ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.
ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …
Read More »8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?
ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …
Read More »ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ
ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …
Read More »ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ. ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …
Read More »ಕರದಂಟು ನಾಡಿನಲ್ಲಿ ಕೊರೋನಾದ ಕಹಿ
ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್ಡೌನ್ ಘೋಷಿಸಲಾಗಿತ್ತು. …
Read More »ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ನಗರದ ಪ್ರತಿಯೊಂದು ವಾರ್ಡ್ ಗೆ ಸದಸ್ಯರೊಂದಿಗೆ ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …
Read More »ಕೊರೋನಾ ಸೋಂಕಿತರಿಗೆ ಇನ್ನು ಮುಂದೆ ಸಾರ್ವಜನಿಕ ಆಸ್ಪತ್ರೆ ಗೋಕಾಕದಲ್ಲಿ ಚಿಕಿತ್ಸೆ ಪ್ರಾರಂಭ
ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …
Read More »ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದದುರದುಂಡಿ ಗ್ರಾಮದಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.
ಗೋಕಾಕ: ದುರದುಂಡಿ ಗ್ರಾಮದಲ್ಲಿ ಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ 23 ವರ್ಷದ ಯುವಕನಿಗೆ ಮತ್ತು ಇತ್ತೀಚೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ 37 ವರ್ಷದ ವ್ಯಕ್ತಿಯು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಿಂಡಲಗಾದಿಂದ ಬಂದ ಯುವಕನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸೊಂಕೀತರ ವಾಸವಿದ್ದ ಸ್ಥಳವನ್ನು ಸಿಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಜಗದೀಶ ಜಿಂಗಿ …
Read More »
Laxmi News 24×7