Breaking News

ಗೋಕಾಕ

ಮೂಡಲಗಿಯಲ್ಲಿ ಏಳು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಡಿಎಚ್‍ಓ ಡಾ.ಮಹೇಶ ಕೋಣಿ ಮಹತ್ವದ ಹೇಳಿಕೆ

ಏಳು ನವಜಾತ ಶಿಶುಗಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಹೌದು ಏಳು ನವಜಾತ ಶಿಶುಗಳ ಮೃತದೇಹವನ್ನು ಕಿರಾತಕರು ಹಳ್ಳಕ್ಕೆ ಬಿಟ್ಟಿದ್ದು.. ಡಬ್ಬದಲ್ಲಿ ಹಾಕಿ ನವಜಾತ ಶಿಶುಗಳನ್ನು ಕೀಚಕರು ಹಳ್ಳಕ್ಕೆ ಬಿಟ್ಟಿದ್ದಾರೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಏಳು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿವೆ. ಖಚಿತವಾಗಿ ಯಾರು ಈ ಶವಗಳನ್ನು ಎಸೆದರು..? ಏಕೆ ಎಸೆದರು..? ಎನ್ನುವುದು ಇನ್ನೂ ನಿಗೂಢವಾಗಿದೆ. ಶಿಶುಗಳ ಮೃತದೇಹ …

Read More »

ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್‌ ಜಾರಕಿಹೊಳಿ

    ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …

Read More »

ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ.

ಗೋಕಾಕ್ ತಾಲೂಕಿನ ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಸುಮಾರು ಎಳು ಎಂಟು ವರ್ಷಗಳಿಂದ ವಾಹನ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದು ಈಗ ಅವರ ಮೇಲೆ ಇದೇ ಪುರಸಭೆಯಲ್ಲಿ ಹೊರಗುತ್ತಿಗೆದಾರದ ಶ್ರೀಮತಿ ಶೋಭಾ ಎಲ್ಲಪ್ಪಾ ಹಾದಿಮನಿ ಇವರು ಈ ಕಾರ್ಮಿಕರ ಮೇಲೆ ದೌರ್ಜನ್ಯ ತೋರುತ್ತಿದ್ದಾರೆ. …

Read More »

ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ

ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …

Read More »

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.   ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ

ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …

Read More »

ಗೋಕಾಕ: ಹಿರೆನಂದಿ ಗ್ರಾಮದಲ್ಲಿ ಹಡಪದ ಸಮಾಜದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ.

ಗೋಕಾಕ್ :ತಾಲೂಕಿನ.ಹಿರೇನಂದಿ ಹೋಬಳಿ ಘಟಕ ಶ್ರೀ ಶಿವಶರಣ ಹಡಪದ.ಅಪ್ಪಣ್ಣ ಸಮಾಜಸೇವಾ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು. ನೇಮಕಾತಿ ಆಯ್ಕೆ ಮಾಡಲಾಯಿತು. ಗೋಕಾಕ್ ತಾಲೂಕ ಅಧ್ಯಕ್ಷರು ಸಿದ್ದಪ್ಪ ನಾವಲಗಿ.ಉಪಾಧ್ಯಕ್ಷರು ಶಿವು ಯಾರನಾಳ. ಸಭೆಯ ಅಧ್ಯಕ್ಷರಾದ ಜಿಲ್ಲಾ ಕಮಿಟಿಯ ಸಹಕಾರ್ಯದರ್ಶಿ ಶ್ರೀಕಾಂತ ನಾವಿ. ಹಾಗೂ ಬೆಳಗಾವಿ ಜಿಲ್ಲಾ ಕಮಿಟಿಯ ಸದಸ್ಯರು ಶಿವಲಿಂಗ ನಾವಿ ಸಾಹಿತ್ಯ ಗಳಾದ ಶ್ರೀ ಈಶ್ವರ್ ಚಂದ್ರ ಎಸ್ ಬೆಟಿಗೇರಿ. ಹಿರೇನಂದಿ ಘಟಕದ ಕಾರ್ಯಾಧ್ಯಕ್ಷರು . ಅರ್ಜುನ್ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.   ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …

Read More »