Breaking News
Home / ಜಿಲ್ಲೆ / ಬೆಳಗಾವಿ / ಕಿತ್ತೂರು (page 3)

ಕಿತ್ತೂರು

ಸೈಕ್ಲಿಂಗ್‍: ಲಾಯಪ್ಪ, ಪ್ರೀತಿ ಪ್ರಥಮ

ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್‍ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಹೌದು ಕಿತ್ತೂರು ಪಟ್ಟಣದ ಶಬ್ಬೀರ ಬೀಡಿ ಎಂಬುವವರಿಗೆ ಸೇರಿದ ಕುಶನ್ ಅಂಗಡಿಗೆ ನಿನ್ನೆ ತಡರಾತ್ರಿ ಬೆಂಕಿ ತಗುಲಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದೆ. ಅಂದಾಜು 3 ಲಕ್ಷ ಮೌಲ್ಯದ ಸಿದ್ಧಗೊಂಡಿದ್ದ ಕುಶನ್, ಪೀಠೋಪಕರಣ ಬೆಂಕಿಗಾಹುತಿಯಾಗಿವೆ. ಶಬ್ಬೀರ …

Read More »

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …

Read More »

ಚನ್ನಮ್ಮ ಕಿತ್ತೂರು ಉತ್ಸವ-2022ರ ಭವ್ಯ ಮೆರವಣಿಗೆಗೆ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮೆರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. ಈ …

Read More »

ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….

ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ..   ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Read More »

ಎಂ.ಕೆ.ಹುಬ್ಬಳ್ಳಿಯಲ್ಲಿ ನೀರಿಗಾಗಿ ಹಾಹಾಕಾರ:

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ 8 ದಿನಗಳಿಂದ ನೀರು ಬಿಡದ ಹಿನ್ನೆಲೆ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹೌದು ಎಂಕೆ ಹುಬ್ಬಳ್ಳಿ ಪಟ್ಟಣದ ವಾರ್ಡ ನಂ.1, 2, 3ರಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಿಟ್ಟಿಲ್ಲ. ಇಲ್ಲಿನ ಜನ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಪಟ್ಟಣ …

Read More »

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.   ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ …

Read More »

ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲ

ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ. ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್‌ ಮುಖಾಂತರ ಆಗಮಿಸುತ್ತಾರೆ. ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್‌ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು …

Read More »

ಕಿತ್ತೂರು ರಾಣಿ ಚನ್ನಮ್ಮನಿಂದಾಗಿ ಅಧಿಕಾರ ಹೋದರೆ ಸಂತಸಪಡುವೆ: ಸಿ.ಎಂ ಬೊಮ್ಮಾಯಿ

ಬೆಳಗಾವಿ: ‘ಕಿತ್ತೂರು ರಾಣಿ ಚನ್ನಮ್ಮನ ಸಲುವಾಗಿ ಯಾವುದೇ ಮೂಢನಂಬಿಕೆ ನನಗೆ ಅಡ್ಡಬರುವುದಿಲ್ಲ. ಚನ್ನಮ್ಮನ ಸಲುವಾಗಿ ಅಧಿಕಾರ ಹೋದರೆ ಬಹಳ ಸಂತೋಷಪಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಕಿತ್ತೂರಿಗೆ ಬಂದ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದಿದ್ದೀರಿ’ ಎಂಬ ಪ್ರಶ್ನೆಗೆ, ‘ಚಾಮರಾಜನಗರಕ್ಕೆ ಹೋಗಬೇಡ ಎಂದಿದ್ದರು ಹೋಗಿದ್ದೆ. ಕಿತ್ತೂರಿಗೆ ಬರಬೇಡ ಎಂದಿದ್ದರು ಬಂದಿದ್ದೇನೆ. ಹಿಂದೆ ಕಾಕತಾಳೀಯವಾಗಿ …

Read More »

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!!

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!! ಕಿತ್ತೂರು :ಗುರುವಾರ ದಂದು ಕಿತ್ತೂರು ಪಟ್ಟಣದಲ್ಲಿರುವ ಕಲ್ಮಠ ಸಭಾಭವನದಲ್ಲಿ ವೈದ್ಯರ ದಿನಾಚರಣೆ ನಿಮಿತ್ಯ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ರಾಜಗುರು ಸಂಸ್ಥಾನ ಕಲ್ಮಠದ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಪೆಂಡಾಲ್ ಗುತ್ತಿಗೆದಾರರು ಆದ ಪಕ್ಕಿರಪ್ಪ …

Read More »