ಗೋಕಾಕ: ಇಲ್ಲಿನ ಪ್ರತಿಷ್ಠಿತ ಯೋಗಿಕೊಳ್ಳದ ನಿರ್ವಾಣೇಶ್ವರ ಮಠದ ಪೀಠಾಧಿಪತಿ ವೀರಭದ್ರೆಶ್ವರ ಸ್ವಾಮೀಜಿಗಳ ಮೇಲೆ ಸಚಿವ ರಮೇಶ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ ದಬ್ಬಾಳಿಕೆಯಿಂದ ಭಯಪಟ್ಟು ಮಠಕ್ಕೆ ಬೀಗ ಹಾಕಿ ಶ್ರೀಗಳು ಊರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅವಧೂತ ಪರಂಪರೆಯ ನಿರ್ವಾಣೇಶ್ವರ ಮಠದ ವೀರಭದ್ರ ಸ್ವಾಮೀಜಿ ಗೋಕಾಕ್ ತಾಲೂಕಿನ ಯೋಗಿಕೊಳ್ಳದಲ್ಲಿರುವ ಮಠಕ್ಕೆ 15 ವರ್ಷಗಳಿಂದ ಪೀಠಾಧಿಪತಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ತಮ್ಮ …
Read More »ಈಗಿನ ಸರ್ಕಾರ ಬಜೆಟಿನಲ್ಲಿ 25 ಕೋಟಿ ಮಾತ್ರ ಅನುದಾನ ನೀಡಿದೆ: ಶಾಂತಾನಂದ ಮಹಾ ಸ್ವಾಮಿಗಳು
ಗೋಕಾಕ : ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ಸ್ಥಳೀಯ ಪುರುಷರ ಮತ್ತು ಮಹಿಳಾ ಘಟಕ ಉದ್ಘಾಟನಾ ಸಮಾರಂಭಕ್ಕೆ ಸಾನಿಧ್ಯ ವಹಿಸಿದ ಪರಮಪೂಜ್ಯ ಶ್ರೀ ಶಾಂತಾನಂದ ಮಹಾಸ್ವಾಮಿಗಳು ಜ್ಯೋತಿ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದರು. ಮಾತನಾಡಿ ಮಹಿಳೆಯಾಗಿ ಸಂಘಟನೆ ಬೆಳೆಸಿ ಹೋರಾಟ ಮಾಡುತ್ತಿರುವುದು ಶ್ಲಾಘನೀಯ ಎಲ್ಲ ವಿಶ್ವ ಕರ್ಮ ಸಮಾಜ ಬಾಂದವರು ಒಗ್ಗೂಡ ಬೇಕಾಗಿದೆ.ವ್ಯಕ್ತಿಯ ಮತ್ತು ಸಮುದಾಯದ ಮೇಲೆ …
Read More »ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ
ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.ಬಿ.ಎಸ್. ಯಡಿಯೂರಪ್ಪ …
Read More »ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ
ಗೋಕಾಕ:ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ದಿ.6, 7, 8ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ದಿ.6 ಶುಕ್ರವಾರದಂದು ಬೆಳಿಗ್ಗೆ 9ಗಂ ಬೆಂಗಳೂರು ರಸ್ತೆ ಮೂಲಕ ಸಂಜೆ ಗೋಕಾಕ ಆಗಮಿಸಿ ಗೋಕಾಕನಲ್ಲಿ ವಾಸ್ತವ್ಯ. ದಿ.7 ಶನಿವಾರದಂದು ಬೆಳಿಗ್ಗೆ 10.30ಗಂ ಎಮ್ ಕೆ ಹುಬ್ಬಳ್ಳಿಯಲ್ಲಿ ಜರುಗಲಿರುವ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 11.30ಗಂ ಬೆಳಗಾವಿಯಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಹಾಗೂ …
Read More »ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ
ಗೋಕಾಕ:ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ ಕಳೆದ ಜನೆವರಿ ತಿಂಗಳಲ್ಲಿ ವಿದ್ಯಾರ್ಥಿಗಳನ್ನು ಥಳಿಸಿ ಜನರಿಂದ ಪ್ರತಿಭಟನೆಗೆ ಒಳಗಾಗಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಇಲ್ಲಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ಮಾಸ್ತರನು ಶಿಕ್ಷಕಿಯೊಬ್ಬಳ ಮೇಲೆ ಕೈಎತ್ತಿ ಯಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಜರುಗಿದೆ. ಶಾಲೆಯ ಓರ್ವ ಶಿಕ್ಷಕಿ ಸಂಬಳ ಅತ್ಯಂತ ಕಡಿಮೆ ಎಂದು ಬೇರೆ ಶಾಲೆಗೆ ನೌಕರಿಗೆ ಹೋಗುವ ಇಚ್ಛೆಯಿಂದ ತನ್ನ ಸರ್ಟಿಫಿಕೇಟ ಹಿಂತಿರುಗಿ ಕೊಡುವಂತೆ ಕೇಳಿದಾಗ ಆಕೆಯನ್ನು …
Read More »ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ
ಗೋಕಾಕ:ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಬರುವ ದಿ. 5 ಎಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ನಗರದ ಪೋಲೀಸ ಠಾಣೆಯಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಕರೆದ …
Read More »ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ತಿಗಡಿ ಗ್ರಾಮದ ಹರಮ್ಯೆಯಆಗಮಿಸಿದ್ದಾರು. ಶಿವಬಸಪ್ಪಾ ರು ಪಾಟೀಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ . ತಿಗಡಿ ಗ್ರಾಮದಲ್ಲಿ ದಿನಾಂಕ 18/07/1984 ರಲ್ಲಿ ಜನಸಿ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು 1990ರಲ್ಲಿ ಪ್ರಾರಂಭಮಾಡಿ 1 ರಿಂದ 4ನೇ ತರಗತಿಯ ವರೆಗೆ GHS ತಿಗಡಿ ಶಾಲೆನಲ್ಲಿ ಮುಗಸಿ, 5 ರಿಂದ …
Read More »ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೋಳ್ಳಿ: ಮುತ್ತೆಪ್ಪ ಬಿರನಗಡ್ಡಿ
ಗೋಕಾಕ:ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ದೇಶದ ಬೆನ್ನೆಲುಬಾದ ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೋಳ್ಳುವಂತೆ ಬೆನಚನಮರಡಿ ಗ್ರಾಮದ ಗ್ರಾ.ಪಂ ಉಪಾಧ್ಯಕ್ಷ ಮುತ್ತೆಪ್ಪ ಬಿರನಗಡ್ಡಿ ಹೇಳಿದರು ಸೋಮವಾರದಂದು ತಾಲೂಕಿನ ಬೆನಚನಮರಡಿ ಗ್ರಾಮದಲ್ಲಿ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ದಿ.2 ರಿಂದ 8 ರವರಗೆ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು . ಯುವ …
Read More »ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ
ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.
Read More »ಕೊಣ್ಣೂರಲ್ಲಿ 2 ಎಕರೆ ಜಾಗದಲ್ಲಿ ಶೀಘ್ರ 30 ಬೆಡ್ ಹೈಟೆಕ್ ಆಸ್ಪತ್ರೆ ನಿರ್ಮಾಣ: ಸಚಿವ ರಮೇಶ ಜಾರಕಿಹೊಳಿ ಭರವಸೆ
ಗೋಕಾಕ: ಕೊಣ್ಣೂರು ಪಟ್ಟಣದಲ್ಲಿ 2 ಎಕರೆ ಜಾಗದಲ್ಲಿ ಶೀಘ್ರದಲ್ಲಿ ಮತ್ತೊಂದು 30 ಬೆಡ್ ನೂತನ ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ರು. ಕೊಣ್ಣೂರು ಪಟ್ಟಣದಲ್ಲಿ 6 ಬೆಡ್ ಹೊಂದಿರುವ ನೂತನ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಯಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಎಂಬ ಭಾವನೆ ಜನರ ಮನದಲ್ಲಿ ಬೇರುರಿದೆ. ಮೊದಲು ಅದನ್ನು ಹೊಡೆದು ಹಾಕಬೇಕು. ನನ್ನ ಮಗ ಸಂತೋಷ ಸರ್ಕಾರಿ …
Read More »
Laxmi News 24×7