Home / ಜಿಲ್ಲೆ / ಬೆಳಗಾವಿ / ಗೋಕಾಕ (page 11)

ಗೋಕಾಕ

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.  ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.

Read More »

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …

Read More »

ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್ ತಂಡ

ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    *ಗೋಕಾಕ*: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನವಾಗಿ ನಿರ್ಮಿಸಿದ ಎರಡನೇ ಮಹಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಲ್ಲಿ ಪ್ರಾಥಮಿಕ …

Read More »

‘ಅತಿಥಿ ಶಿಕ್ಷಕರ ₹49.27 ಲಕ್ಷ ಸಂಬಳ ಪಾವತಿ’

ಗೋಕಾಕ: ‘ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರದಿರಲಿ ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ತರುವ ಇದ್ದೇಶದಿಂದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ನೀಡಿದ್ದೇನೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಸಮೀಪದ ದುರದುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಜರುಗಿದ ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿ ಮಾತನಾಡಿದ ಅವರು, ‘ಶಿಕ್ಷಕರು ಲಭ್ಯವಾಗಿರುವ …

Read More »

ಐವರು ಶತಾಯುಷಿಗಳಿಗೆ ಸನ್ಮಾನ

ಅಂಕಲಗಿ: ಹಿರಿಯರು ನಮ್ಮ ಇಂದಿನ ಬಹು ದೊಡ್ಡ ಆಸ್ತಿ. ಅವರ ನಡೆ, ನುಡಿ, ಆದರ್ಶಗಳು ನಮಗೆಲ್ಲ ಸ್ಫೂರ್ತಿ ಎಂದು ಸತೀಶ ಶುಗರ್ಸ್‌ನ ಉಪಾಧ್ಯಕ್ಷ ಎಲ್.ಆರ್.ಕಾರಗಿ ಹೇಳಿದರು. ಸಮೀಪದ ಮಿಡಕನಟ್ಟಿ ಗ್ರಾಮದಲ್ಲಿ ಶುಕ್ರವಾರ ಶತಾಯುಷಿಗಳಿಗಾಗಿ ಹಮ್ಮಿಕೊಂಡ ಶತಮಾನೋತ್ಸವ ಸಮಾರಂಭದಲ್ಲಿ ಐವರು ಶತಾಯುಷಿಗಳನ್ನು ಕಾರಗಿ ಪರಿವಾರದ ಪರವಾಗಿ ಸನ್ಮಾನಿಸಿ ಮಾತನಾಡಿದರು.   ಶತಾಯುಷಿಗಳಾದ ರಾಮಸಿದ್ದಪ್ಪ ಹಾಲಪ್ಪ ಕಾರಗಿ (105), ಹಾಲಪ್ಪ ಸಿದ್ದಪ್ಪ ಸಂಸುದ್ದಿ (104), ಶಿವಲಿಂಗಪ್ಪ ಶಿದ್ಲಿಂಗಪ್ಪ ಪಾಟೀಲ (ನಬಾಪೂರ)-102), ಭೀಮಪ್ಪ ಹನುಮಂತಪ್ಪ …

Read More »

ಗೋಕಾಕ: ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಚರಸಿಲಾದ ಸನತ ಜಾರಕಿಹೊಳಿ

ಗೋಕಾಕ: ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಚರಸಿಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಪಾಲಿಟೇಕ್ನಿಕನ ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ ನೆರವೇರಿಸಿದರು. ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹಾಗೂ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

Read More »

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ….

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.

Read More »

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …

Read More »