Breaking News

ಗೋಕಾಕ

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …

Read More »

ಶ್ರೀ ಲಕ್ಷ್ಮಣ ರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ದಂಪತಿಗಳ 10ನೆಯ ಪುಣ್ಯ ಸ್ಮರಣೆ : ಸದಾ ಸ್ಮರಣೆಯಲ್ಲಿ ಕುಟುಂಬ..

ಇಂದು ಗೋಕಾಕ ನಗರದ ಜನತೆಗೆ ಒಂದು ವಿಶೇಷ ವಾದ ದಿನ ಇಂದು ಗೋಕಾಕ ಸಾಹುಕಾರರ ತಂದೆ ತಾಯಿಯ ಪುಣ್ಯ ಸ್ಮರಣೆಯ ದಿನ ಇಂದಿಗೆ ಹತ್ತು ವರ್ಷಗಳು ಕಳೆದರೂ ನಿಮ್ಮ ನೆನಪು ,ಮಾತ್ರ ಸದಾ ಸ್ಮರಣೀಯ ಎನ್ನುತೆ ಕುಟುಂಬ. ಹೌದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳ ಪುಣ್ಯ ಸ್ಮರಣೆಯ ದಿನವಿದು ಹತ್ತು ವರ್ಷಗಳು ಕಳೆದರೂ ನೀವು ನಿಮ್ಮ ನೆನಪು ಮಾತ್ರ ನಮ್ಮೆಲ್ಲರ ಹೃದಯದಲ್ಲಿ ಶಾಶ್ವತ ಅಂತಾರೆ ಕುಟುಂಬದ ಜನ. ನಿಮ್ಮ ಆದರ್ಶ …

Read More »

ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ ೧೫ ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.           ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‌ಡಿಪಿಆರ್ ಇಲಾಖೆಯ ೨೫ ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ …

Read More »

80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ

ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …

Read More »

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಸಾರ್ವಜನಿಕರಿಂದ ಅತಿಕ್ರಮಣಗೊಂಡಿದ ಸರ್ಕಾರಿ ಜಾಗ ಮರು ವಶಕ್ಕೆ.

ಘಟಪ್ರಭಾ : ಕಳೆದ ಹತ್ತು ಹದಿನೈದು ವರ್ಷಗಳಿಂದ ಸಾರ್ವಜನಿಕರಿಂದ ಆಕ್ರಮಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ಮರು ವಶಪಡಿಸಿಕೊಂಡ ಘಟನೆ ಪಾಮಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.   ಪಾಮಲದಿನ್ನಿ ಗ್ರಾಮದಲ್ಲಿ ಸರ್ವೆ ನಂ. 4 ರಲ್ಲಿ ಸುಮಾರು 10 ಎಕರೆ ಭೂಮಿ ಇದ್ದು, ಅದರಲ್ಲಿಯ 2 ಎಕರೆಯಷ್ಟು ಭೂಮಿಯನ್ನು ಸರಕಾರಿ ಪ್ರೌಢಶಾಲೆಗೆ ಬಿಟ್ಟು ಕೊಡಲಾಗಿದೆ. ಇನ್ನುಳಿದ ಜಾಗದಲ್ಲಿ ಸಾರ್ವಜನಿಕರ ಅಭಿವೃದ್ಧಿಯ ಹಿತ ದೃಷ್ಟಿಯಿಂದ ವಿವಿಧ ಇಲಾಖೆಗಳ ಉಪಯೋಗಕೆಂದು ಕಾಯ್ದಿರಿಸಲಾಗಿತ್ತು. ಈಗ ಈ …

Read More »

ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …

Read More »

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

    ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು.   ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …

Read More »

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …

Read More »