ಗೋಕಾಕ : 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಲಾಗುತ್ತಿದೆ, ಭಾರತೀಯ ಕಾಂಗ್ರೇಸ್ ಪಕ್ಷವು ತನ್ನದೆ ಆದಂತಹ ಇತಿಹಾಸವನ್ನು ಹೊಂದಿದೆ ಭಾರತದ ಆಡಳಿತದಲ್ಲಿ ಈ ರಾಷ್ಟ್ರೀಯ ಕಾಂಗ್ರೇಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಅಥರ್ವ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ …
Read More »ನರ್ಸರಿ ಶಾಲೆ ಉದ್ಗಾಟಿಸಿದ ಶ್ರೀ ಮತಿ ಅಂಬಿಕಾ ಹಾಗೂ ಸುವರ್ಣಜಾರಕಿಹೊಳಿ ಅವರು
ಗೋಕಾಕ ನಗರದ ಝೆನ್ ಪಾರ್ಕ್ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ವಾಯ್ಸ್ ಚೇರಮನ್ ರಾದ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಮಾತನಾಡಿ ಮಕ್ಕಳಿಗೆ ಪೋಷಕರು ತಮ್ಮ ಸಮಯವನ್ನು ನೀಡಬೇಕು, ಅವರೊಂದಿಗೆ ಸ್ನೇಹಿತರಂತೆ ಮಕ್ಕಳ ಭಾವನೆಗಳಿಗೆ ಸ್ಪಂದಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಚಿಕ್ಕ …
Read More »ವೃತ್ತಿ ಧರ್ಮ ಕಾಯ್ದುಕೊಂಡರೆ ನೆಮ್ಮದಿ ಪ್ರಾಪ್ತಿ: ಗಜಾನನ ಮನ್ನಿಕೇರಿ
ಮೂಡಲಗಿ: ‘ಶಿಕ್ಷಕ ವೃತ್ತಿ ಪವಿತ್ರವಾದದ್ದು, ಶ್ರದ್ಧೆ, ಪ್ರಮಾಣಿಕತೆಯಿಂದ ವೃತ್ತಿ ಧರ್ಮ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ಬದುಕಿನಲ್ಲಿ ನೆಮ್ಮದಿಯ ವಾತಾವರಣ ದೊರೆಯುತ್ತದೆ’ ಎಂದು ಧಾರವಾಡದ ಹೆಚ್ಚುವರಿ ಆಯುಕ್ತರ ಕಚೇರಿಯ ನಿವೃತ್ತ ಸಹಾಯಕ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಸಮೀಪದ ತಿಗಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಸುಣಧೋಳಿ ಸಮೂಹ ವ್ಯಾಪ್ತಿಯ ಶಿಕ್ಷಕರ ವತಿಯಿಂದ ಹಮ್ಮಿಕೊಂಡಿದ್ದ ಸತ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಮಕ್ಕಳಲ್ಲಿ ಆದರ್ಶಪ್ರಾಯವಾದ ನೈತಿಕ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ) – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಆಶೀರ್ವಾದದಿಂದ …
Read More »ಶಬರಿ ಗಿರಿ ಸ್ವಾಮಿಗೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ನಲ್ಲಿ ಪೂಜೆ
ಗೋಕಾಕ: ಇದು ಕಾರ್ತಿಕ ಮಾಸ ಈ ಮಾಸ ಪ್ರಾರಂಭ ಆಗುತ್ತಿದ್ದ ಹಾಗೆ ನಾವು ಎಲ್ಲ ಕಡೆ ಅಯ್ಯಪ್ಪ ನ ಮಾಲಾ ದಾ ರಿ ಗಳು ಸುಮಾರು ಕಡೆ ನಮಗೆ ಕಾಣಿಸುತ್ತಾರೆ ಇಂದು ಸಂತೋಷ್ ಜಾರಕಿಹೊಳಿ ಅವರ ಒಡೆತನದ ಕಾರ್ಖಾನೆಯಲಿ ಅಯ್ಯಪ್ಪನ ಪೂಜೆ ಮಾಡಿ ಭಕ್ತಿಭಯನ್ನಾ ಮೇರೆದಿದ್ದಾರೆ, ಪೂಜೆ, ಭಜನೆ,ಮಂಗಳರಾತಿ, ಹಾಗೂ ಪ್ರಸಾದ ವಿತರಣೆ ಕೂಡ ನಡೆಯಿತು, ಸುಮಾರು ಜನಾ ಆಯ್ಯಪನ ಭಕ್ತರು ಈ ಸಾಮಾ ರಂಭದಲ್ಲಿ ಭಾಗ ವಹಿಸಿ …
Read More »ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ
ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ಎಂದು ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು. ನಗರದ ಅಡಿಬಟ್ಟಿ ಬಡಾವಣೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ, ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಯನ್ಸ್ ಕಬ್ಲ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು …
Read More »ಗೋಕಾಕದಲ್ಲಿ ವ್ಯಾಪಾರ ವಹಿವಾಟು ಡೌನ್ ಆಯ್ತಾ…?
ಗೋಕಾಕ : ನಗರದಲ್ಲಿ ಎಲ್ಲಿ ಹೋದರು ಒಂದೇ ಮಾತು ಏನ್ರೀ ಮಾರ್ಕೆಟ್ ಪುಲ್ ಡೌನ್ ಆಗಿದೆ, ಯಾವುದೇ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುತ್ತಿಲ್ಲ. ಮೊದಲ ಗೋಕಾಕ ಎಂದರೆ ಸಾಕು ವ್ಯಾಪಾರಕ್ಕೆ ಜನವೋ ಜನ, ಆದರೆ ಇತ್ತೀಚೆಗೆ ಗೋಕಾಕ ತಾಲೂಕು ಮೂಡಲಗಿ ನೂತನ ತಾಲೂಕು ಆಗಿ ವಿಭಜನೆಯಾಗಿದ್ದರಿಂದ ವ್ಯಾಪಾರ ವಹಿವಾಟು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಸಣ್ಣ ಪಾನ್ ಮಸಾಲ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಜನರೂ …
Read More »
Laxmi News 24×7