ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ ಗೋಕಾಕನಲ್ಲಿ ಪಿಕೆಪಿಎಸ್ ಅಧ್ಯಕ್ಷ ಸದಸ್ಯರ ಸಭೆ ನಡೆಸಿದ ರಮೇಶ ಜಾರಕಿಹೊಳಿ ಸಭೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಭಾಷಣ ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ 24 ಸೊಸೈಟಿ ಅರಭಾವಿ ಭಾಗದಲ್ಲಿ ಬರುತ್ತೆ 36ರಿಂದ 38 ಸೊಸೈಟಿಗಳು …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.
ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು. ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿಬಿಬತುಲ ಜಮಾದಾರ, ಸ್ಥಾಯಿ ಸಮೀತಿ ಚೇರಮನ್ ಶ್ರೀಶೈಲ ಯಕ್ಕುಂಡಿ, ಪೌರಾಯುಕ್ತ ರವಿ ರಂಗಸುಭೆ, ಹಿರಿಯ ಸದಸ್ಯರುಗಳಾದ ಕುತ್ಬುದ್ದಿನ ಗೋಕಾಕ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರೀಗೊಲ್ಲರ, ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
Read More »ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ …
Read More »ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ
ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ
ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಮುಂದುವರೆದಿದ್ದು, ಇಂದು ದೇವಿಯರ ಉಭಯ ರಥಗಳು ಹಳೆಯ ಮುನ್ಸಿಪಲ್ ಕಚೇರಿ, …
Read More »ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್
ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಇಂದು ಪುತ್ರ ರಾಹುಲ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ದೇವಿಯ ದರ್ಶನ ಪಡೆದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು …
Read More »ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
Read More »ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು
ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮುನ್ನೋಳಿ ಪಟ್ಟಣದ ನಾಗಲಿಂಗ ನಗರದ ನಿವಾಸಿಗಳಾದ ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೇಪ್ಪ ಚೌಬಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಹಾಗೂ ರಂಜಿತಾ ಇಬ್ಬರು ಸುಮಾರು ದಿನಗಳಿಂದ ಪರಸ್ಪರ ಪ್ರೀತಿಸುತಿದ್ದರು. ಈವರಿಬ್ಬರು ಪ್ರೀತಿ ಮಾಡುವ ವಿಷಯ …
Read More »