Breaking News

ಗೋಕಾಕ

ಗೋಕಾಕ 33 ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ: ಇಲ್ಲಿದೆ ಫುಲ್ ಡಿಟೇಲ್ಸ್!!

ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು.   ತಳಕಟ್ನಾಳ ಗ್ರಾ.ಪಂ ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ …

Read More »

15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …

Read More »

ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು.

  ತುರ್ತು ಪರಿಸ್ಥಿತಿಗೆ 112 ಸಂಖ್ಯೆಗೆ ಕರೆ (24 Jan 2021 ,06 ತುರ್ತು ಸ್ಪಂದನಾ ವಾಹನಗಳನ್ನು ಚಾಲನೆ)   ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರು ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ಎಂಥದೆ ತುರ್ತು ಪರಿಸ್ಥಿತಿ ಎದುರಾದಾಗ ಇನ್ನು ಮುಂದೆ 112 …

Read More »

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ

ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು.   ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

  ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …

Read More »

ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …

Read More »

ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ

ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ …

Read More »

ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …

Read More »