ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ…..
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …
Read More »ಮಾಜಿ ಸೈನಿಕರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಮನವಿ….
ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …
Read More »ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು
ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.
ಗೋಕಾಕ್: ನಗರದಲ್ಲಿ ರಾಜಸ್ತಾನ ವ್ಯಾಪಾರಿಗಳ ಕಳಪೆ ಗುಣಮಟ್ಟದ ವಸ್ತುಗಳ ಕಡಿಮೆ ಬೆಲೆ ಮಾರಾಟದಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ರಾಜಸ್ತಾನ ಹಠಾವೋ..ಗೋಕಾಕ್ ಬಚಾವೋ ಎಂಬ ಅಭಿಯಾನದ ಮೂಲಕ ವ್ಯಾಪಾರಸ್ಥ ಸಂಘದಿಂದ ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ. ಗೋಕಾಕ್ ನಗರದಲ್ಲಿ ರಾಜಸ್ತಾನಿ ವ್ಯಾಪಾರಿಗಳು ಕಳಪೆ ಗುಣಮಟ್ಟದ ವಸ್ತು, ಸಾಮಗ್ರಿಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ತೊಂದರೆಯಾಗಿದೆ. ವ್ಯಾಪಾರದಲ್ಲಿ ಮೊದಲೇ ನಷ್ಟ …
Read More »ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …
Read More »ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ
ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್ಸಿ …
Read More »ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …
Read More »
Laxmi News 24×7