ಗೋಕಾಕ: ಇದು ಕಾರ್ತಿಕ ಮಾಸ ಈ ಮಾಸ ಪ್ರಾರಂಭ ಆಗುತ್ತಿದ್ದ ಹಾಗೆ ನಾವು ಎಲ್ಲ ಕಡೆ ಅಯ್ಯಪ್ಪ ನ ಮಾಲಾ ದಾ ರಿ ಗಳು ಸುಮಾರು ಕಡೆ ನಮಗೆ ಕಾಣಿಸುತ್ತಾರೆ ಇಂದು ಸಂತೋಷ್ ಜಾರಕಿಹೊಳಿ ಅವರ ಒಡೆತನದ ಕಾರ್ಖಾನೆಯಲಿ ಅಯ್ಯಪ್ಪನ ಪೂಜೆ ಮಾಡಿ ಭಕ್ತಿಭಯನ್ನಾ ಮೇರೆದಿದ್ದಾರೆ, ಪೂಜೆ, ಭಜನೆ,ಮಂಗಳರಾತಿ, ಹಾಗೂ ಪ್ರಸಾದ ವಿತರಣೆ ಕೂಡ ನಡೆಯಿತು, ಸುಮಾರು ಜನಾ ಆಯ್ಯಪನ ಭಕ್ತರು ಈ ಸಾಮಾ ರಂಭದಲ್ಲಿ ಭಾಗ ವಹಿಸಿ …
Read More »ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ
ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ಎಂದು ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು. ನಗರದ ಅಡಿಬಟ್ಟಿ ಬಡಾವಣೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ, ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಯನ್ಸ್ ಕಬ್ಲ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು …
Read More »ಗೋಕಾಕದಲ್ಲಿ ವ್ಯಾಪಾರ ವಹಿವಾಟು ಡೌನ್ ಆಯ್ತಾ…?
ಗೋಕಾಕ : ನಗರದಲ್ಲಿ ಎಲ್ಲಿ ಹೋದರು ಒಂದೇ ಮಾತು ಏನ್ರೀ ಮಾರ್ಕೆಟ್ ಪುಲ್ ಡೌನ್ ಆಗಿದೆ, ಯಾವುದೇ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುತ್ತಿಲ್ಲ. ಮೊದಲ ಗೋಕಾಕ ಎಂದರೆ ಸಾಕು ವ್ಯಾಪಾರಕ್ಕೆ ಜನವೋ ಜನ, ಆದರೆ ಇತ್ತೀಚೆಗೆ ಗೋಕಾಕ ತಾಲೂಕು ಮೂಡಲಗಿ ನೂತನ ತಾಲೂಕು ಆಗಿ ವಿಭಜನೆಯಾಗಿದ್ದರಿಂದ ವ್ಯಾಪಾರ ವಹಿವಾಟು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಸಣ್ಣ ಪಾನ್ ಮಸಾಲ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಜನರೂ …
Read More »ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ: ಸತೀಶ ಜಾರಕಿಹೊಳಿ
ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ೧೪೦ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಕ್ರೀಡೆಗೆ ಹೆಚ್ಚಿನ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ
ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.
Read More »ಗೋಕಾಕ ತಾಲೂಕ ಪಂಚಾಯತಿನಲ್ಲಿ ಲೋಕಾ ಯುಕ್ತ ಅಧಿ ಕಾರಿ ಗಳಿಂದ ಸಭೆ
ಗೋಕಾಕ್ ನ ತಾಲೂಕಾ ಪಂಚಾಯತಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದಸಭೆ ಗೋಕಾಕ: ನಗರದಲಿ ಹಾಗೂ ಇನ್ನಿತರ ಕಡೆ ಲೋಕಾ ಯುಕ್ತ ಇಲಾಖೆ ಜಾಗ್ರತಿ ಮೂಡಿಸುವ ಕಾರ್ಯ ವನ್ನ ಎಲ್ಲಡೆ ಮಾಡುತ್ತಿದೆ, ಇಂದು ಗೋಕಾಕ ಪಟ್ಟಣ ದ ತಾಲೂಕಾ ಪಂಚಾಯತಿನಲ್ಲಿ ಅಧಿ ಕಾರಿ ವರ್ಗ ಹಾಗೂ ಜನರಿಗೆ ಕಾನೂನು ಅ ರಿವು ಮೂಡಿಸುವ ಸಲುವಾ ಗಿ ಸಭೆ ಯನ್ನ ಮಾಡಿದ್ದರು ಇದರ ಲ್ಲಿ ಎಲ್ಲ ಜನ ಹಾಗೂ ಸಿಬ್ಬಂ ದಿ ಗಳ ಉಪ …
Read More »ರಾಯಲ್ ಚಾಲೆಂಜರ್ಸ್ ತಂಡ ಕ್ರಿಕೆಟ್ ಚಾಂಪಿಯನ್
ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್ ಲೀಗ್ -2023 ಕ್ರಿಕೆಟ್ ಟೂರ್ನಿಯಲ್ಲಿ ಪಟ್ಟಣದ ರಾಯಲ್ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …
Read More »
Laxmi News 24×7