ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.
ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …
Read More »ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?
ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 …
Read More »ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ.
ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡಕ್ಕೆ ತಪಸಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆದಿತ್ತು. ಗ್ರಾಮ ಪಂಚಾಯತ ತಪಸಿ ಅಧೀನದಲ್ಲಿ ಸರ್ವೇ ನಂ. ೧೯೩ ರಲ್ಲಿ ಈಗಾಗಲೇ ೩೯.೧೯ ಎಕರೆ ಸರ್ಕಾರಿ ಜಮೀನಿನಲ್ಲಿ …
Read More »ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.
ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …
Read More »ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ….ಕಬ್ಬು ತುಂಬುವ ಟ್ರ್ಯಾಕ್ಟರ್ ಚಾಲಕರಿಗೆ ಜಾಗೃತಿ…
ಹೆಡ್ ಲೈನ್ – ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ…ಕಬ್ಬು ತುಂಬುವ ಟ್ರ್ಯಾಕ್ಟರ್ ಚಾಲಕರಿಗೆ ಜಾಗೃತಿ ಮೂಡಿಸಿ ಖಡಕ್ ಸೂಚನೆ… ಆ್ಯಂಕರ್- ಇತ್ತೀಚೆಗೆ ಎರಡು ವಾರಗಳ ಹಿಂದಷ್ಟೇ ಮೂಡಲಗಿ ತಾಲೂಕಿನ ಸಂಗನಕೇರೆ ಗ್ರಾಮದ ಬಳಿ ನಡೆದ ಅಪಘಾತದಿಂದಾಗಿ ಕೊನೆಗೂ ಎಚ್ಚರಗೊಂಡಿರು ಘಟಪ್ರಭಾ ಪೊಲೀಸರು, ಕಬ್ಬು ತುಂಬುವ ಚಾಲಕರನ್ನು ಒಂದೇಡೇ ಸೇರಿಸಿ ಅಪಘಾತ ತಡೆ ಜಾಗೃತಿ ಮೂಡಿಸಿದರು. ಸತೀಶ ಶುಗರ್ಸ್ ಹುಣಶ್ಯಾಳ ಪಿಜಿ ಬಳಿ ಟ್ರ್ಯಾಕ್ಟರ್ ಚಾಲಕರನ್ನು ಉದೇಶಿಸಿ ಮಾತನಾಡಿದ. …
Read More »ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …
Read More »ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..
ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …
Read More »ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಕಲ್ಲೋಳಿ : ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ ಕಾಪಾಡಿ ಹಾಗೂ …
Read More »ಸಿಡಿಲು ಅಬ್ಬರದ ಮಳೆಯಲ್ಲಿ ರೈತರ ಹಿತಾಸಕ್ತಿ ಗೋಸ್ಕರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೃಷಿಂಗ ಪ್ರಾರಂಭ…
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಇಂದಿನಿಂದ ಪ್ರಾರಂಭ ವಾಗಿದೆ ಇಂದು ಕಾರ್ಖಾನೆ ಸಿಬ್ಬಂದಿಗಳು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವ ದಲ್ಲಿ ಈ ಕಾರ್ಖಾನೆ ಇಂದಿನಿಂದ ಪ್ರಾರಂಭ ವಾಗಿದೆ. ಒಂದು ಕಡೆ ಸಿಡಿಲು ಅಬ್ಬರಾದ ಮಳೆ,ನಮ್ಮ ಉತ್ತರ ಕರ್ನಾಟಕದ ತುಂಬಾ ಎಲ್ಲ ಕಡೆ ಮಳೆ ಪ್ರಾರಂಭ ವಾಗಿದೆ. ಆದರೂ ರೈತರ ಹಿತಾಸಕ್ತಿ ಗೋಸ್ಕರ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂಥ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆ ಯಲ್ಲಿ …
Read More »
Laxmi News 24×7