Breaking News

ಗೋಕಾಕ

ಬಾಲಚಂದ್ರ ಜಾರಕಿಹೊಳಿಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದಅಶೋಕ ಪಾಟೀಲ

ಘಟಪ್ರಭಾ : ಅರಭಾವಿ ಕ್ಷೇತ್ರದ ಒಟ್ಟು ೭೬ ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ.

ಗೋಕಾಕ: ಮುಸ್ಲಿಂ ಸಮುದಾಯದ ‌ಪವಿತ್ರ ರಮಜಾನ್ ತಿಂಗಳಿನ ರೋಜಾವನ್ನು ಯುವಕರು ವೃದ್ಧರು ಸೇರಿ ಬಾಲಕರೂ ಪಾಲನೆ‌ ಮಾಡುವುದು ಸಾಮಾನ್ಯವಾಗಿದೆ. ನಗರದ ಹಾಜಿ ಆರೀಪ್ ಪೀರಜಾದೆ ಅವರ ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ. ರಾಹುಲ್ ಸತೀಶ್ ಜಾರಕಿಹೊಳಿಯವರು ಈ ಮಗುವಿಗೆ ರಮಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಇಂತಹ ಬಿಸಿಲಿನಲ್ಲೂ ಅರಾಪತ್ ಪೀರಜಾದೆ ಇಡೀ ದಿನ ನೀರು ತಿಂಡಿ ಇಲ್ಲದೆ ಅಲ್ಲಾಹನ ಕೃಪೆಗಾಗಿ ಉಪವಾಸ ವೃತ …

Read More »

ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು.

ಗೋಕಾಕ: ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು. ಪ್ರತಿಯೊಂದು ಮನೆಗೆ ಹೋಗಿ ಪ್ರತಿಯೊಬ್ಬರನ್ನು ಮಹಿಳೆಯರು ಮತ್ತು ಪುರುಷರು ಹಾಗೂ ವ್ಯಕ್ತಿಯನ್ನು ಹಾಗೂ ಮಕ್ಕಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿ.ಡಿ.ಓ.ಇವರ ಜಂಟಿಯಾಗಿ ಮಾಸ್ಕ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಈ ಮುಖದ ರಕ್ಷಕಗಳು ಸಹಾಯಕವಾಗುವುದು. ಅಲ್ಲದೇ ನರ್ಸ್, …

Read More »

ತರಾತುರಿಯಲ್ಲಿ ಮಾಡಿದ ಲಾಕಡೌನ್ ನಿಂದ ಸಮಸ್ಯೆಯಾಗಿದೆ: ಸತೀಶ ಜಾರಕಿಹೋಳಿ

    ಕೊಣ್ಣೂರ :ಕೊರೋನಾ ತಡೆಗಟ್ಟಲು ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅನೂಕೂಲವಾಗುಂತಹ ಕೆಲಸ ರಾಜ್ಯ ಸರ್ಕಾರ ಮಾಡಬೇಕಾಗಿದೆ ಎಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿಯ ಕಾರ್ಯಾದಕ್ಷರಾದ ಸತೀಶ ಜಾರಕಿಹೋಳಿಯವರು ಬೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದರು ಇದೆ ಸಂದರ್ಭದಲ್ಲಿ ಮಾದ್ಯಮದವರಿಗೆ ಉತ್ತರಿಸಿದ ಅವರು ನಮ್ಮ ಪಕ್ಷದ ವತಿಯಿಂದ ಒಂದು ಲಿಸ್ಟ್ ಮಾಡಿ ಬಡವರಿಗೆ ತಲುಪಿಸುವಂತೆ ಮುಖ್ಯಮಂತ್ರಿಗಳಿಗೆ …

Read More »

ದಿನಗೂಲು ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ತುಂಬ ಸಂಕಷ್ಟವಾಗುತ್ತಿದೆ ಹೀಗಾಗಿ ಅವರ‌ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು

ಗೋಕಾಕ: ಕೊರೋನಾ ಸೊಂಕೀತರ ಸಂಖ್ಯೆ ಹೆಚ್ಚಿಗೆ ಆದಲ್ಲಿ ಲಾಕಡೌನ್ ಮುಂದುವರೆಸಲಿ, ಆದರೆ ನಿರ್ಬಂಧ ಹೆರದೆ ದಿನಗೂಲಿ ಕಾರ್ಮಿಕರಿಗೆ, ಕೃಷಿಕರಿಗೆ ಮತ್ತು ಕೆಲವು ಕಾರ್ಖಾನೆಗಳನ್ನು ಬಿಟ್ಟು ಪಾಸ್ ವ್ಯವಸ್ಥೆ ಮಾಡಿ ಅನೂಕೂಲ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.  ಸಮೀಪದ ಕೊಣ್ಣೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದ ಬಳಿಕ ಮಾದ್ಯಮದವರಿಗೆ ಉತ್ತರಿಸಿದ ಅವರು ದಿನಗೂಲು …

Read More »

ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ

ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …

Read More »

ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರೇಣುಕಾ ಹೋಟೆಲ್ ಕಡೆಯಿಂದ ಊಟದ ವ್ಯವಸ್ಥೆ

ಶ್ರೀ ರೇಣುಕಾ ಹೋಟೆಲ್ ಮಾಲೀಕರಾದ ಮುದಲಿಂಗ ಮಹಾಲಿಂಗಪ್ಪ ಗೋರಬಾಳ, ಹಾಗೂ ಪರಶುರಾಮ ಕಪರಟ್ಟಿ ವತಿಯಿಂದ ಹಾಗೂ ಪುರಸಭೆ ಸದಸ್ಯರಾದಂತಹ ವಿನೋದ ಕರನಿಂಗ್,ಗೂಳಪ್ಪ ಅಸೋದೆ,ಅಶೋಕ್ಕುಮಾರ್ ನಾಯಕ, ಹಾಗೂ ಮಾಣಿಕವಾಡಿ ಗ್ರಾಮದ ಯುವಕರು ನಾಗಪ್ಪ ಹರಿಜನ,ಅಸಿಫ್ ಶೇಖ,ವಾಸಿಮ ಮುಲ್ಲಾ, ಶಿವಲಿಂಗ ಗೋರಬಾಳ ವತಿಯಿಂದ. ಕೋರನಾ ವೈರಸ್ ಸಲುವಾಗಿ ಹಗಲು ರಾತ್ರಿ ಶ್ರಮ ಪಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸುಮಾರು 100~130 ವರೆಗೆ ಊಟದ ವ್ಯವಸ್ಥೆ ಮಾಡಲಾಯಿತು

Read More »

ಎಸ್. ಟಿ ನೌಕರರ ಸಂಘದಿಂದ ಅಲೆಮಾರಿ ಜನಾಂಗದವರಿಗೆ ಅಕ್ಕಿ, ಬೇಳೆ ವಿತರಣೆ

ಗೋಕಾಕ :ಗೋಕಾಕನಗರದಲ್ಲಿ ರಮೇಶಅಣ್ಣಾ ಕಾಲೋನಿಯಲ್ಲಿ ಕೊರೋನಾ ವೈರಸದಿಂದಾಗಿ ಕೂಲಿ ಮಾಡಿ ಅಂದೇ ದುಡ್ದಿದು ಅಂದೇ ತಿನ್ನುವ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಆದರಿಂದ ಅಲೆಮಾರಿ ಜನಾಂಗದವರಿಗೆ ಗೋಕಾಕ ತಾಲೂಕಾ S. T ನೌಕರರ ಸಂಘದ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ S.T.ನೌಕರ ಸಂಘದ ಉಪಾಧ್ಯಕ್ಷರು ಸ್ವಇಚೆ ಯಿಂದ 50ಕೆಜಿ ಅಕ್ಕಿ ಮತ್ತು 10ಕೆಜಿ ಬೇಳೆಯನ್ನು ವಿತರಿಸಿದರು.   ಈ ಸಂದರ್ಭದಲ್ಲಿ ಸ್ವಾಭಿಮಾನ ವೇದಿಕೆ ಅಧ್ಯಕ್ಷರಾದ ಸಂತೋಷ ಖಂಡ್ರಿ, ಎಸ್. ಎ. …

Read More »

ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು

Read More »