Breaking News

ಗೋಕಾಕ

ಗೋಕಾಕ ನಗರದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ C.M. ಬೊಮ್ಮಾಯಿ:

ಬೆಳಗಾವಿ :  ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …

Read More »

10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ*

ಗೋಕಾಕ: ಸತೀಶ್‌ ಶುಗರ್ಸ್‌ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್‌ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್‌ಗೆ, ಎಥೆನಾಲ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 300 ಕೆ.ಎಲ್. ನಿಂದ 600 ಕೆ.ಎಲ್.ಗೆ ವಿಸ್ತರಣೆ ಮತ್ತು ನೂತನ 12 ಟನ್ ಪ್ರತಿವಿನ ಸಾಮರ್ಥ್ಯದ ಮಲ್ಟಿ ಫೀಡ್ ಬಯೋ ಸಿ.ಬಿ.ಜಿ. ಉತ್ಪಾದನಾ ಘಟಕಗಳನ್ನೊಳಗೊಂಡು ಅಂದಾಜು 500 ಕೋಟಿ ರೂ.ಗಳ …

Read More »

ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ದಂಪತಿಗಳ ಕನಸಿನ “ನೂತನಬೃಂದಾವನದ” ಗೃಹ ಪ್ರವೇಶ ಸಹಸ್ರಾರು ಜನ ಭಾಗಿ

ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ದಂಪತಿಗಳ ಕನಸಿನ “ನೂತನಬೃಂದಾವನದ” ಗೃಹ ಪ್ರವೇಶ ಸಹಸ್ರಾರು ಜನ ಭಾಗಿ, ಗೋಕಾಕ: ಸಂತೋಷ್ ಜಾರಕಿಹೊಳಿ ಹಾಗೂ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರ ಕನಸಿನ ಬೃಂದಾವನದ ವಾಸ್ತು ಸಮಾರಂಭ ಇಂದು ಗೋಕಾಕ ನಲ್ಲಿ ನಡೆಯಿತು.   https://fb.watch/jsVZ2ZEZ61/?mibextid=RUbZ1f       ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅತ್ಯಂತ ಸುಂದರವಾದ ಭವ್ಯ ಬಂಗಲೆ ಯೊಂದನ್ನ ನಿರ್ಮಾಣ ಮಾಡಿದ್ದಾರೆ ಇಂದು ಅದರ ಗೃಹ ಪ್ರವೇಶ …

Read More »

ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ರಮೇಶ ಜಾರಕಿಹೊಳಿ ಅವರು

ಗೋಕಾಕ :ಇಂಜನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೊಣ್ಣೂರ ಪುರಸಭೆ ವತಿಯಿಂದ ಕೊಣ್ಣೂರ ಪುರಸಭೆ ವ್ಯಾಪ್ತಿಯ ಬಿ.ಇ ಇಂಜಿನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಫ್.ಸಿ ಶೇ 24.10% ಹಾಗೂ ಶೇ 7.25%ರ ಯೋಜನೆ ಅಡಿಯಲ್ಲಿ ಪರಿಶೀಷ್ಟ ಜಾತಿ ಪರಿಶೀಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಶಾಸಕರಾದ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಫಲಾನುಭವಿ …

Read More »

ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ

ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ ಗೋಕಾಕ ನಲ್ಲಿ ರಮೇಶ್ ಹಾಗೂ ಲಖನ ಜಾರಕಿಹೊಳಿ ಅವರ್ ಜಂಟಿ ಸಮಾವೇಶ ಪಕ್ಷೇತರ ಆದ್ರೂ ಸಹೋದರ ರಮೇಶ್ ಜಾರಕಿಹೊಳಿ ಅವರಿಗೆ ಬೆಂಬಲ ನೀಡುವೆ ಎಂದ ತಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸದ್ಯಕ್ಕೆ ಮುಂಚೂಣಿಯಲ್ಲಿ ಇದೆ ಅದೇ ರೀತಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬರೋದಕ್ಕೆ ಕಾರಣ ವಾಗಿದ್ದೇ ಗೋಕಾಕ ಮಾಜಿ ಮಂತ್ರಿ ಹಾಗೂ …

Read More »

ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ

ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ ‍ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …

Read More »

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

ಶ್ರೇಷ್ಠ ಫೌಂಡೇಶನ್ ಅನ್ನಸಂತರ್ಪಣೆ ಕಾರ್ಯಕ್ಕೆ ಶತಕದ ಸಂಭ್ರಮ; ಸಂತೋಷ ಜಾರಕಿಹೊಳಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

ಗೋಕಾಕ: ಗೋಕಾಕ ನಗರ ಅಂದ್ರೆ ಮೊದಲಿಗೆ ನೆನಪಾ ಗೋದೆ ಜಾರಕಿಹೊಳಿ ಸಹೋದರರು. ಜಾರಕಿಹೊಳಿ ಸಹೋದರರು ಬೇರೆ ಬೇರೆ ಪಕ್ಷ ಗಳಲ್ಲಿ ಇದ್ರು ಅವರ್ ಅವರ್ ಕಾರ್ಯ ವೈಖರಿ ಬೇರೆ ಬೇರೆ ಇದೆ . ಹಲವಾರು ಸಾಮಾಜಿಕ ಸಾಂಸ್ಕೃತಿಕ, ಕಾರ್ಯ ಕ್ರಮ ಗಳನ್ನ ಅವರು ಆವಾಗಾವಾಗ ಹಮ್ಮಿ ಕೊಳ್ಳುತ್ತಲೆ ಇರುತ್ತಾರೆ. ಇನ್ನು ಅವರ್ ಪುತ್ರರು ಕೂಡ ವಿವಿಧ ರೀತಿಯ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಹತ್ವ ವನ್ನಾ ಕೊಡುತ್ತಾ ಬಂದಿದ್ದಾರೆ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆ: ಸತೀಶ್‌ ಜಾರಕಿಹೊಳಿ

ಗೋಕಾಕ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಕುರಣಿ, ಖಲಕಂಬಾ ಗ್ರಾಮದ 200ಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸರ್ವರ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು. 2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »