Breaking News

ಗೋಕಾಕ

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …

Read More »

ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ       ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …

Read More »

ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ

      ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …

Read More »

ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ

        ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …

Read More »

ಯಾರ್ ಆಗ್ತಾರೆ ಗೋಕಾಕ ನಗರ್ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ… .?

ಗೋಕಾಕ- ಗೋಕಾಕ ನಲ್ಲಿ ಇಂದು ನಗರ್ ಸಭೆ ಚುನಾವಣೆ ನಡೆಯುತ್ತಿದ್ದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಒಟ್ಟು 31ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 31ರಲ್ಲಿ ಇಬ್ಬರು ತಿರಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಉಳಿದ ಜನರಲ್ಲಿ ಚುನಾವಣೆ ಜಟಾಪಟಿ ನಡೆಯುತ್ತಿದ್ದು ಯಾರು ಗೋಕಾಕ ನಗರ್ ಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ ರಮೇಶ್ ಜಾರಕಿಹೊಳಿ ಅವರ್ ಕೃಪಾ ಕಟಾಕ್ಷ ಯಾರ್ ಮೇಲಾಗುತ್ತದೆ ಅನ್ನೋದು …

Read More »

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ

ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ …

Read More »

ಕನ್ನಡ ಅಭಿಮಾನ

ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …

Read More »

ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಿಯಾಜ್ ಚೌಗಲಾ ನಿರ್ದೇಶನದಲ್ಲಿ ಮೂಡಿದ ಕನ್ನಡ   ಆಲ್ಬಮ್ ಸಾಂಗ್ ಗಳನ್ನು ರಾಹುಲ್ ಜಾರಕಿಹೊಳಿ  ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಇಂದು ಬಿಡುಗಡೆಗೊಳಿಸಿದರು.

ಗೋಕಾಕ : ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಿಯಾಜ್ ಚೌಗಲಾ ನಿರ್ದೇಶನದಲ್ಲಿ ಮೂಡಿದ ಕನ್ನಡ   ಆಲ್ಬಮ್ ಸಾಂಗ್ ಗಳನ್ನು ರಾಹುಲ್ ಜಾರಕಿಹೊಳಿ  ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಇಂದು ಬಿಡುಗಡೆಗೊಳಿಸಿದರು. ‘ನಾಡ ತಾಯಿಯ ಉತ್ಸವ ನೋಡ ಬನ್ನಿ, ವೈಭವ.  ಕನ್ನಡ ಕೀರ್ತಿ ಬೆಳೆಸುವ ಉತ್ಸವ’   ಹಾಗೂ ‘ಬದುಕು ಕಲಿಸಿದ ಭಾಷೆ ಕನ್ನಡ, ಹೃದಯ ತಟ್ಟಿದ ಭಾಷೆ ಕನ್ನಡ’ ಎಂಬ ಎರಡು ಕನ್ನಡ ಆಲ್ಬಮ್ ಸಾಂಗ್ ಗಳನ್ನು ಉತ್ತಮ ತಂಡ ರಚಿಸಿದ್ದಾರೆ.   …

Read More »

ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ:ಸತೀಶ ಜಾರಕಿಹೊಳಿ

ಗೋಕಾಕ:  ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಸಂಘ- ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಿದವರು  ಅವಿರೋಧವಾಗಿ  ಆಯ್ಕೆಯಾಗಿದೆ. ಮೂರಕ್ಕೆ ಚುನಾವಣೆ ನಡೆಯುತ್ತಿದೆ.  ಅದು ಅವರವರ   ವೈಯಕ್ತಿಕವಾಗಿದೆ ಎಂದಷ್ಟೇ ಹೇಳಿದರು. ಕರ್ನಾಟಕದಲ್ಲಿ  ಕನ್ನಡ-ಮರಾಠಿ ಸಮಸ್ಯೆ ಇಲ್ಲ: ಹಾದಿ ಬೀದಿಯಲ್ಲಿ  ನಿಂತು …

Read More »

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.     ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ‌ ಬಸ್ಸಾಪುರೆ, ಪಾಂಡು ರಂಗಸುಬೆ, …

Read More »