ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು …
Read More »ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ
ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …
Read More »ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು
ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …
Read More »ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಪೂಜೆ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ.
ಖಾನಾಪೂರ : ಪಟ್ಟಣ ಪಂಚಾಯಿತಿ ಆವರಣದಲ್ಲಿ ಹಿಂದವೀ ಸ್ವರಾಜ್ಯ ಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಪಟ್ಟಣದ ನಾಗರೀಕರಿಗೆ ಮಹಾರಾಜರ ಜಯಂತ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಜಯಾ ಭುತಕಿ,ಸದಸ್ಯ ಪ್ರಕಾಶ್ ಬೈಲೂಲಕರ, ನಾರಾಯಣ ಓಗಲೆ, ವಿನೋದ್ ಪಾಟೀಲ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ …
Read More »ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.
ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು , ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ …
Read More »ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಆರಂಭ.
ಖಾನಾಪೂರ: ತಾಲೂಕಿನ ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಬೆಳ್ಳಿಗೆ ಉತ್ಸಾಹದಿಂದ ಆರಂಭಗೊಂಡಿತು.ಇಂದು ಖಾನಾಪೂರ ತಾಲೂಕಿನಲ್ಲಿ ಎರಡು ಗ್ರಾಮಗಳ ಶ್ರೀ ಮಹಾ ಲಕ್ಷ್ಮೀ ಜಾತ್ರೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಖಾನಾಪೂರ ತಾಲೂಕಿನ ಜನತೆ ಬೆಳ್ಳಿಗೆಯಿಂದಲ್ಲೇ ಉತ್ಸಾಹದ ವಾತಾವರಣದಲ್ಲಿದರು.
Read More »ಸುವರ್ಣ ರಾಜ್ಯ ಪ್ರಶಸ್ತಿಗೆ ಚಲವಾದಿ ಆಯ್ಕೆ
ಖಾನಾಪುರ: ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಿಸಿದ ರಾಜ್ಯ ಪ್ರಶಸ್ತಿಗೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ನಿವಾಸಿ, ನಿವೃತ್ತ ಅರಣ್ಯ ಅಧಿಕಾರಿ ಎಸ್.ಎಂ ಚಲವಾದಿ ಆಯ್ಕೆಯಾಗಿದ್ದಾರೆ. ಚಲವಾದಿಯವರು ಮೂರೂವರೆ ದಶಕ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ಬಳಿಕ ಅರಣ್ಯ ಸಂರಕ್ಷಣೆ, ಪರಿಸರ ರಕ್ಷಣೆಯ ಕುರಿತು ಕಾಳಜಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. …
Read More »ಇತಿಹಾಸದಲ್ಲಿಯೇ ಪಿಎಲ್ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.) ನಿಂದ ಪ್ರಸ್ತುತ ಸಾಲಿನ ಲಾಭಾಂಶದಲ್ಲಿ …
Read More »ಕಣಕುಂಬಿ ಅರಣ್ಯ: 11.5 ಸೆಂ.ಮೀ ಮಳೆ
ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ. ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ. ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ. …
Read More »ಗ್ರಾಮಸ್ಥರ ; ಕಣ್ಣೀರು ತರಿಸುವ ಘಟನೆ
ಬೆಳಗಾವಿ : ತೀವ್ರವಾಗಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಗ್ರಾಮಸ್ಥರು ಕಟ್ಟಿಗೆಯ ಸ್ಟ್ರೇಚರ್ ನಲ್ಲಿ ಹಾಕಿ ಸುಮಾರು ಐದು ಕಿ.ಮೀಟರ್ ವರೆಗೆ ನಡೆದುಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಖಾನಾಪುರ ತಾಲೂಕಿನ ಅಂಗಾವ್ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಹರ್ಷದಾ ಘಾಡಿ ಎಂಬ ಮಹಿಳೆ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಖಾನಾಪುರ ಘಟ್ಟ ಪ್ರದೇಶದ ಕಾಡಂಚಿನಲ್ಲಿರುವ ಅಂಗಾವ್ ಗ್ರಾಮಕ್ಕೆ ರಸ್ತೆ ಸಂಪರ್ಕ ಸೇತುವೆ ಯಾವುದೂ ಇಲ್ಲ. ಮೋಬೈಲ್ ನೆಟ್ವರ್ಕ್ ಬೇಕಾದರೆ ಗ್ರಾಮದಿಂದ ಒಂದು …
Read More »