Breaking News

ಗೋಕಾಕ

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …

Read More »

,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.

ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …

Read More »

ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ. ಇದರಿಂದ …

Read More »

ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ

    ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು.   ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …

Read More »

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

  ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.   …

Read More »

ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

    ಗೋಕಾಕ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ.   ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …

Read More »

ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ

        ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …

Read More »

ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

ಬೆಳಗಾವಿ: ಗೋಕಾಕ್ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈವರೆಗೆ ಸರ್ಕಾರ ಮನೆ ಕಟ್ಟಿ ಕೊಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ ಸಂತ್ರಸ್ತರು ಬುತ್ತಿ ಕಟ್ಟಿಕೊಂಡು ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ನಮಗೆ ಮನೆ ಕಟ್ಟಿಸಿಕೊಡುವ ಆದೇಶ ಬರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅರಭಾವಿ ಕ್ಷೇತ್ರದ ಅಡಿಬಟ್ಟಿ, ಚಿಗಡೊಳ್ಳಿ, ಮೇಳವಂಕಿ, ಹಡಗಿನಾಳ, ಉದಗಟ್ಟಿ, ತಿಗಡಿ, ಮಸಗುಪ್ಪಿ, ಕಲಾರಕೊಪ್ಪ, ಅಳ್ಳಿಮಟ್ಟಿ, ಸುಣಧೋಳಿ, ಢವಳೇಶ್ವರ, ಮುನ್ಯಾಳ, ಕಮಲದಿನ್ನಿ, …

Read More »

ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ

    ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್‌ಐ ಅಮ್ಮಿನಭಾವಿ   ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ   ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …

Read More »

ಮಹಾಲಿಂಗೇಶ್ವರ ನಗರ ಗೋಕಾಕ ನಲ್ಲಿ ಬಸವರಾಜ ಸಾಯನ್ನವರ ಅವರಿಂದ ಸರಳ ರೀತಿಯಲ್ಲಿ ಗಣೇಶ್ ಉತ್ಸವ ಆಚರಣೆ

ಗೋಕಾಕ : ಗೋಕಾಕನಲ್ಲಿ ಪ್ರತಿಯೊಂದು ವಿಶೇಷತೆ ಇದೆ ಗೋಕಾಕ ಜಲಪಾತ ಹಿಡಿದು , ಲಕ್ಷ್ಮಿ ದೇವಿ ಗುಡಿ , ಹಾಗೂ ರಾಜಕಾರಣಕ್ಕೆ ಮುಖ್ಯ ಬುಲಂದಿಯೆ ಗೋಕಾಕ , ಗೋಕಾಕ ಕರದಂಟು ಎಷ್ಟು ಫೇಮಸ್ ಇದೆಯೋ ಅದೇ ರೀತಿ ಗೋಕಾಕ ನಗರದ ಮಹಾಲಿಂಗೇಶ್ವರ ನಗರದ ಗಣಪತಿ ಉತ್ಸವ ಕೂಡ ಅಷ್ಟೇ ಜೋರಾಗಿ ವಿಜೃಂಭಣೆ ಯಿಂದ ಮಾಡುತ್ತ ಬಂದಿದ್ದಾರೆ . ಬಸವರಾಜ ಸಾಯನ್ನವರ ಅವರು.ಇವರು ಎ. ಪಿ.ಎಂ.ಸಿ.ನಿರ್ದೇಶಕರು ಕೂಡ ಹೌದು. ಈ ಬಾರಿ …

Read More »