Breaking News

ಗೋಕಾಕ

ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »

ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್

ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …

Read More »

ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ

ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ  ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ  ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ  ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ  ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 15-20 ವರ್ಷಗಳಿಂದ ರಾಜಕಾರಣ ನಡೆಸಿರುವವರು ಇಂಥ ವಾಮಾಚಾರ ಮಾಡಿಸಿದ್ದು, ಇಂಥ ರಾಜಕಾರಣದಿಂದ ಗ್ರಾಮದ …

Read More »

ನಾವಣೆ: ಬಿಜೆಪಿಯನ್ನು ಗೆಲ್ಲಿಸಲು ಸಚಿವ ರಮೇಶ್ ಜಾರಕಿಹೊಳಿ ಪಣ ಲೋಕಸಭೆಯ ನಂತರ ಸಚಿವರ ಮುಂದಿನ ಗುರಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ‌ ಮತದಾನ‌ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ ಬಿಜೆಪಿಯು …

Read More »

ಗೋಕಾಕ: ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಠಾಣಾಧಿಕಾರಿ ಸದಾನಂದ ಮೆಳವಂಕಿ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ: ಆಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸಕಾಲ ವ್ಯಾಪ್ತಿಯಲ್ಲಿ 5 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಇಲ್ಲಿಯ ಆಗ್ನಿ ಶಾಮಕ ಠಾಣಾಧಿಕಾರಿ ಸದಾನಂದ ಮೆಳವಂಕಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಹುಮಹಡಿ ಕಟ್ಟಡಗಳಿಗೆ ನಿರ್ಮಾಣ ಪೂರ್ವದಲ್ಲಿ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರ, ನಿರ್ಮಾಣದ ನಂತರ ಕ್ಲಿಯರೆನ್ಸ್ …

Read More »

ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,

ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …

Read More »

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »