ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಮಹರ್ಷಿ ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮಕ್ಕೆ ಬಹಿಷ್ಕಾರ: ಸತೀಶ ಜಾರಕಿಹೊಳಿ
ಅಕ್ಟೋಬರ್ 9ಕ್ಕೆ ರಾಜ್ಯಾಧ್ಯಂತ ಸರ್ಕಾರ ಆಯೋಜಿಸುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಹಿμÁ್ಕರ ಹಾಕಲು ರಾಜ್ಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಗೋಕಾಕ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಕೊಡಲು ವಿಳಂಬ ಮಾಡುತ್ತಿದೆ. ಹೀಗಾಗಿ ರಾಜ್ಯಾದ್ಯಂತ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಬಹಿμÁ್ಕರ ಹಾಕಲಾಗಿದೆ. ಆದರೆ ಖಾಸಗಿ ಕಾರ್ಯಕ್ರಮಕ್ಕೆ ಯಾವುದೇ ನಿಬರ್ಂಧ ಇಲ್ಲ. ಇನ್ನು …
Read More »ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ
ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …
Read More »ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!
ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ! ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ …
Read More »ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !
ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …
Read More »ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.
ಗೋಕಾಕ: ನಗರದ ಕೆಎಲ್ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಮೆಥೋಡಿಸ್ಟ್ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ
ಬೆಳಗಾವಿ: ಮೆಥೋಡಿಸ್ಟ್ ಚರ್ಚಗೆ ಸಂಬಂಧಿಸಿದ ಸಿಪಿಏಡ್ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಮೆಥೋಡಿಸ್ಟ್ ಚರ್ಚ್ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್ ಸಂಸ್ಥೆಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …
Read More »ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ
ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್ಐ(ಕಾ&ಸು) ಹಾರೂಗೇರಿ ಪೊಲೀಸ್ …
Read More »
Laxmi News 24×7