ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …
Read More »ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …
Read More »ಅನ್ನದಾನ ಮಹಾ ದಾನ ಈ ವಾರ ಮಮದಾಪೂರ ಗ್ರಾಮದ ಹನುಮಂತನ ದೇವಸ್ಥಾನದಲ್ಲಿ ನಮ್ಮ ಕಾರ್ಯಕ್ರಮ..
ಗೋಕಾಕ: ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ನಮ್ಮ ಗೋಕಾಕ ಸಾಹುಕಾರ ರಾದ ಶ್ರೀ ಸಂತೋಷ್ ಜಾರಕಿಹೊಳಿ ಅವರ ತಂಡ ಇವತ್ತು ಮತ್ತೊಂದು ಹಳ್ಳಿಗೆ ಹೋಗಿ ಅನ್ನ ಸಂತರ್ಪಣೆ ಕಾರ್ಯ ಕ್ರಮ ನಡೆಸಿದೆ. ಇಂದು ತಾಲೂಕಿನ ಮಮ ದಾಪೂರ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡಿದಿದ್ದು ಎಲ್ಲರೂ ಮತ್ತೆ ಇದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.. ಈ ಶನಿವಾರ ಮಾಮದಾಪುರ ಗ್ರಾಮದ ಹನುಮನ ದೇವಸ್ಥಾನ ದಲ್ಲಿ ಈ …
Read More »ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.
ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …
Read More »SSLC ಮತ್ತು PUC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೇಸಿಐ ಗೋಕಾಕ ವತಿಯಿಂದ
👑***ಜೇಸಿಐ ಗೋಕಾಕ*** 👑 *ವಿದ್ಯಾರ್ಥಿ/ ವಿದ್ಯಾರ್ಥಿನಿಯರೇ* ಕಳೆದ ವರ್ಷದಂತೆ ಈ ವರ್ಷವೂ ಸಹ ನಮ್ಮ *ಜೇಸಿಐ ಗೋಕಾಕ* ಸಂಸ್ಥೆಯ ವತಿಯಿಂದ *SSLC* ಮತ್ತು *PUC* ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿ ದೆ..ಕಾರಣ *ಮೂಡಲಗಿ ಮತ್ತು ಗೋಕಾಕ* *ವಲಯದ* 2021 ರಲ್ಲಿ SSLC ಮತ್ತು PUC ಪರೀಕ್ಷೆಯಲ್ಲಿ *90/%* ಮತ್ತು ಅಧಿಕ ಅಂಕ ಪಡೆದು ಉತ್ತೀರ್ಣರಾದ ವಿಧ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಈ ನಾಡಿನ ಪೂಜ್ಯರ, ಹಿರಿಯರ ಮತ್ತು ಮುಖಂಡರ ಸಮ್ಮುಖದಲ್ಲಿ ಮೆಡಲ್ …
Read More »ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ
ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …
Read More »ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು.
ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಶ್ರೀ ಸಂತೋಷ ಜಾರಕಿಹೊಳಿ
Read More »ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …
Read More »ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು.
ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …
Read More »
Laxmi News 24×7