Breaking News

ಗೋಕಾಕ

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …

Read More »

ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ

ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು.   ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …

Read More »

ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?

ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …

Read More »

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ‌ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …

Read More »

ಶೂನ್ಯಸಂಪಾದನ ಮಠದ ಪೀಠಾಧಿಪತಿಗಳ ಹುಟ್ಟುಹಬ್ಬದ ನಿಮಿತ್ಯ ಅನಾಥ ಮಕ್ಕಳಿಗೆ ಅನ್ನ ದಾಸೋಹ

ಗೋಕಾಕ ನಗರದ ಶೂನ್ಯಸಂಪಾದನ ಮಠದ ಪಿಠಾಧಿಪತಿಗಳಾದ ನಮ್ಮ ಪರಮಪೂಜ್ಯ ಮ.ನಿ.ಪ್ರ ಸ್ವ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗುರುಗಳಿಗೆ ಜನ್ಮ ದಿನದ ಪ್ರಯುಕ್ತ ಕರವೇ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿ ಶ್ರೀಗಳ ಹುಟ್ಟು ಹಬ್ಬವನ್ನು ಆಚರಿಸಿದರು.. ಈ ಸಂರ್ಧಭದಲ್ಲಿ ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ , ಬಸವರಾಜ ಹತ್ತರಕ್ಕಿ , ರಾಜೇಂದ್ರ ಕೆಂಚನಗುಡ್ಡ , …

Read More »

ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.

ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …

Read More »