Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 10)

ಗೋಕಾಕ

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

ಶ್ರೇಷ್ಠ ಫೌಂಡೇಶನ್ ಅನ್ನಸಂತರ್ಪಣೆ ಕಾರ್ಯಕ್ಕೆ ಶತಕದ ಸಂಭ್ರಮ; ಸಂತೋಷ ಜಾರಕಿಹೊಳಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

ಗೋಕಾಕ: ಗೋಕಾಕ ನಗರ ಅಂದ್ರೆ ಮೊದಲಿಗೆ ನೆನಪಾ ಗೋದೆ ಜಾರಕಿಹೊಳಿ ಸಹೋದರರು. ಜಾರಕಿಹೊಳಿ ಸಹೋದರರು ಬೇರೆ ಬೇರೆ ಪಕ್ಷ ಗಳಲ್ಲಿ ಇದ್ರು ಅವರ್ ಅವರ್ ಕಾರ್ಯ ವೈಖರಿ ಬೇರೆ ಬೇರೆ ಇದೆ . ಹಲವಾರು ಸಾಮಾಜಿಕ ಸಾಂಸ್ಕೃತಿಕ, ಕಾರ್ಯ ಕ್ರಮ ಗಳನ್ನ ಅವರು ಆವಾಗಾವಾಗ ಹಮ್ಮಿ ಕೊಳ್ಳುತ್ತಲೆ ಇರುತ್ತಾರೆ. ಇನ್ನು ಅವರ್ ಪುತ್ರರು ಕೂಡ ವಿವಿಧ ರೀತಿಯ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಹತ್ವ ವನ್ನಾ ಕೊಡುತ್ತಾ ಬಂದಿದ್ದಾರೆ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆ: ಸತೀಶ್‌ ಜಾರಕಿಹೊಳಿ

ಗೋಕಾಕ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಕುರಣಿ, ಖಲಕಂಬಾ ಗ್ರಾಮದ 200ಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸರ್ವರ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು. 2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್‍ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …

Read More »

ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,

ಗೋಕಾಕ:  ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ. ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ. …

Read More »

ಗೋಕಾಕ ಉದ್ಯಿಮಿ ಕೊಲೆ ಪ್ರಕರಣ ಭೇದಿಸಿದ ಎಲ್ಲ ಅಧಿಕಾರಿಗಳನ್ನು ಹೊಗಳಿದ ಎಸ್ಪಿ ಪಾಟೀಲ

ಗೋಕಾಕ: ಈಚೆಗೆ ಕೊಲೆಯಾದ ನಗರದ ಸಗಟು ವ್ಯಾಪಾರಿ ಶವ ಗುರುವಾರ ರಾತ್ರಿ ಪತ್ತೆಯಾಗಿದೆ. ತಾಲ್ಲೂಕಿನ ಪಂಚನಾಯಕನ ಹಟ್ಟಿ ಗ್ರಾಮದ ಹೊರವಲಯದಲ್ಲಿ, ಮಾರ್ಕಂಡೇಯ ನದಿ ಕಾಲುವೆಯಲ್ಲಿ ಶವ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ನಗರದ ಹಿಲ್‌ ಗಾರ್ಡನ್‌ ರಸ್ತೆಯ ನಿವಾಸಿ ರಾಜು ಝಂವರ (53) ಅವರನ್ನು ಫೆ.10ರಂದು ಅಪಹರಿಸಿ ಕೊಲೆ ಮಾಡಲಾಗಿತ್ತು. ಶವವನ್ನು ಗೋಕಾಕ ಫಾಲ್ಸ್‌ ಕಾಲುವೆಯಲ್ಲಿ ಎಸೆದಿದ್ದಾಗಿ ಆರೋಪಿಗಳು ಹೇಳಿಕೆ ನೀಡಿದ್ದರು. ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ಸೇರಿ 350 ಮಂದಿಯ ತಂಡ ಶವಕ್ಕಾಗಿ …

Read More »

ಕೊನೆಯದಾಗಿ ಸ್ವೀಕರಿಸಿದ್ದ ಕರೆ ಆಧರಿಸಿ ಆರೋಪಿತರನ್ನುಬಂಧಿಸಿದ್ ಪೊಲೀಸರು

ಗೋಕಾಕ: ಇಲ್ಲಿನ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿದಂತೆ ಮೂವರು ಆರೋಪಿತರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಪ್ರಥಮ ಆರೋಪಿ ಗೋಕಾಕ ಚನ್ನಮ್ಮನಗರ ನಿವಾಸಿ ಸಚಿನ್ ಶಂಕರ್ ಶಿರಗಾವೆ(36), ಎರಡನೇ ಆರೋಪಿ ಸಿಟಿ ಆಸ್ಪತ್ರೆ ವೈದ್ಯ, ಹುಕ್ಕೇರಿ ತಾಲೂಕು ಶಿರಢಾಣ ಸಮೂಲದ  ಡಾ. ಶಿವಾನಂದ ಕಾಡಗೌಡ ಪಾಟೀಲ (28) ಹಾಗೂ ರೆಫ್ರಿಜರೇಟರ್ ರಿಪೇರಿ ಕೆಲಸ ಮಾಡಿಕೊಂಡಿದ್ದ ಶಾಪಥ್ ಇರ್ಷಾದ್ ತ್ರಾಸಗರ(25) ಬಂಧಿತರು. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಂತೆ ಉಂಟಾಗಿದ್ದ …

Read More »

ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ.   ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.  ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.

Read More »