ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …
Read More »ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು.
ಗೋಕಾಕ ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …
Read More »ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …
Read More »ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.
ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು. …
Read More »ಬೆಳಗಾವಿ: ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್
ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಆರೋಪಿಯ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಮನೆಯ ಎದುರು ಶೆಡ್ನಲ್ಲಿ ಆಕೆಯ …
Read More »ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ …
Read More »
Laxmi News 24×7