ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …
Read More »ಗೋಕಾಕ್ ತಾಲ್ಲೂಕಿನ ಸಂಗನಕೇರಿಯಲ್ಲಿ ಭೀಕರ ಅಪಘಾತ : 5 ಜನರಿಗೆ ಗಂಭೀರ ಗಾಯ
ಗೋಕಾಕ : ತಾಲ್ಲೂಕಿನ ಸಂಗನಕೇರಿ ಸಮೀಪದಲ್ಲಿ ಟ್ರ್ಯಾಕ್ಟರ್ , ಮಿನಿ ಲೆಗ್ಜರಿ ವಾಹನ ನಡುವೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರವಷ್ಟೇ ಸಂಗಕೇರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ , ಬೈಕ್ ನಡುವೆ ಅಪಘಾತ ಸಂಭಿಸಿ, ಮಗು, ಪತಿ, ಪತ್ನಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ನೋವು ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭಿಸಿದ್ದು, ಜನರನ್ನು ಬೆಚ್ಚಿ ಬಿಳಿಸಿದೆ. …
Read More »ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ
ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರೆ ನೀಡಿದರು. https://youtu.be/-mjImckkvpc ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …
Read More »ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು: ರಕ್ಷಣಾ ವೇದಿಕೆಯ ಪ್ರತಿಭಟನೆ
ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರು ಆಚರಿಸುವ ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ, ಸರ್ಕಾರ, ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಗಡಿ ಜಿಲ್ಲೆ ಬೆಳಗಾವಿಯಲ್ಲಿಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಜಿಲ್ಲಾಡಳಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿದೆ. ಇದು ಕನ್ನಡಿಗರ ಸಂತೋಷದ ವಿಷಯವಾಗಿದೆ. ಜಿಲ್ಲೆಯಲ್ಲಿ ಎಂಇಎಸ್ …
Read More »ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ
ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …
Read More »ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ
ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …
Read More »ಜಾರಕಿಹೊಳಿ ಕುಟುಂಬದ ಸಾಮ್ರಾಜ್ಯ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ.
ಬೆಳಗಾವಿ: ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಬೆಳಗಾವಿಯಲ್ಲಿ ಈಗ ಮತ್ತೆರಡು ಕುಡಿಗಳು ರಾಜಕೀಯ ಪ್ರವೇಶ ಮಾಡಲು ತಯಾರಾಗಿದ್ದು, ಜಾರಕಿಹೊಳಿ ಕುಟುಂಬದ ಸಾಮ್ರಾಜ್ಯ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ. ರಮೇಶ ಜಾರಕಿಹೊಳಿ ಪುತ್ರ ಅಮರನಾಥ ರಾಜಕೀಯ ಪ್ರವೇಶಿಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿಯ ಮಕ್ಕಳು ಇದೇ ಹಾದಿಯಲ್ಲಿದ್ದಾರೆ. 3 ದಶಕಗಳಿಂದ ರಾಜಕೀಯದಲ್ಲಿರುವ ಸತೀಶ್ ಈಗ ಮಕ್ಕಳಾದ ರಾಹುಲ್ ಹಾಗೂ ಪ್ರಿಯಂಕಾ ಅವರನ್ನು ರಾಜಕೀಯಕ್ಕೆ ಸಿದ್ಧಗೊಳಿಸುತ್ತಿದ್ದಾರೆ. ಇದೇ ಉದ್ದೇಶದಿಂದ ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ಕನಿಷ್ಠ ಐದು ವರ್ಷ ಅವರು …
Read More »
Laxmi News 24×7