ತೆಲಸಂಗ (ಬೆಳಗಾವಿ ಜಿಲ್ಲೆ): ಇಲ್ಲಿನ ಕೃಷಿ ಜಮೀನುಗಳಲ್ಲಿ ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ. ಓದು-ಬರಹ ಬಾರದ ತಂದೆ-ತಾಯಿಗೆ ಹೆಮ್ಮೆಯ ಭಾವ ನೀಡಿದ್ದಾರೆ. ಪತ್ರಾಸಿನ ಮನೆ, ಮನೆಯ ಅಂಗಳದಲ್ಲಿ ಜಾನವಾರು, ನಿತ್ಯ ಹೊಲದ ಕೆಲಸ ಮತ್ತು ಕೂಲಿ ಮಾಡಿಕೊಂಡೆ ಬದುಕಿನ ಬಂಡಿ ಜಗ್ಗುವ ಅವಿಭಕ್ತ ಕುಂಟುಂಬವಿದು. ಕೊರತೆಗಳ ನೆಪವನ್ನು ಬದಿಗಿಟ್ಟು ಸಾಧನೆ ತೋರಿದ್ದಾರೆ. ಗ್ರಾಮದ ಅಂಬೇಡ್ಕರ್ …
Read More »ಮೀಸಲಾತಿಗಾಗಿ ತೀವ್ರ ಹೋರಾಟ: ಪಂಚಮಸಾಲಿ ಶ್ರೀ
ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ್ಯಾಲಿಯಲ್ಲಿ ಅವರು ಮಾತನಾಡಿದರು. ‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ …
Read More »ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ
ಬೆಳಗಾವಿ: ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ ವಿಚಿತ್ರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. 1 ವರ್ಷದ ಬಾಲಕಿಯನ್ನು, ಅನಿಲ್ ರಾಮು ಲಂಬೂಗೋಳ (31) ಎಂಬ ಖದೀಮ ಭಾನುವಾರ ತಡರಾತ್ರಿ ಅಪಹರಿಸಿದ್ದಾನೆ. ಮನೆಯಲ್ಲಿ ಕಳ್ಳತನ ಮಾಡುವಾಗ ಮನೆಯವರ ಕಣ್ಣಿಗೆ ಬಿದ್ದಿದ್ದ ಅನಿಲ್ ರಾಮು, ಹೊರಗಡೆ ನಿಂತಿದ್ದ ಮಗುವನ್ನ ಅಪಹರಿಸಿದ್ದಾನೆ. ಈ ಬಗ್ಗೆ ಪೋಷಕರು ಅಂಕಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಹರಣ ಮಾಡಿದ ಬಾಲಕಿ ಮತ್ತು …
Read More »ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.
ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …
Read More »ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.
ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …
Read More »ಬೀದಿ ನಾಯಿಗಳ ಹಾವಳಿಯಿಂದ ಆಡು ಕುರಿ ಸೇರಿ ಒಟ್ಟು ಹದಿನೆಂಟು ಸಾವು
ಅಥಣಿ: ತಾಲೂಕಿನ ಹುಳಗಬಾಳಿ ಗ್ರಾಮದ ರೈತನಾದ “ರಾಹು ಸಖಾರಾಮ್ ಖಾರೆ ” ವೆಂಬುವರ ಒಟ್ಟು ಇಪ್ಪತೈದು ಆಡು ಮತ್ತು ಕುರಿಗಳನ್ನ ರಾತ್ರಿ ಸಮಯದಲ್ಲಿ ಸೇಡ್ಡಿನಲ್ಲಿ ಕಟ್ಟಲಾಗಿತ್ತು. ನಿನ್ನೆ ರಾತ್ರಿ ಸುಮಾರು 11:30 ನಂತರ ಬೀದಿ ನಾಯಿಗಳ ಹಾವಳಿಯಿಂದ ಹದಿನೆಂಟು ಆಡು ಮತ್ತು ಕುರಿಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಆರರಿಂದ ಏಳು ಆಡುಗಳು ಜಕಂ ಗೊಂಡು ಸಾವು ಬದುಕಿನ ಮದ್ಯ ಹೋರಾಡುತ್ತಿವೆ. ಸುದ್ದಿ …
Read More »ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ
ಅಥಣಿ: ರಮೇಶ್ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …
Read More »ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ D.C.M.
ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಗೋವಿಂದ ಕಾರಜೋಳ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದವಾರ ಸುರಿದ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಪ್ರಮುಖ ನದಿಗಾಳಾದ ಕೃಷ್ಣಾ, ಮಲಪ್ರಭಾ, ದೂದಗಂಗಾ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದವು ಸದ್ಯ ಮಳೆಯ ಪ್ರಮಾಣ ತಗ್ಗಿದ್ದು ಮತ್ತೆ ಪರಿಸ್ಥಿತಿ …
Read More »