Breaking News

ಗೋಕಾಕ

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೆಲಾಡಿದ ಲಖನ್ ಜಾರಕಿಹೊಳಿ.

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೇಲಾಡಿದ ಲಖನ್ ಜಾರಕಿಹೊಳಿ..!! ಜಾರಕಿಹೊಳಿ ಕುಟುಂಬದ ನಾಲ್ಕನೇ ಕುಡಿ ಆಗಮನ/ಹಿರಿಯ ಮೊಮಗನನ್ನು ನೊಡಲು ಓಡೋಡಿ  ಬಂದ ಕಿರಿಯ ಅಜ್ಜ/ ಮೊಮ್ಮಗನ ರೂಪದಲ್ಲಿ ತಂದೆಯನ್ನು ನೊಡಿ  ಖುಷಿಯಲ್ಲಿ ತೆಲಾಡಿದ ರಕ್ತ ಸಂಭಂದಗಳು,ಬಂಧುಗಳು ,ನೆಂಟರು ಇವೆಲ್ಲಾ ಮಾನವ ಜೀವನದ ಪ್ರಮುಖ ಮತ್ತು ಬಹು ಮುಖ್ಯ ಕೊಂಡಿಗಳು.ಈ ಸಂಬಂಧಗಳಲ್ಲಿ ಸ್ವಲ್ಪ ಏರುಪೇರಾದರೂ ಎಷ್ಟೇ ಗಟ್ಟಿಯಾಗಿ ಬೆಸೆದುಕೊಂಡಿರುವ ಕೊಂಡಿಗಳಾದರೂ ಕಳಚಿ ದಿಕ್ಕಾಪಾಲಾಗುತ್ತವೆ.ಆದ್ದರಿಂದ ನಾವು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತೇವೆ.ಇದಕ್ಕೆ ರಾಜಕಾರಣಿಗಳು ಸಹ …

Read More »

ಅಂತೂ ಈಡೇರಿತು ಜಾರಕಿಹೊಳಿ ಕುಟುಂಬದ ಆಸೆ..!!

ಅಂತೂ ಈಡೇರಿತು ಜಾರಕಿಹೊಳಿ ಕುಟುಂಬದ ಆಸೆ..!! ಜಾರಕಿಹೊಳಿ ಕುಟುಂಬದಲ್ಲಿ ಮನೆ ಮಾಡಿತು ಸಂಭ್ರಮ/ಸಂತೋಷ ಜಾರಕಿಹೊಳಿ ಅವರ ಮನೆಗೆ ಗಂಡು ಮಗುವಿನ ಆಗಮನ/ತಂದೆಯಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗನ ಜನನ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ರಾಜ್ಯಾದ್ಯಂತ ಹೆಸರುವಾಸಿಯಾದ ಜಾರಕಿಹೊಳಿ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ.ದಿ.ಶ್ರೀ ಲಕ್ಷ್ಮಣ ಜಾರಕಿಹೊಳಿ ಅವರ ಹಿರಿಯ ಮೊಮ್ಮಗ ಸಂತೋಷ ರಮೇಶ ಜಾರಕಿಹೊಳಿ ಅವರ ಮನೆಗೆ ಇಂದು ಗಂಡು ಮಗುವಿನ ಆಗಮನವಾಗಿದೆ‌. ಇಂದು ಸಂಜೆ …

Read More »

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..!

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..! ಜಾರಕಿಹೊಳಿ ಕುಟುಂಬಕ್ಕೆ ಮತ್ತೊಂದು ಕುಡಿ ಎಂಟ್ರಿ/ ಎಲ್ಲೇಡೆ ಖುಷಿಯ ಸಂಭ್ರಮ/ ಗೋಕಾಕ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ   ಜಾರಕಿಹೊಳಿ ಫ್ಯಾಮಿಲಿ ಅಂದರೆ ಯಾರಿಗೆ ಗೊತ್ತಿಲ್ಲ, ಒಂದರ್ಥದಲ್ಲಿ ಬೆಳಗಾವಿಯ ಸಂಪೂರ್ಣ ರಾಜಕೀಯ ನಿಂತಿರೋದು ಜಾರಕಿಹೊಳಿ ಫ್ಯಾಮಿಲಿ ಮೇಲೆ ಎನ್ನಬಹುದು ಹಾಗಿದೆ ಆ ಕುಟುಂಬದ ವರ್ಚಸ್ಸು. ಜಾರಕಿಹೊಳಿ ಸಹೋದರರಲ್ಲಿನ ಭಾಂದವ್ಯ ಇಂದು ನಿನ್ನೆಯ ಮಾತಲ್ಲ. ಗೋಕಾಕ ಕರದಂಟಿನಲ್ಲಿ ಹೇಗೆ ಖಾದ್ಯದ ಮಿಶ್ರಣವಿದೆಯೋ ಹಾಗೆ ಜಾರಕಿಹೊಳಿ ಫ್ಯಾಮಿಲಿ …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು.

ಗೋಕಾಕ: ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಯೋಧ ಈರಣ್ಣ ಬಸಲಿಂಗಪ್ಪ ಶೀಲವಂತ(29) ರಜೆಯಿಂದ ಮರಳಿ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು. ಭಾರತಮಾತೆಯ ರಕ್ಷಣೆಗಾಗಿ ಕಳೆದ 10ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯೋಧ ಈರಣ್ಣ ಅವರ ಪಾರ್ಥಿವ ಶರೀರ ಮುಂಬೈನಿಂದ ರೈಲು ಮಾರ್ಗವಾಗಿ ಬೆಳಿಗ್ಗೆ 8ಗಂಟೆಗೆ ನಗರಕ್ಕೆ ತಲುಪಿತು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ …

Read More »

ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ

ಜಾರಕಿಹೊಹಳಿ ಸಹೋದರ ಸಮಂಧಿ,ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ. ಗೋಕಾಕ್ ತಾಲೂಕಿನ ಕೊಳವಿ ಗ್ರಾಮ ಬಳಿಯ ಕಾಲುವೆ. ಹುಂಡೈ ಬ್ರಿಯೋ‌ ಕಾರ್ ಸಮೇತ ಕಾಲುವೆಗೆ ಬಿದ್ದ ವ್ಯಕ್ತಿ. ಕಾರು ಹುಡುಕಾಡಲು ಬೆಳಗ್ಗೆಯಿಂದ ಹರಸಾಹಸ. ಅಗ್ನಿ ಶಾಮಕ ಸಿಬ್ಬಂದಿ ಕಾರು ಪತ್ತೆ. ಮೃತನ ಪಾರ್ಥಿವ ಶರೀರ ಗೋಕಾಕ್ ‌ತಾಲೂಕು ಆಸ್ಪತ್ರೆಗೆ ರವಾನೆ. ಗೋಕಾಕ್ …

Read More »

ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.:ಲಖನ್ ಜಾರಕಿಹೊಳಿ ವಾಗ್ದಾಳಿ

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.

Read More »

ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.

Read More »

ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ ಎಂದು ಕೆ ಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ ಡಿಸಿಎ ಆಗುವ ಆಸೆ ನನಗೂ ಇಲ್ಲ, ರಮೇಶ ಅವರಿಗೂ ಇಲ್ಲ, ಇದು ಮಾಧ್ಯಮಗಳ ಸೃಷ್ಠಿ ಎಂದರು. 17 ಶಾಸಕರ ತ್ಯಾಗದಿಂದ ಸರ್ಕಾರ ಬಂದಿದೆ ಇದೇ ವಿಚಾರವನ್ನು ಹಲವು ಸಲ ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದಾರೆ. ಇದೇ ವಿಚಾರವಾಗಿ ಇಂದು ದೆಹಲಿಗೆ ಸಿಎಂ ತೆರಳಿದ್ದಾರೆ. ಶೀಘ್ರದಲ್ಲೆ …

Read More »

ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ

ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ ಭಾವಪೂರ್ಣ ಶ್ರದಾಂಜಲಿ

Read More »