ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …
Read More »ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ
ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಎಸ್ಎಲ್ಜೆ ಪ್ರೌಢಶಾಲೆಯ ಶಿಕ್ಷಕ ಆರ್.ಎಮ್.ದೇಶಪಾಂಡೆ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ …
Read More »ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ
ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ನಂದನವನವಾಗುವ ಕಾಲ ಸನ್ನಿಹಿತವಾಗಿದೆ. ಪ್ರತಿ ಕ್ಷೇತ್ರಗಳಿಗೂ ವಿಶೇಷ ಆಧ್ಯತೆ ನೀಡುವ ಮೂಲಕ ಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಸಾವಿರಾರು ಕೋಟಿ ರೂ.ಗಳ …
Read More »ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ …
Read More »ಆತ್ಮಹತ್ಯೆಗೆ ಶರಣಾಗಬೇಡಿ, ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ
ಗೋಕಾಕ : ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ರೈತ ಸಮುದಾಯ ಕೈ ಹಾಕಬಾರದು. ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಚನ್ನಪ್ಪ ಲಕ್ಷ್ಮಣ ಚಿಕ್ಕೋಡಿ ಕುಟುಂಬಕ್ಕೆ ಕೃಷಿ ಇಲಾಖೆಯ ಪರಿಹಾರ ಧನದ ಪ್ರಮಾಣ ಪತ್ರವನ್ನು ವಿತರಿಸಿ ಅವರು …
Read More »ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .
ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …
Read More »ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ
ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …
Read More »ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು
ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …
Read More »ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ
ಗೋಕಾಕ: ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ. ನೂತನ ತಾಲೂಕು ಪಂಚಾಯತಗಳಲ್ಲಿ ಸಾಮಥ್ರ್ಯ ಸೌಧ ನಿರ್ಮಾಣಕ್ಕೆ 45 ಲಕ್ಷ ರೂ.ಗಳು ಮಂಜೂರಿಸಲಾಗುವದು ಎಂದು ಮೈಸೂರಿನ ಎಸ್.ಐ.ಆರ್.ಡಿ ತರಭೇತಿ ಸಂಯೋಜಕ ಸಿ.ವಿಜಯಕುಮಾರ ಹೇಳಿದರು. ಅವರು ನಗರದ ಸಾಮಥ್ರ್ಯ ಸೌಧ, ತಾಪಂ ಕಛೇರಿಗಳಲ್ಲಿ ಜರುಗಿದ ಜನಪ್ರತಿನಿಧಿಗಳ ಸ್ಯಾಟಕಾಮ್ ತರಭೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸ್ಥಳ ಪರಿಶೀಲನೆ ಮಾಡಿದರು. ಜನಪ್ರತಿನಿಧಿಗಳು ಅಗತ್ಯ …
Read More »ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ
ಜಂಟಿ ಅಧಿವೇಶದಲ್ಲಿ ರಾಜ್ಯಪಾಲರ ಭಾಷಣ ಬಳಿಕ ನೀರಾವರಿ ಇಲಾಖೆ ಬಗ್ಗೆ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ಬೆಂಗಳೂರು: ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಈ ವಿಷಯವಾಗಿ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಾಪಾಲರು ಭಾಷಣ ಮಾಡಿದ ಬಳಿಕ ಜಲಸಂಪನ್ಮೂಲ ಇಲಾಖೆ …
Read More »
Laxmi News 24×7