Breaking News

ಗೋಕಾಕ

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …

Read More »

ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ

ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …

Read More »

ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …

Read More »

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …

Read More »