ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ೧೪೦ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಕ್ರೀಡೆಗೆ ಹೆಚ್ಚಿನ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ
ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.
Read More »ಗೋಕಾಕ ತಾಲೂಕ ಪಂಚಾಯತಿನಲ್ಲಿ ಲೋಕಾ ಯುಕ್ತ ಅಧಿ ಕಾರಿ ಗಳಿಂದ ಸಭೆ
ಗೋಕಾಕ್ ನ ತಾಲೂಕಾ ಪಂಚಾಯತಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದಸಭೆ ಗೋಕಾಕ: ನಗರದಲಿ ಹಾಗೂ ಇನ್ನಿತರ ಕಡೆ ಲೋಕಾ ಯುಕ್ತ ಇಲಾಖೆ ಜಾಗ್ರತಿ ಮೂಡಿಸುವ ಕಾರ್ಯ ವನ್ನ ಎಲ್ಲಡೆ ಮಾಡುತ್ತಿದೆ, ಇಂದು ಗೋಕಾಕ ಪಟ್ಟಣ ದ ತಾಲೂಕಾ ಪಂಚಾಯತಿನಲ್ಲಿ ಅಧಿ ಕಾರಿ ವರ್ಗ ಹಾಗೂ ಜನರಿಗೆ ಕಾನೂನು ಅ ರಿವು ಮೂಡಿಸುವ ಸಲುವಾ ಗಿ ಸಭೆ ಯನ್ನ ಮಾಡಿದ್ದರು ಇದರ ಲ್ಲಿ ಎಲ್ಲ ಜನ ಹಾಗೂ ಸಿಬ್ಬಂ ದಿ ಗಳ ಉಪ …
Read More »ರಾಯಲ್ ಚಾಲೆಂಜರ್ಸ್ ತಂಡ ಕ್ರಿಕೆಟ್ ಚಾಂಪಿಯನ್
ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್ ಲೀಗ್ -2023 ಕ್ರಿಕೆಟ್ ಟೂರ್ನಿಯಲ್ಲಿ ಪಟ್ಟಣದ ರಾಯಲ್ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …
Read More »ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್ಎಫ್ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್ಎಫ್ಗೆ ಹಾಲು …
Read More »ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …
Read More »ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …
Read More »
Laxmi News 24×7