Breaking News

ಗೋಕಾಕ

ಕೊರೋನಾ ವೈರಸ ತಡೆಗಟ್ಟುವಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತಿರುವ ಕೊರೋನಾ ಸ್ವಯಂ ಸೇವಕರು

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳೆದೊಂದು ತಿಂಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಬೆಟಗೇರಿ ಗ್ರಾಮದ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ …

Read More »

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಸಾವಿರ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.

Read More »

ಮನೆ ಮನೆಗೆ ತೆರಳಿ ಆರೋಗ್ಯ ಮಾಡುವ ಆಶಾ ಕಾರ್ಯಕರ್ತರಿಗೆ ಕೊರೋನಾ ಸೈನಿಕರ ಸಾಥ್

ಗೋಕಾಕ :ಮಹಾಮಾರಿ ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಗುರವಾರದಂದು ನಗರದ ಎಲ್ಲಾ ವಾರ್ಡ್ಗಳಲ್ಲಿಯೂ  ಸೈನಿಕರು ಸಾಥ್ ನೀಡಿದರು.

Read More »

ಸಂಬಂಧಗಳ ಕೊಂಡಿ ಕಳಚಿದ ಕೊರೋನಾ : ಮಗಳ ಆಗಮನಕ್ಕೆ ಕಾದು ಕುಳಿತ ಮಲ್ಲಪ್ಪ

ಗೋಕಾಕ :ಭಾರತೀಯರಲ್ಲಿ ಸಂಬಂಧಗಳ ಕೊಂಡಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಕೊರೋನಾ ವೈರಸ್ ದೇಶದ ಜನಜೀವನದ ಪ್ರಮುಖವಾಗಿದ್ದ ಸಂಬಂಧವನ್ನೇ ಅಸ್ತವ್ಯಸ್ತಗೊಳಿಸಿದೆ. ಅಷ್ಟೇಅಲ್ಲ, ಸಂಬಂಧಗಳ ಬಣ್ಣವನ್ನೂ ಬಯಲು ಮಾಡಿದೆ. ಹೇಗೆ ಅಂತ ನೀವು ಪ್ರಶ್ನಿಸುವಿರಾ ಹಾಗಾದರೆ ಇಲ್ಲಿನೋಡಿ ಎರಡು ಮಕ್ಕಳ ಇದ್ದರೂ ಓರ್ವನ ಬಾಳು ಹೇಗೆ ಬೀದಿಗೆ ಬಂದಿದೆ ಎಂದು ತಿಳಿಯಿರಿ. ಮಲ್ಲಪ್ಪ ಅಕ್ಕಿವಾಟ ಎಂಬವನು ಪಕ್ಕದ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದವನು. ಸದ್ಯ ಗೋಕಾಕದ ಬಸವೇಶ್ವರ ವೃತ್ತದಲ್ಲಿನ ಅಂಗಡಿಯೊಂದರ ಮುಂಭಾಗದಲ್ಲಿ ಒಲೆ …

Read More »

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ತಮ್ಮ ಸ್ವಂತಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ.

ಗೋಕಾಕ: ತಮ್ಮ ಸ್ವಂತ ಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕುಕೊಂಡಿರುವ ಗೋಕಾಕ ಸುತ್ತಮುತ್ತಲಿನ ಪ್ರದೇಶದ ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ. ಇಲ್ಲಿನ ಬ್ಯಾಳಿ‌ ಬಸ್ಸಾಪುರದಲ್ಲಿ 3 ಎಕರೆ ಜಮೀನಿನಲ್ಲಿ ಬೆಳೆದು‌ನಿಂತ ಟೊಮೆಟೊ, ಮೆಣಸಿನಕಾಯಿ ಮತ್ತು ಇತರೆ ತರಕಾರಿಗಳನ್ನು ಪರಿಶೀಲಿಸಿದ ಬಳಿಕ ಗೋಕಾಕ ತಾಲೂಕಿನ ಕಡುಬಡವರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲು ಅವರು ತಮ್ಮ ಕಾರ್ಯಕರ್ತರಿಗೆ ತಿಳಿಸಿದರು.  ಈಗಾಗಲೇ ರೈತರ ಬೆನ್ನೆಲುಬಾಗಿ ನಿಂತಿರುವ ಶಾಸಕರು ರೈತರು ಬೆಳೆದ …

Read More »

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ …

Read More »

ನಾಳೆಯಿಂದ ಗೋಕಾಕನಗರದಲ್ಲಿ ಮನೆ ಮನೆಗೆ ಬರಲಿದೆ ಆರೋಗ್ಯ ತಪಾಸಣಾ ತಂಡ

ಗೋಕಾಕ:ಗೋಕಾಕನಗರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಮನೆಯ ಪ್ರತಿ ವ್ಯಕ್ತಿಯ ವೈದ್ಯಕೀಯ ತಪಾಸಣೆ ಕಾರ್ಯವನ್ನು ನಾಳೆಯಿಂದ ಪ್ರಾರಂಭಿಸಲಾಗುವುದು. ನಿರಂತರ ಆರೋಗ್ಯ ತಪಾಸಣೆಯನ್ನು ನಗರದ ವಾರ್ಡ್ ವಾರು ಕಾರ್ಯಪಡೆಯ ಸದಸ್ಯರು ಪ್ರತಿ ಮನೆಗೆ ಬೇಟಿ ಕೊಟ್ಟು ಎಲ್ಲ ರೀತಿಯ ಅನಾರೋಗ್ಯದ ಬಗ್ಗೆ ತಪಾಸಣೆ ಮಾಡಿ ವಿವರಗಳನ್ನು ದಾಖಲಿಸಿಕೊಳ್ಳಲು ತಿಳಿಸಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡವು ತಪಾಸಣಾ ಕಾರ್ಯವನ್ನು ಜರುಗಿಸಲಿದ್ದು, 3 ದಿನಗಳ ಒಳಗಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಬಗ್ಗೆ ಇಂದು …

Read More »

ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಹಾಗೂ ದುಪದಾಳ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೋನಾವನ್ನು ನಿಯಂತ್ರಿಸುವ. ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು,ಪೌರಕಾರ್ಮಿಕರಿಗೆ ಕನ್ನಡ ಸೇನೆ ಸಂಘಟನೆಯ ವತಿಯಿಂದ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ರಾಘವೇಂದ್ರ ಪತ್ತಾರ. ಗೋಕಾಕ ತಾಲೂಕಾಧ್ಯಕ್ಷರಾದ. ಅಪ್ಪಾಸಾಬ ಮುಲ್ಲಾ. …

Read More »

:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದವರಿಗೆ ಮಧ್ಯಾಹ್ನ ಊಟ ನೀಡಲಾಯಿತು

ಗೋಕಾಕ:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದ ಪೊಲೀಸ, ನಗರಸಭೆ, ಅಗ್ನಶಾಮಕದಳ, ಕೆ. ಎಸ್. ಅರ್. ಟಿ. ಸಿ. ಸಿಬ್ಬಂದಿಗಳಿಗೆ ಮಧ್ಯಾನ್ಹದ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ರೋ. ಪ್ರಕಾಶ ವರದಾಯಿ,ರೋ. ಗಣೇಶ ವರದಾಯಿ, ರೋ. ಸತೀಶ ಬೆಳಗಾವಿ, ರೋ. ಸುರೇಶ ರಾಠೋಡ, ರೋ. ಕೆಂಚಪ್ಪ ಭರಮಣ್ಣವ ರ, ರೋ. ಬಸವರಾಜ ಗಂಜಿ, ಸಂತೋಷ ಹುಂಡೇಕಾರ, …

Read More »