ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು. ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ …
Read More »ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?
ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …
Read More »ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ
ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …
Read More »ಕೊರಾನಾ ವಿರುದ್ದ ಹೋರಾಡಲು ಗೋಕಾಕದಲ್ಲಿಟಾಸ್ಕ್ ಪೋರ್ಸ್ ಸಭೆ ನಡೆಯಿತು.
ಗೋಕಾಕ: ಕೊರಾನಾ ವಿರುದ್ದ ಹೋರಾಡಲು ಗೋಕಾಕದಲ್ಲಿ ನಗರಸಭೆ ಸದಸ್ಯೆ ಲಕ್ಷ್ಮಿ ಬಸವರಾಜ ದೇಶನೂರ ಇವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಭೆ ನಡೆಯಿತು. ನಗರಸಭೆಯ ಟಾಸ್ಕ ಪೋರ್ಸ ಅಧಿಕಾರಿಯಾದ ಎಂ,ಎಚ್,ಗಜಾಕೋಶ ಇವರು ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ಹಲವು ಇಲಾಖೆ ಮತ್ತು ಸ್ಥಳಿಯ ಸದಸ್ಯರನ್ನು ಒಳಗೊಂಡು ಟಾಸ್ಕ್ ಪೊರ್ಸ ರಚನೆಯಾಗಿರುತ್ತದೆ. ಇದರ ಉದ್ದೇಶ ಕೊರಾನಾ ರೋಗ ಹರಡದಂತೆ ರೋಗದ ವಿರುದ್ದ ಹೊರಾಟ ಮಾಡುವುದು ಹೊರತು ರೋಗಿಯ ವಿರುದ್ದ ಅಲ್ಲ. ಅದಕ್ಕಾಗಿ ಯಾರು ಕೊರಾನಾಗೆ …
Read More »ಮಾನವ ಬಂಧುತ್ವ ವೇದಿಕೆ ಮೂಲಕ ಯಶಸ್ವಿಯಾಗಿ ಬಸವ ಪಂಚಮಿ ಆಚರಣೆ.
ಗೋಕಾಕ: ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯಾದ್ಯಂತ ನಮ್ಮ ಬೆಂಬಲಿಗರು ಯಶಸ್ವಿಯಾಗಿ ಬಸವ ಪಂಚಮಿ ಆಚರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರ ಪಂಚಮಿಯಂದು ಪ್ರತಿ ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದೆ. ಹಾವುಗಳು ಎಂದು ಹಾಲು ಕುಡಿಯುವುದಿಲ್ಲ. ಮೂಢನಂಬಿಕೆ ಆಚರಿಸುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುಲು ಅಭಿಯಾನ ಆರಂಭಿಸಿದ್ದೇವೆ. ರಾಜ್ಯಾದ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದ್ರು.
Read More »ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್
ಗೋಕಾಕ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …
Read More »ಗೋಕಾಕ ಜೇ ಏಮ್ ಯೆಫ್ ಸಿ ಕೋರ್ಟ್ ನಲ್ಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಸಮನ್ಸ್
ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …
Read More »ಸಾರ್ವಜನಿಕ ಆಸ್ಪತ್ರೆ ಗೋಕಾಕ ಇಂದು ಕೊರೋನಾ ಸೋಂಕಿತ ಗರ್ಭಿಣಿಯರು ಡಿಸ್ಚಾರ್ಜ್; ಹೊರಗೆ ನಿಂತು ಗುಲಾಬಿ ನೀಡಿದ ಕಳುಹಿಸಲಾಯಿತು.
ಗೋಕಾಕದಲ್ಲಿ ಇವತ್ತು ಕೋವಿಡ್ ಸೆಂಟರಗೆ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬೇಟಿ ನೀಡಿ ಸ್ಥಳಿಯ ಆರೋಗ್ಯ ವೈದ್ಯಾಧಿಕಾರಿಯನ್ನು ಸೊಂಕಿತರ ಬಗ್ಗೆ ವಿಚಾರಿಸಿ ಅವರಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲು ತಿಳಿಸಿದರು. ಇದೆ ಸಂದರ್ಭದಲ್ಲಿ 7 ಜನ ಗುಣಮುಖರಾದ ಗರ್ಭಿಣಿ ಸೊಂಕಿತರಿಗೆ ಅಧಿಕಾರಿಗಳು ಹೂವು ಗುಚ್ಚ ನೀಡಿ ಸಂತೋಷದಿಂದ ಚಪ್ಪಾಳೆ ಮೂಲಕ ಬಿಡುಗಡೆಗೊಳಿಸಿ ಹದಿನಾಲ್ಕು ದಿನ ಹೊಮ ಕ್ವಾರೈಂಟನ್ ಇರಲು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿ ಇರಲು ಹೇಳಿ …
Read More »ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರು, ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಈ ರೀತಿ ಸಮಸ್ಯೆ ಉಂಟಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ. ಗೋಕಾಕ ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಚಲಾಯಿಸುವುದೊಂದೆ ಅವರ ಗುರಿಯಾಗಿದೆ. ಹೇಗಾದರು ಮಾಡಿ ದಿನ ದೂಡುತ್ತಿದ್ದಾರೆ. ಜನರ ಸಮಸ್ಯೆ ಪರಿಹರಿಸಲು ಇವರಿಗೆ ಇಂಟರೆಸ್ಟ್ ಇಲ್ಲವಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. …
Read More »ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದ: ರಮೇಶ ಜಾರಕಿಹೊಳಿ ಅವರು
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಭಿನಂದಿಸಿದರು. ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದರು. ಗೋಕಾಕ …
Read More »
Laxmi News 24×7