ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …
Read More »ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ
ಮೂಡಲಗಿ : ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯ ಕಿಶೋರ ಗಣಾಚಾರಿ ಕಿಡಿಕಾರಿದರು. ಸಮೀಪದ ಹಳ್ಳೂರ ಗ್ರಾಪಂ.ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ರೈತರ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿರುವಾಗ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರಿವಾಜ್ಞೆ …
Read More »ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಆರ್ಪಿಸಿ / ಐಆರ್ಬಿ / ಕೆಎಸ್ಆರ್ಪಿ ಪುರುಷ & ಮಹಿಳಾ ಕಾನ್ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಮೂಢನಂಬಿಕೆ ವಿರುದ್ಧ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು: ಸತೀಶ್ ಜಾರಕಿಹೊಳಿ
ಗೋಕಾಕ : ‘ ಮೂಢನಂಬಿಕೆ ವಿರುದ್ಧ ಅಂಬೇಡ್ಕರ್, ಬಸವಣ್ಣನವರು ಸೇರಿ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದ ಸೇವಾ ಸಮಿತಿ ಆಯೋಜಿಸಿದ್ದ ಗೋಕಾಕ್, ಮೂಡಲಗಿ ತಾಲ್ಲೂಕಿನ ಮಾದಿಗ ಸಮಾಜದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ ದಲಿತ ಸಮುದಾಯದ ಜನರು ಎಲ್ಲ ರಂಗದಿಂದ …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರ: ಸತೀಶ್ ಜಾರಕಿ ಹೊಳಿ
ಗೋಕಾಕ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರವಾಗಿದೆ. ನಿಗಮ, ಪ್ರಾಧಿಕಾರ ಸ್ಥಾಪನೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಬೇಕು. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಭಾರತದಲ್ಲಿ 5 ರಿಂದ ಆರು ಸಾವಿರ ಜಾತಿಗಳಿವೆ ಎಲ್ಲಾ ಜಾತಿಗಳಿಗೆ ಬಿಜೆಪಿಯು ನಿಗಮ ಪ್ರಾಧಿಕಾರ ಮಾಡುವ ಮುಖಾಂತರ ಪ್ರಜಾಪ್ರಭುತ್ವ ವಿರೋಧಿ ಕೆಲಸವನ್ನು ಮಾಡಲು ಹೊರಟಿದೆ ಎಂದು ಶಾಸಕ, ಕೆಪಿಸಿಸಿ …
Read More »ರಾಹುಲ್, ಪ್ರಿಯಾಂಕಾರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ಆಚರಣೆ
ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …
Read More »ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …
Read More »ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ
ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …
Read More »ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..
ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
https://youtu.be/Dg6L9OFWlVU ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …
Read More »
Laxmi News 24×7