Breaking News

ಗೋಕಾಕ

**ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕುಟರಣಟ್ಟಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಶಿರಹಟ್ಟಿ ಕೆ ಡಿ ಗ್ರಾಮದ ವ್ಯಕ್ತಿ ಶವವಾಗಿ ಪತ್ತೆ

, ಚಿಕ್ಕೋಡಿ: ಅನುಮಾನಾಸ್ಪದ ಸಾವು.!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಭೀಮಣ್ಣ ಕಲ್ಲಪ್ಪ ಮುನ್ನೋಳಿ ಎಂಬ ವ್ಯಕ್ತಿ ನಿನ್ನೆ ರಾತ್ರಿ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬಾಗೇವಾಡಿ ರಸ್ತೆ ಪಕ್ಕ ಅನುಮಾನಾಸ್ಪದ ಶವವಾಗಿ ಪತ್ತೆಯಾಗಿದ್ದಾನೆ, ಮೇಲ್ನೋಟಕ್ಕೆ ಹತ್ಯೆ ಶಂಕೆ ಇರಬಹುದೆಂದು ಊಹಿಸಬಹುದಾಗಿದೆ. ಮೂಲತಃ ಹುಕ್ಕೆರಿ ತಾಲೂಕಿನ ಶಿರಹಟ್ಟಿ ಕೆಡಿ ಗ್ರಾಮದ ಭಿಮಣ್ಣ ಮುನ್ನೋಳಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಬಾಗೆವಾಡಿ ರಸ್ತೆ ಕಾಲುವೆ ಮೇಲೆ ಶವವಗಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ …

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.   ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »

ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ

ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ ಖಜಕಿಸ್ತಾನ ವಿದೇಶಿಯಲ್ಲಿ (INTERNATIONAL LEVEL IRON MAN) CYCLING, SWIMMING,RUNNING. ನಡೆಯುವ ಟ್ರೈಥ್ಲಾನ ಐರನ್ ಮ್ಯಾನ್ ಸ್ಪರ್ದೆಗೆ ಪ್ರತಿನಿದಿಸುತ್ತಿರುವ ಸಿಪಿಐ ಶ್ರೀಶೈಲ ಬ್ಯಾಕೋಡ ಇವರಿಗೆ ಜಿಲ್ಲಾ ಪೋಲಿಸರ ವತಿಯಿಂದ ಶುಭಾಶಯಗಳು ಬೆಳಗಾವಿ ಜಿಲ್ಲೆಯ ಗೋಕಾಕ ಸಮೀಪ ಮೂಡಲಗಿ ಠಾಣೆಯ ಸಿಪಿಐ ಶ್ರೀ: ಶ್ರೀಶೈಲ. ಕೆ. ಬ್ಯಾಕೋಡ ಸಿಪಿಐ ಮೂಡಲಗಿ ಇವರು ಖಜಕಿಸ್ತಾನ ದೇಶದಲ್ಲಿ ನಡೆಯಲಿರುವ ಏ. 02.07.2023ರಂದು ಅಂತರಾಷ್ಟ್ರೀಯ ಮಟ್ಟದ …

Read More »

ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಕತ್ತೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡ ಗೋಕಾಕ ಜನತೆ

ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ  ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …

Read More »

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ …

Read More »

ಗೋಕಾಕ ಕಳ್ಳತನ ಪ್ರಕರಣಗಳು; ಇನ್ನೂ ಪತ್ತೆಯಾಗದ ಖತರ್ನಾಕ್ ಕಳ್ಳರು? ಯಾವಾಗ ಖದೀಮರನ್ನ ಹೆಡೆಮುರಿ ಕಟ್ಟುತೆ ಖಾಕಿ ಪಡೆ?

ಗೋಕಾಕ : ಗೋಕಾಕ ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇನ್ನೂವರೆಗೂ ಯಾವುದೇ ರೀತಿಯ ಕಳ್ಳರನ್ನು ಬಂಧಿಸುವದಾಗಲಿ, ಆಭರಣ ಹಾಗೂ ನಗದು ಪತ್ತೆಯಾಗಿಲ್ಲ. ಹೌದು ನಗರದಲ್ಲಿ ಏಳು ತಿಂಗಳ ಹಿಂದೆ ಪ್ರಥಮ ದರ್ಜೆ ಗುತ್ತಿಗೆದಾರ ಪ್ರಕಾಶ್ ತೋಳಿನವರ ಅವರ ಮನೆಯಲ್ಲಿ ಕನ್ನ ಹಾಕಿದ ಖದೀಮರು 30 ಲಕ್ಷ ಕ್ಕೂ ಹೆಚ್ಚು ರೂ , 130 ತೋಲಿ ಬಂಗಾರ , 10kg ಬೆಳ್ಳಿ …

Read More »