ಖಾನಾಪುರ: ತಾಲ್ಲೂಕಿನಲ್ಲಿ ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ …
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್
ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …
Read More »ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.
ಬೆಳಗಾವಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು. ಇಲ್ಲಿನ ಶಾಸಕರ ಕಚೇರಿಗೆ ಕಾರ್ಯಕರ್ತರೊಂದಿಗೆ ಶನಿವಾರ ಆಗಮಿಸಿ ಶುಭ ಕೋರಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಸದಾ ನಿಮ್ಮೊಂದಿಗೆ ಇರಲಿದ್ದೆವೆ. ನಿಮ್ಮ ಸಲಹೆಯಲ್ಲಿ ಮುನ್ನಡೆಯುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಕಾಂಗ್ರೆಸ್ ಮುಖಂಡರು ಇದ್ದರು
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …
Read More »
Laxmi News 24×7