂದು ಎಂದು ಚಿಕ್ಕ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ …

Read More »

ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,

ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ

ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …

Read More »

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ. ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ …

Read More »

ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ …

Read More »

ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್​ ಕುಮಟಳ್ಳಿ

ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ‌. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್​ ಕುಮಟಳ್ಳಿ …

Read More »