Breaking News

ಗೋಕಾಕ

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕಬ್ಬು ನುರಿಸಲೂ ಪ್ರಾರಂಭ

ಗೋಕಾಕ: ಕಬ್ಬಿನ ಒಂದು ಹಂಗಾಮಿ ಶುರು ಆಗುತ್ತಿದ್ದಂತೆ ಸುಮಾರು ಕಡೆ ಕಬ್ಬಿನ ಕಟಾವು, ಗಾಡಿ ಗಳ ಸದ್ದು , ರೈತರ ಮುಖದಲ್ಲಿ ಒಂದು ಆಶಾದಾಯಕ ಕಳೆ ಶುರು ಆಗುತ್ತೆ. ಮೊನ್ನೆ ಯಾಷ್ಟೆ ಬಾಯ್ಲರ್ ಪೂಜೆ ಮಾಡಿದ ಹಿರೆನಂದಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವ ದ ಸೌಭಾಗ್ಯ ಲಕ್ಷ್ಮಿ ಕಾರ್ಖಾನೆ ಕಬ್ಬನ್ನು ನುರಿಸುವುದಕ್ಕೆ ಮುಂದಾಗಿದೆ ಬಹುಶಃ ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಇದು ಪ್ರಥಮ್ ಕಾರ್ಖಾನೆ ಇರಬಹುದು ಕಬ್ಬನ್ನು ನುರಿಸಲು …

Read More »

ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*

*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*   *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ*   *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ*   *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …

Read More »

ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು

* ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು 06/10/2021 ಬುಧವಾರ : ಅಶ್ವಿಜ ಶುದ್ಧ ಪ್ರತಿಪದಾ   ನವರಾತ್ರಿ ಪ್ರಾರಂಭ   07/10/2021 ಗುರುವಾರ : ಘಟಸ್ಥಾಪನೆ   10/10/2021 ಭಾನುವಾರ : ಲಲಿತಾ ಪಂಚಮಿ   13/10/2021 ಬುಧವಾರ   ( ಉಪಾಂಗ ಲಲಿತಾ ವೃತ್ತಂ ) : ದುರ್ಗಾಷ್ಟಮಿ   – ನವಚಂಡಿ ಹವನ ರಾತ್ರಿ ಪ್ರಾರಂಭ …

Read More »

ವಿದ್ಯುತ್​​​ ಅವಘಡ​​​: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು

ಚಿಕ್ಕೋಡಿ: ವಿದ್ಯುತ್​ ಶಾಕ್​​​ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್​ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.   ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …

Read More »

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ . ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More »

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು. 

ಗೋಕಾಕ  ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …

Read More »

ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …

Read More »