Breaking News

ಗೋಕಾಕ

ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು

ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …

Read More »

ಸ್ಮಶಾನದಲ್ಲಿ ವಾಹನಕ್ಕೆ ಚಾಲನೆ, ಬರ್ತ್ ಡೇ ಸೆಲೆಬ್ರೆಷನ್ : ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ MBV

ಗೋಕಾಕ : ಮಾನವ ಬಂಧುತ್ವ ವೇದಿಕೆಯ ಡಿ.6ರಂದು ನಡೆಸುವ ಮಹಾ ಪರಿನಿರ್ಮಾಣ ದಿನ ಈ ಬಾರಿ ವಿಶೇಷತೆಯಿಂದ ಕೂಡಿತ್ತು. ಸ್ಮಶಾನ ಭೂಮಿಯಲ್ಲಿ ವಾಹನಕ್ಕೆ ಚಾಲನೆ, ಬರ್ತಡೇ ಆಚರಿಸಿ, ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು 2014ರಿಂದ ಮೌಢ್ಯ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿಶೇಷ , ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿರುವ ಮೂಢನಂಬಿಕೆ ಹೊಗಲಾಡಿಸಲು ಸಮಾರಂಭ ಏರ್ಪಡಿಸಲಾಗಿತ್ತು. …

Read More »

ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ

    ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು …

Read More »

ಸಮಾನತೆಯ ಸಮಾಜ ನಿರ್ಮಾಣ ನಮ್ಮ ಗುರಿಯಾಗಲಿ: ಸತೀಶ್ ಜಾರಕಿಹೊಳಿ

ಗೋಕಾಕ: ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ಯಾಯಕ್ಕೆ ಒಳಗಾಗಿರುವ ಜನರನ್ನು …

Read More »

ಅಂಬೇಡ್ಕರ್ ಕನಸನ್ನು ನೆನೆಸು ಮಾಡುವುದು ಸತೀಶ್ ಜಾರಕಿಹೊಳಿ ಅವರ ಕನಸು: ಡಾ.ಯಲ್ಲಪ್ಪ ಹಿಮ್ಮಡಿ

ಗೋಕಾಕ: ಸಮಾಜದ ಒಳಿತಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಂಡಿದ್ದ ಕನಸನ್ನು ನೆನೆಸು ಮಾಡಲು ಶ್ರಮಿಸುತ್ತಿರುವರು ಶಾಸಕ ಸತೀಶ್ ಜಾರಕಿಹೊಳಿ ಅವರು ಎಂದು ಬಂಡಾಯ ಸಾಹಿತ್ಯ ಸಂಘಟನೆಯ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »

ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ: ಅಶೋಕ ಪೂಜಾರಿ

ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ‌ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿ‌ನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೂಢನಂಬಿಕೆ ವಿರುದ್ದ ಹೋರಾಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಬೇಕಿದೆ. ಮಾನವ ಬಂಧುತ್ವ ವೇದಿಕೆ ವೈಚಾರಿಕತೆ ಹೋರಾಟ ಕರ್ನಾಟಕ ಅಷ್ಟೇ ಅಲ್ಲ‌. …

Read More »

ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …

Read More »

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ   ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …

Read More »