ಬೆಳಗಾವಿ: ಕೆರೆಗಳ ಅಭಿವೃದ್ದಿಯಿಂದ ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಸಹಕಾರಿಯಾಗಲಿದೆ, ಕೆರೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ಯಾಸ್ ಫೌಂಡೇಶನ್ ಅಧ್ಯಕ್ಷ ಡಾ.ಮಾಧವಪ್ರಭು ಅಭಿಪ್ರಾಯಪಟ್ಟರು. ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿವವಾಡಿ ಗ್ರಾಮದಲ್ಲಿ ‘ಪ್ಯಾಸ್ ಫೌಂಡೇಶನ್’ ವತಿಯಿಂದ ಸಿಎಸ್ಆರ್ ಸಂಸ್ಥೆ ಮತ್ತು ಎಕೆಪಿ ಫೆರೋಕಾಸ್ಟ’ ಯೋಜನೆಯೊಂದಿಗೆ ಹಮ್ಮಿಕೊಂಡಿದ್ದ ಎರಡು ಕೆರೆಗಳ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾರ್ಯಕ್ಕೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೆರೆ ಹೂಳು ತೆಗೆಯುವುದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ …
Read More »ಖಾನಾಪುರ: ಕೃಷ್ಣಾಪುರ ಗ್ರಾಮ ಸ್ಥಳಾಂತರಕ್ಕೆ ಚಿಂತನೆ, ಗ್ರಾಮಸ್ಥರ ಜತೆ ಚರ್ಚೆ
ಖಾನಾಪುರ: ಇತ್ತೀಚೆಗೆ ನಡೆದ ಹುಲಿಗಳ ಗಣತಿಯಲ್ಲಿ ಭೀಮಗಡ ವನ್ಯಜೀವಿ ಅಭಯಾರಣ್ಯದಲ್ಲಿ ಹುಲಿಗಳ ಸಂತತಿ ವೃದ್ದಿಯಾಗಿರುವ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ನೆರೆಯ ದಾಂಡೇಲಿ ಅರಣ್ಯ ಮತ್ತು ಕಾಳಿ ಹುಲಿ ಮೀಸಲು ಅರಣ್ಯ ಮತ್ತು ಅಣಶಿ ರಾಷ್ಟ್ರೀಯ ಉದ್ಯಾನವನದಲ್ಲೂ ಹುಲಿಗಳ ಸಂತತಿಯಲ್ಲಿ ಹೆಚ್ಚಳವಾಗಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ. ಮುಂದಿನ ವರ್ಷಗಳಲ್ಲಿ ಹುಲಿಗಳ ಸಂರಕ್ಷಣೆಗಾಗಿ ಈ ಅರಣ್ಯ ಪ್ರದೇಶಗಳಲ್ಲಿ ಮಾನವ ಹಸ್ತಕ್ಷೇಪದಿಂದ ದೂರ ಇಡಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಲಿದೆ ಎಂದು ಜಿಲ್ಲಾಧಿಕಾರಿ …
Read More »ನಂದಗಡ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ಧ ದೂರು
ಖಾನಾಪುರ: ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆಯ ಅಧಿಕಾರಿಗಳು ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ಪ್ರತಿ ತಿಂಗಳು ದಲಿತರ ದಿನವನ್ನು ಆಚರಿಸದೇ ದಲಿತ ಸಮುದಾಯದವರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಮತ್ತು ದಲಿತರ ಸಭೆ ಆಯೋಜಿಸದೇ ಮೇಲಧಿಕಾರಿಗಳಿಗೆ ಸಭೆ ನಡೆಸಿರುವ ಬಗ್ಗೆ ಖೊಟ್ಟಿ ನಡಾವಳಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ ತಳವಾರ ದೂರು ನೀಡಿದ್ದಾರೆ. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ನಂದಗಡ ಪೊಲೀಸ್ ಠಾಣೆಯ ಅಧಿಕಾರಿಗಳ …
Read More »ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ
ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಆಡಳಿತ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒ ರೇಷ್ಮಾ ಪಾನಿವಾಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ಬೃಹತ್ ಮೆರವಣಿಗೆ ಮೂಲಕ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. “ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿಲ್ಲ. ಎಲ್ಲೆಡೆ ಕೆಸರು ನೀರು ನಿಂತಿದೆ. …
Read More »ನಂದಗಡದ ಸರ್ಕಾರಿ ಶಾಲೆಗಳ ದುರಾವಸ್ಥೆ !!! ಅಸ್ವಚ್ಛತೆಯ ಆಗರವಾದ ಶಾಲೆಗಳು…
ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿಗೆ ಅನಾಥಪ್ರಜ್ಞೆ ಕಾಡುತ್ತಿದೆ. ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿವೆ. ಈ ಶಾಲೆಗಳ ಪ್ರಸ್ತುತ ಸ್ಥಿತಿಯನ್ನು ನೋಡಿದರೆ, ಯಾವುದೇ ಜವಾಬ್ದಾರಿ ಯುತ ವ್ಯವಸ್ಥೆ ಇಲ್ಲದಂತಾಗಿದೆ. ಶಾಲಾ ಆವರಣ ಅಸ್ವಚ್ಛತೆಯಿಂದ ಕೂಡಿದ್ದು , ಗಿಡ ಗಂಟೆಗಳು ಗಗನಕ್ಕೇರಿದಂತೆ …
Read More »ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ
ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …
Read More »ಟ್ವಿಟ್ಟರ್ ನಲ್ಲಿ ಅಂಜಲಿ ನಿಂಬಾಳ್ಕರ್ ಫಾಲೋ ಮಾಡಿದ್ ರಾಹುಲ್ ಗಾಂಧಿ
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿದ ಅಭಿಪ್ರಾಯವನ್ನು ಗಮನಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಫಾಲೋ ಮಾಡಿದ್ದಾರೆ ಒಬ್ಬ ಕಾಂಗ್ರೆಸ್ ಮುಖಂಡೆ ತಮ್ಮ ರಾಜಕೀಯ ಅಭಿಪ್ರಾಯ ಸೇರಿದಂತೆ ಇನ್ನಿತರ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ ಫಾಲೋ ಮಾಡಿರುವುದು ಪ್ರೋತ್ಸಾಹ ನೀಡಿದಂತಾಗುತ್ತದೆ ಇದಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ನಾಯಕರು …
Read More »ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ
ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ ಖಾನಾಪೂರದ ರೇಲ್ವೆ ನಿಲ್ದಾಣದ ಬಳಿ ಇರುವ ಅಸೋಗಾ ರಸ್ತೆಯ ಮೇಲೆ ರೇಲ್ವೆ ಇಲಾಖೆ ವತಿಯಿಂದ ಸಬ್ ವೇ ಕಾಮಗಾರಿ ಆರಂಭವಾಗಿದ್ದು ಇದರ ಪೂಜೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೇರವೇರಿಸಿದರು ಖಾನಾಪೂರ ತಾಲೂಕಿನಲ್ಲಿ ಮಳೆಯ ಆರ್ಭಟ ಹೇಗೆ ಇರುತ್ತದೆ ಎಂಬುದರ ಅರಿವು ಎಲ್ಲರಿಗೂ ಗೊತ್ತು ಆದರೆ ಮಳೆಯ ಆರ್ಭಟದ ಮೊದಲೇ ಈ ಕಾಮಗಾರಿಯನ್ನು ತ್ವರಿತವಾಗಿ ಮಾಡಿ …
Read More »ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು …
Read More »ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ
ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …
Read More »
Laxmi News 24×7